AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟ್ರ್ಯಾಕ್ಟರ್​ನಲ್ಲಿ ಅಪಾಯಕಾರಿ ಸ್ಟಂಟ್, ಸ್ವಲ್ಪ ಹೆಚ್ಚು, ಕಡಿಮೆಯಾದ್ರೂ ಜೀವವೇ ಹೋಗ್ತಿತ್ತು

ಬೈಕ್​, ಕಾರಿನಲ್ಲಿ ಸಾಹಸ ಮಾಡುವುದನ್ನು ನೀವು ನೋಡಿರಬಹುದು, ಆದರೆ ಟ್ರ್ಯಾಕ್ಟರ್​ನಲ್ಲಿ ಸ್ಟಂಟ್ ಮಾಡಿದ್ದು ಎಲ್ಲಾದ್ರೂ ನೋಡಿದ್ದೀರಾ. ಈ ಸ್ಟಂಟ್ ನೋಡಿದರೆ ನೀವು ಎಂದೂ ಟ್ರಕ್​ನಲ್ಲಿ ಸಾಹಸ ಮಾಡಲು ಹೋಗುವುದೇ ಇಲ್ಲ.

Viral Video: ಟ್ರ್ಯಾಕ್ಟರ್​ನಲ್ಲಿ ಅಪಾಯಕಾರಿ ಸ್ಟಂಟ್, ಸ್ವಲ್ಪ ಹೆಚ್ಚು, ಕಡಿಮೆಯಾದ್ರೂ ಜೀವವೇ ಹೋಗ್ತಿತ್ತು
ಟ್ರ್ಯಾಕ್ಟರ್ ಸ್ಟಂಟ್Image Credit source: ABP Live
ನಯನಾ ರಾಜೀವ್
|

Updated on: May 18, 2023 | 2:13 PM

Share

ಬೈಕ್​, ಕಾರಿನಲ್ಲಿ ಸಾಹಸ ಮಾಡುವುದನ್ನು ನೀವು ನೋಡಿರಬಹುದು, ಆದರೆ ಟ್ರ್ಯಾಕ್ಟರ್​ನಲ್ಲಿ ಸ್ಟಂಟ್ ಮಾಡಿದ್ದು ಎಲ್ಲಾದ್ರೂ ನೋಡಿದ್ದೀರಾ. ಈ ಸ್ಟಂಟ್ ನೋಡಿದರೆ ನೀವು ಎಂದೂ ಟ್ರಕ್​ನಲ್ಲಿ ಸಾಹಸ ಮಾಡಲು ಹೋಗುವುದೇ ಇಲ್ಲ. ಇತ್ತೀಚೆಗಷ್ಟೇ ಇಂತಹದೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರಲ್ಲಿ ಇಬ್ಬರು ಹುಡುಗರು ಆಶ್ಚರ್ಯಕರ ರೀತಿಯಲ್ಲಿ ರಸ್ತೆಯಲ್ಲಿ ಟ್ರ್ಯಾಕ್ಟರ್ ಓಡಿಸುತ್ತಿರುವುದನ್ನು ಕಾಣಬಹುದು.

ಈ ಸಂದರ್ಭದಲ್ಲಿ ಟ್ರ್ಯಾಕ್ಟರ್ ಚಲಾಯಿಸುವ ವ್ಯಕ್ತಿ ಸಾಹಸ ಮಾಡಲು ಮುಂದಾಗುತ್ತಾನೆ, ಸ್ಟಂಟ್ ಮಾಡುತ್ತಿದ್ದಂತೆ ಟ್ರ್ಯಾಕ್ಟರ್ ಮೇಲೆ ಕುಳಿತಿದ್ದ ಮತ್ತೊಬ್ಬ ವ್ಯಕ್ತಿ ನೆಲದ ಮೇಲೆ ಬೀಳುತ್ತಾನೆ. ಇನ್ನೇನು ಚಕ್ರಗಳು ಅವರ ತಲೆ ಮೇಲೆ ಹತ್ತಬೇಕು ಅಷ್ಟರೊಳಗೆ ಹೇಗೋ ಮತ್ತೊಂದು ಸಾಹಸ ಮಾಡಿ ಟ್ರ್ಯಾಕ್ಟರ್ ನಿಲ್ಲಿಸಿದ್ದಾರೆ.

ಮತ್ತಷ್ಟು ಓದಿ: Viral Video: ಬೈಕ್ ಸವಾರನ ತಲೆ ಮೇಲೆ ಏಕಾಏಕಿ ಬಿತ್ತು ತೆಂಗಿನಕಾಯಿ, ಹೆಲ್ಮೆಟ್​ ಹಾಕಿರ್ಲಿಲ್ಲ ಏನಾಯ್ತು ನೋಡಿ

ಬೈಕ್_ಮೈ_ಲೈಫ್_94 ಹೆಸರಿನ ಪ್ರೊಫೈಲ್‌ ಈ ವೀಡಿಯೊವನ್ನು Instagram ನಲ್ಲಿ ಹಂಚಿಕೊಂಡಿದೆ. ವಿಡಿಯೋದಲ್ಲಿ ಒಬ್ಬ ವ್ಯಕ್ತಿಯು ತನ್ನ ಹಸಿರು ಬಣ್ಣದ ಟ್ರ್ಯಾಕ್ಟರ್‌ನಲ್ಲಿ ಸಾಹಸ ಮಾಡಿದ್ದನ್ನು ಕಾಣಬಹುದು.

ಟ್ರ್ಯಾಕ್ಟರ್ ನ ಮುಂದಿನ ಚಕ್ರ ನೆಲಕ್ಕೆ ತಾಗುತ್ತಿದ್ದಂತೆಯೇ ಜಿಗಿದಿದ್ದು, ನಂತರ ಟ್ರ್ಯಾಕ್ಟರ್ ಮೇಲೆ ಕುಳಿತವ ನೆಲದ ಮೇಲೆ ಟ್ರ್ಯಾಕ್ಟರ್ ಕೆಳಗೆ ಬೀಳುವುದನ್ನು ವಿಡಿಯೋದಲ್ಲಿ ಕಾಣಬಹುದು. ಅದೇ ಸಮಯದಲ್ಲಿ ಚಾಲಕ ಟ್ರ್ಯಾಕ್ಟರ್ ಅನ್ನು ನಿಲ್ಲಿಸುತ್ತಾನೆ. ಇದರಿಂದಾಗಿ ದೊಡ್ಡ ಅನಾಹುತ ತಪ್ಪಿದೆ. ಇದುವರೆಗೆ 4 ಲಕ್ಷ 70 ಸಾವಿರಕ್ಕೂ ಹೆಚ್ಚು ಲೈಕ್‌ಗಳನ್ನು ಮತ್ತು 5 ದಶಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ