Viral Video: ರೀಲ್ಸ್​ಗಳಿಗಾಗಿ ನೀವು ಮಾಡುವ ಸ್ಟಂಟ್​ಗಳು ರಿಯಲ್​ ಆಗಿ ಜೀವಕ್ಕೆ ಅಪಾಯ ತರಬಹುದು ಎಚ್ಚರ

ಸಾಮಾಜಿಕ ಜಾಲತಾಣಗಳಲ್ಲಿ ನೀವು ಅಪಾಯಕಾರಿ ಸ್ಟಂಟ್​(Stunt)ಗಳ ವಿಡಿಯೋ, ರೀಲ್ಸ್​ಗಳನ್ನು ನೋಡಿರುತ್ತೀರಿ, ಆದರೆ ಈ ಸ್ಟಂಟ್​ಗಳು ನಿಮ್ಮ ಜೀವಕ್ಕೆ ಅಪಾಯವನ್ನು ತಂದೊಡ್ಡಬಹುದು.

Viral Video: ರೀಲ್ಸ್​ಗಳಿಗಾಗಿ ನೀವು ಮಾಡುವ ಸ್ಟಂಟ್​ಗಳು ರಿಯಲ್​ ಆಗಿ ಜೀವಕ್ಕೆ ಅಪಾಯ ತರಬಹುದು ಎಚ್ಚರ
ಅಪಾಯಕಾರಿ ಸ್ಟಂಟ್Image Credit source: ABP Live
Follow us
|

Updated on: Jun 23, 2023 | 3:02 PM

ಸಾಮಾಜಿಕ ಜಾಲತಾಣಗಳಲ್ಲಿ ನೀವು ಅಪಾಯಕಾರಿ ಸ್ಟಂಟ್​(Stunt)ಗಳ ವಿಡಿಯೋ, ರೀಲ್ಸ್​ಗಳನ್ನು ನೋಡಿರುತ್ತೀರಿ, ಆದರೆ ಈ ಸ್ಟಂಟ್​ಗಳು ನಿಮ್ಮ ಜೀವಕ್ಕೆ ಅಪಾಯವನ್ನು ತಂದೊಡ್ಡಬಹುದು. ಕೈಕಾಲುಗಳು ಮುರಿಯಬಹುದು, ಮೇಲಿಂದ ಬೀಳಬಹುದು, ಏಟು ಮಾಡಿಕೊಳ್ಳಬಹುದು. ಕೆಲವರು ರೈಲ್ವೆ ಟ್ರ್ಯಾಕ್, ಚಲಿಸುತ್ತಿರುವ ರೈಲು, ಚಲಿಸುತ್ತಿರುವ ಬೈಕ್, ಕಾರುಗಳಲ್ಲಿ ಸ್ಟಂಟ್ ಮಾಡುತ್ತಾರೆ.

ಈ ವ್ಯಕ್ತಿಯೊಬ್ಬ ಆಳವಾದ ಕಂದಕದ ಬಳಿ ಸ್ಟಂಟ್ ಮಾಡಲು ಹೋಗಿ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ, ಕಂದಕದ ಬಳಿ ವ್ಯಕ್ತಿಯೊಬ್ಬ ಬ್ಯಾಕ್​ಫ್ಲಿಪ್ ಅನ್ನು ಹೊಡೆಯಲು ಪ್ರಯತ್ನಿಸುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ಓದಿ: Viral Video: ತನ್ನ ಮರಿಯನ್ನು ಹೈನಾದಿಂದ ರಕ್ಷಿಸಿದ ಜಿರಾಫೆಯ ವಿಡಿಯೋ ವೈರಲ್

ವ್ಯಕ್ತಿಗೆ ಹೆಚ್ಚಿನ ವಿಶ್ವಾಸವೇನೋ ಇರುತ್ತದೆ ಆದರೆ ಆತನ ಲಕ್ ಕೈ ಕೊಡುತ್ತದೆ. ಆತ ಸಮತೋಲನ ಕಳೆದುಕೊಂಡು ಕಂದಕಕ್ಕೆ ಬಿದ್ದಿದ್ದಾನೆ. ಈ ಅಪಾಯ ಕಾರಿ ಸ್ಟಂಟ್​ ನೋಡಿ ಸುತ್ತಮುತ್ತಲಿನವರೂ ಭಯಗೊಂಡಿದ್ದಾರೆ.

ಆದರೆ ವ್ಯಕ್ತಿ ಬದುಕಿದ್ದಾನೋ, ಸತ್ತಿದ್ದಾನೋ ಎಂಬುದು ತಿಳಿದಿಲ್ಲ, ವಿಡಿಯೋ ಮಾಡುತ್ತಿರುವ ವೇಳೆ ಪ್ರಾಣಕ್ಕೆ ಅಪಾಯವಾಗಿರುವ ಘಟನೆ ಇದೇನು ಮೊದಲಲ್ಲ ಇಂತಹ ಹಲವು ಅಪಾಯಕಾರಿ ಸ್ಟಂಟ್​ಗಳು ಸಾಮಾಜಿಕ ಜಾಲತಾಣಗಳಲ್ಲಿ ನಾವು ನಿತ್ಯ ನೋಡಬಹುದು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ