AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಾರ್ಕಿಂಗ್​ನಲ್ಲಿದ್ದ ಬೈಕ್​ಗಳ ಮೇಲೆ ಕಾರು ಹತ್ತಿಸಿದ ಯುವತಿ, ಅಯ್ಯೋ ಅಕ್ಕಾ ನಿಧಾನ ಎಂದ ನೆಟ್ಟಿಗರು

ಹೆಣ್ಣುಮಕ್ಕಳು ಕಾರು, ಬೈಕ್ ಚಲಾಯಿಸುತ್ತಿದ್ದಾರೆ ಎಂದರೆ ಹುಡುಗರು ಕನಿಷ್ಠ 2 ಅಡಿಯಷ್ಟು ದೂರದಲ್ಲಿ ತಮ್ಮ ವಾಹನ ಓಡಿಸುತ್ತಾರೆ. ಎಲ್ಲಾ ಹೆಣ್ಣುಮಕ್ಕಳಿಗೆ ಡ್ರೈವಿಂಗ್ ಬರುವುದಿಲ್ಲ ಎಂದಲ್ಲ ಆದರೆ ಇಂತಹ ಕೆಲವು ಘಟನೆಗಳು ಅವರ ಮನಸ್ಸಿನಲ್ಲಿ ಉಳಿದುಬಿಟ್ಇಟಿರುತ್ತ್ತೀತವೆ.

Viral Video: ಪಾರ್ಕಿಂಗ್​ನಲ್ಲಿದ್ದ ಬೈಕ್​ಗಳ ಮೇಲೆ ಕಾರು ಹತ್ತಿಸಿದ ಯುವತಿ, ಅಯ್ಯೋ ಅಕ್ಕಾ ನಿಧಾನ ಎಂದ ನೆಟ್ಟಿಗರು
ಕಾರುImage Credit source: Pipa News
ನಯನಾ ರಾಜೀವ್
|

Updated on: May 12, 2023 | 8:59 AM

Share

ಹೆಣ್ಣುಮಕ್ಕಳು ಕಾರು, ಬೈಕ್ ಚಲಾಯಿಸುತ್ತಿದ್ದಾರೆ ಎಂದರೆ ಹುಡುಗರು ಕನಿಷ್ಠ 2 ಅಡಿಯಷ್ಟು ದೂರದಲ್ಲಿ ತಮ್ಮ ವಾಹನ ಓಡಿಸುತ್ತಾರೆ. ಎಲ್ಲಾ ಹೆಣ್ಣುಮಕ್ಕಳಿಗೆ ಡ್ರೈವಿಂಗ್ ಬರುವುದಿಲ್ಲ ಎಂದಲ್ಲ ಆದರೆ ಇಂತಹ ಕೆಲವು ಘಟನೆಗಳು ಅವರ ಮನಸ್ಸಿನಲ್ಲಿ ಉಳಿದುಬಿಟ್ಟಿರುತ್ತವೆ. ಇತ್ತೀಚೆಗೆ ಇಂತಹದೊಂದು ವಿಡಿಯೋ ವೈರಲ್ ಆಗಿದೆ. ಈ ವೀಡಿಯೋದಲ್ಲಿ ಯುವತಿ ಇಂತಹದೊಂದು ಸಾಹಸ ಮಾಡಿದ್ದು, ಇದನ್ನು ನೋಡಿ ಜನರು ಕೂಡ ಬೆಚ್ಚಿ ಬಿದ್ದಿದ್ದಾರೆ. ಅದೇ ಸಮಯದಲ್ಲಿ, ಅನೇಕ ಜನರು ಯುವತಿ ಮೇಲೆ ತಮ್ಮ ಕೋಪವನ್ನು ಹೊರಹಾಕುತ್ತಿದ್ದಾರೆ.

ಯುಪಿಯ ಕಾನ್ಪುರದಲ್ಲಿ ನಡೆದ ಘಟನೆ ಇದಾಗಿದ್ದು, ಯುವತಿಯೊಬ್ಬಳು ಪಾರ್ಕಿಂಗ್​ನಲ್ಲಿ ನಿಲ್ಲಿಸಿದ್ದ ಬೈಕ್​ಗಳ ಮೇಲೆ ಕಾರುಹತ್ತಿಸಿದ್ದಾಳೆ. ಈ ವೀಡಿಯೊವನ್ನು @ItsRDil ಹೆಸರಿನ ಖಾತೆಯೊಂದಿಗೆ Twitter ನಲ್ಲಿ ಹಂಚಿಕೊಳ್ಳಲಾಗಿದೆ. ಇದುವರೆಗೆ ಒಂದು ಲಕ್ಷಕ್ಕೂ ಹೆಚ್ಚು ಮಂದಿ ವಿಡಿಯೋ ವೀಕ್ಷಿಸಿದ್ದಾರೆ. ಅದೇ ಸಮಯದಲ್ಲಿ, ವೀಡಿಯೊ ವೈರಲ್ ಆದ ನಂತರ, ಜನರು ಅದರ ಬಗ್ಗೆ ತೀವ್ರವಾಗಿ ಪ್ರತಿಕ್ರಿಯಿಸುತ್ತಿದ್ದಾರೆ.

ಮತ್ತಷ್ಟು ಓದಿ: 10 ಸಾವಿರ ಅಡಿ ಎತ್ತರದಿಂದ ಜಿಗಿಯುವಾಗ ಮೇಕ್​​ಅಪ್​ ಮಾಡಿಕೊಂಡ ಮಹಿಳೆ; ವಿಡಿಯೋ ವೈರಲ್

ಈ ಘಟನೆ ಸಂಭವಿಸಿದಾಗ ಕಾರಿನ ವೇಗ ಹೆಚ್ಚಿತ್ತು, ಏನಾಗುತ್ತಿದೆ ಎಂದು ಯಾರಿಗೂ ಅರಿವಾಗಿಲ್ಲ ಎಂದು ಒಬ್ಬರು ಹೇಳಿದ್ದಾರೆ, ಯುವತಿ ಇತ್ತೀಚೆಗಷ್ಟೇ ಕಾರು ಕಲಿತಿದ್ದಳು ಎನ್ನಲಾಗುತ್ತಿದೆ. ತಡರಾತ್ರಿ ಯಾವುದೋ ಕೆಲಸದ ನಿಮಿತ್ತ ಯುವತಿ ಮಾರುಕಟ್ಟೆಗೆ ಹೋಗಿದ್ದಳು, ಕಾರನ್ನು ಹಿಂಬಾಲಿಸುತ್ತಿದ್ದಳು, ಆ ಕಾರನ್ನು ಓವರ್ ಟೇಕ್ ಮಾಡಲು ಹೋಗಿ ವೇಗವದಲ್ಲಿ ಪಾರ್ಕಿಂಗ್​ನಲ್ಲಿ ನಿಲ್ಲಿಸಿದ್ದ ಬೈಕ್​ಗಳ ಮೇಲೆ ಹತ್ತಿಸಿದ್ದಾಳೆ ಎನ್ನಲಾಗಿದೆ.

ನಿಮಗೆ ಚಾಲನೆ ಗೊತ್ತಿಲ್ಲದಿದ್ದಾಗ ವಾಹನವನ್ನು ಓಡಿಸಲೇಬಾರದು ಇಲ್ಲದಿದ್ದರೆ ಪಕ್ಕದಲ್ಲಿ ಡ್ರೈವಿಂಗ್ ಚೆನ್ನಾಗಿ ಬರುವ ವ್ಯಕ್ತಿಯನ್ನು ಕೂರಿಸಿಕೊಳ್ಳಬೇಕು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ