AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 62ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಫ್ಲೈಟ್ ಹತ್ತಿದ ಅಜ್ಜಿಯ ವಿಡಿಯೋ ವೈರಲ್

ಯೂಟ್ಯೂಬ್​​ ಚಾನೆಲ್​ ಮೂಲಕ ಸಾಕಷ್ಟು ಜನಪ್ರಿಯತೆಯನ್ನು ಹೊಂದಿದ್ದ ತೆಲಂಗಾಣ ಮೂಲದ ಗಂಗವ್ವ  ಮೊದಲ ಬಾರಿ ವಿಮಾನ ಪ್ರಯಾಣದ ಅನುಭವವನ್ನು ಹಂಚಿಕೊಂಡಿದ್ದು, ಈ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

Viral Video: 62ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಫ್ಲೈಟ್ ಹತ್ತಿದ ಅಜ್ಜಿಯ ವಿಡಿಯೋ ವೈರಲ್
ಮೊದಲ ಬಾರಿಗೆ ಫ್ಲೈಟ್ ಹತ್ತಿದ ಅಜ್ಜಿImage Credit source: Instagram
ಅಕ್ಷತಾ ವರ್ಕಾಡಿ
|

Updated on:Mar 10, 2023 | 11:50 AM

Share

ಯೂಟ್ಯೂಬ್​​ ಚಾನೆಲ್ ಮೂಲಕ ಸಾಕಷ್ಟು ಜನಪ್ರಿಯತೆಯನ್ನು ಹೊಂದಿದ್ದ ತೆಲಂಗಾಣ ಮೂಲದ ಗಂಗವ್ವ  ಮೊದಲ ಸಲದ ವಿಮಾನ ಪ್ರಯಾಣದ ಅನುಭವವನ್ನು ಹಂಚಿಕೊಂಡಿದ್ದು, ಈ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಲಾಗಿದ್ದ ಕೆಲವೇ ದಿನಗಳಲ್ಲಿ ಮಿಲಿಯನ್​​ ವೀಕ್ಷಣೆ ಪಡೆದುಕೊಂಡಿದೆ.

ಪ್ರಾರಂಭದ ದಿನಗಳಲ್ಲಿ ತನ್ನ ಅಳಿಯನ ಮೂಲಕ ಹಳ್ಳಿಯ ಜೀವನದ ಬಗ್ಗೆ ವಿಡಿಯೋಗಳನ್ನು ತನ್ನ ಯೂಟ್ಯೂಬ್​​ ಚಾನೆಲ್​ ಮೂಲಕ ಹರಿಬಿಡುತ್ತಿದ್ದ ಗಂಗವ್ವ ಕಾಲ ನಂತರದಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಪಡೆದು ತೆಲುಗು ಬಿಗ್ ಬಾಸ್ ರಿಯಾಲಿಟಿ ಶೋನ ಸೀಸನ್​​ 4ನಲ್ಲಿ ಭಾಗವಹಿಸಿದ್ದರು. ಇದು ಅವರ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಿತು. ಇದೀಗಾ ಮೊದಲ ಬಾರಿಯ ವಿಮಾನ ಪ್ರಯಾಣದ ಅನುಭವವನ್ನು ಹಂಚಿಕೊಂಡಿದ್ದಾರೆ. ಆ ಪೋಸ್ಟ್​​ ಇಲ್ಲಿದೆ ನೋಡಿ.

View this post on Instagram

A post shared by Milkuri Gangavva (@gangavva)

ಇದನ್ನೂ ಓದಿ: ರಸ್ತೆಯಲ್ಲಿ ಅಜ್ಜಿಯ ಸರ ಕದಿಯಲು ಬಂದ ಕಳ್ಳನಿಗೆ ತಕ್ಕ ಶಾಸ್ತಿ ಮಾಡಿದ 10ರ ದಿಟ್ಟ ಪೋರಿ

ಕಳೆದ ತಿಂಗಳು( ಫೆ. 24) ಗಂಗವ್ವ ಅವರ ಇನ್‌ಸ್ಟಾಗ್ರಾಮ್‌ ಖಾತೆಯಿಂದ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. ಪೋಸ್ಟ್ ಮಾಡಿದ ನಂತರ, ಈ ವಿಡಿಯೋ 60 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಶೇರ್​ ಹಾಗೂ ಕಾಮೆಂಟ್​ಗಳನ್ನು ಕಾಣಬಹುದು. ಸಾಕಷ್ಟು ಜನರು ಅವರ ಅಳಿಯ ಈ ಒಳ್ಳೆಯ ಕೆಲಸಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಇನ್ನೂ ಮುಂದೆಯೂ ನೀವು ನೂರು ವರ್ಷ ಹೀಗೆಯೇ ಖುಷಿ ಖುಷಿಯಾಗಿರಿ ಎಂದು ಮತ್ತೊಬ್ಬ ಬಳಕೆದಾರ ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾನೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 11:49 am, Fri, 10 March 23

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ