Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೀಲ್ಸ್​ಗಳಿಗಾಗಿ ನೀವು ಮಾಡುವ ಸ್ಟಂಟ್​ಗಳು ರಿಯಲ್​ ಆಗಿ ಜೀವಕ್ಕೆ ಅಪಾಯ ತರಬಹುದು ಎಚ್ಚರ

ಸಾಮಾಜಿಕ ಜಾಲತಾಣಗಳಲ್ಲಿ ನೀವು ಅಪಾಯಕಾರಿ ಸ್ಟಂಟ್​(Stunt)ಗಳ ವಿಡಿಯೋ, ರೀಲ್ಸ್​ಗಳನ್ನು ನೋಡಿರುತ್ತೀರಿ, ಆದರೆ ಈ ಸ್ಟಂಟ್​ಗಳು ನಿಮ್ಮ ಜೀವಕ್ಕೆ ಅಪಾಯವನ್ನು ತಂದೊಡ್ಡಬಹುದು.

Viral Video: ರೀಲ್ಸ್​ಗಳಿಗಾಗಿ ನೀವು ಮಾಡುವ ಸ್ಟಂಟ್​ಗಳು ರಿಯಲ್​ ಆಗಿ ಜೀವಕ್ಕೆ ಅಪಾಯ ತರಬಹುದು ಎಚ್ಚರ
ಅಪಾಯಕಾರಿ ಸ್ಟಂಟ್Image Credit source: ABP Live
Follow us
ನಯನಾ ರಾಜೀವ್
|

Updated on: Jun 23, 2023 | 3:02 PM

ಸಾಮಾಜಿಕ ಜಾಲತಾಣಗಳಲ್ಲಿ ನೀವು ಅಪಾಯಕಾರಿ ಸ್ಟಂಟ್​(Stunt)ಗಳ ವಿಡಿಯೋ, ರೀಲ್ಸ್​ಗಳನ್ನು ನೋಡಿರುತ್ತೀರಿ, ಆದರೆ ಈ ಸ್ಟಂಟ್​ಗಳು ನಿಮ್ಮ ಜೀವಕ್ಕೆ ಅಪಾಯವನ್ನು ತಂದೊಡ್ಡಬಹುದು. ಕೈಕಾಲುಗಳು ಮುರಿಯಬಹುದು, ಮೇಲಿಂದ ಬೀಳಬಹುದು, ಏಟು ಮಾಡಿಕೊಳ್ಳಬಹುದು. ಕೆಲವರು ರೈಲ್ವೆ ಟ್ರ್ಯಾಕ್, ಚಲಿಸುತ್ತಿರುವ ರೈಲು, ಚಲಿಸುತ್ತಿರುವ ಬೈಕ್, ಕಾರುಗಳಲ್ಲಿ ಸ್ಟಂಟ್ ಮಾಡುತ್ತಾರೆ.

ಈ ವ್ಯಕ್ತಿಯೊಬ್ಬ ಆಳವಾದ ಕಂದಕದ ಬಳಿ ಸ್ಟಂಟ್ ಮಾಡಲು ಹೋಗಿ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ, ಕಂದಕದ ಬಳಿ ವ್ಯಕ್ತಿಯೊಬ್ಬ ಬ್ಯಾಕ್​ಫ್ಲಿಪ್ ಅನ್ನು ಹೊಡೆಯಲು ಪ್ರಯತ್ನಿಸುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ಓದಿ: Viral Video: ತನ್ನ ಮರಿಯನ್ನು ಹೈನಾದಿಂದ ರಕ್ಷಿಸಿದ ಜಿರಾಫೆಯ ವಿಡಿಯೋ ವೈರಲ್

ವ್ಯಕ್ತಿಗೆ ಹೆಚ್ಚಿನ ವಿಶ್ವಾಸವೇನೋ ಇರುತ್ತದೆ ಆದರೆ ಆತನ ಲಕ್ ಕೈ ಕೊಡುತ್ತದೆ. ಆತ ಸಮತೋಲನ ಕಳೆದುಕೊಂಡು ಕಂದಕಕ್ಕೆ ಬಿದ್ದಿದ್ದಾನೆ. ಈ ಅಪಾಯ ಕಾರಿ ಸ್ಟಂಟ್​ ನೋಡಿ ಸುತ್ತಮುತ್ತಲಿನವರೂ ಭಯಗೊಂಡಿದ್ದಾರೆ.

ಆದರೆ ವ್ಯಕ್ತಿ ಬದುಕಿದ್ದಾನೋ, ಸತ್ತಿದ್ದಾನೋ ಎಂಬುದು ತಿಳಿದಿಲ್ಲ, ವಿಡಿಯೋ ಮಾಡುತ್ತಿರುವ ವೇಳೆ ಪ್ರಾಣಕ್ಕೆ ಅಪಾಯವಾಗಿರುವ ಘಟನೆ ಇದೇನು ಮೊದಲಲ್ಲ ಇಂತಹ ಹಲವು ಅಪಾಯಕಾರಿ ಸ್ಟಂಟ್​ಗಳು ಸಾಮಾಜಿಕ ಜಾಲತಾಣಗಳಲ್ಲಿ ನಾವು ನಿತ್ಯ ನೋಡಬಹುದು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ