AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೀಲ್ಸ್​ಗಳಿಗಾಗಿ ನೀವು ಮಾಡುವ ಸ್ಟಂಟ್​ಗಳು ರಿಯಲ್​ ಆಗಿ ಜೀವಕ್ಕೆ ಅಪಾಯ ತರಬಹುದು ಎಚ್ಚರ

ಸಾಮಾಜಿಕ ಜಾಲತಾಣಗಳಲ್ಲಿ ನೀವು ಅಪಾಯಕಾರಿ ಸ್ಟಂಟ್​(Stunt)ಗಳ ವಿಡಿಯೋ, ರೀಲ್ಸ್​ಗಳನ್ನು ನೋಡಿರುತ್ತೀರಿ, ಆದರೆ ಈ ಸ್ಟಂಟ್​ಗಳು ನಿಮ್ಮ ಜೀವಕ್ಕೆ ಅಪಾಯವನ್ನು ತಂದೊಡ್ಡಬಹುದು.

Viral Video: ರೀಲ್ಸ್​ಗಳಿಗಾಗಿ ನೀವು ಮಾಡುವ ಸ್ಟಂಟ್​ಗಳು ರಿಯಲ್​ ಆಗಿ ಜೀವಕ್ಕೆ ಅಪಾಯ ತರಬಹುದು ಎಚ್ಚರ
ಅಪಾಯಕಾರಿ ಸ್ಟಂಟ್Image Credit source: ABP Live
ನಯನಾ ರಾಜೀವ್
|

Updated on: Jun 23, 2023 | 3:02 PM

Share

ಸಾಮಾಜಿಕ ಜಾಲತಾಣಗಳಲ್ಲಿ ನೀವು ಅಪಾಯಕಾರಿ ಸ್ಟಂಟ್​(Stunt)ಗಳ ವಿಡಿಯೋ, ರೀಲ್ಸ್​ಗಳನ್ನು ನೋಡಿರುತ್ತೀರಿ, ಆದರೆ ಈ ಸ್ಟಂಟ್​ಗಳು ನಿಮ್ಮ ಜೀವಕ್ಕೆ ಅಪಾಯವನ್ನು ತಂದೊಡ್ಡಬಹುದು. ಕೈಕಾಲುಗಳು ಮುರಿಯಬಹುದು, ಮೇಲಿಂದ ಬೀಳಬಹುದು, ಏಟು ಮಾಡಿಕೊಳ್ಳಬಹುದು. ಕೆಲವರು ರೈಲ್ವೆ ಟ್ರ್ಯಾಕ್, ಚಲಿಸುತ್ತಿರುವ ರೈಲು, ಚಲಿಸುತ್ತಿರುವ ಬೈಕ್, ಕಾರುಗಳಲ್ಲಿ ಸ್ಟಂಟ್ ಮಾಡುತ್ತಾರೆ.

ಈ ವ್ಯಕ್ತಿಯೊಬ್ಬ ಆಳವಾದ ಕಂದಕದ ಬಳಿ ಸ್ಟಂಟ್ ಮಾಡಲು ಹೋಗಿ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ, ಕಂದಕದ ಬಳಿ ವ್ಯಕ್ತಿಯೊಬ್ಬ ಬ್ಯಾಕ್​ಫ್ಲಿಪ್ ಅನ್ನು ಹೊಡೆಯಲು ಪ್ರಯತ್ನಿಸುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ಓದಿ: Viral Video: ತನ್ನ ಮರಿಯನ್ನು ಹೈನಾದಿಂದ ರಕ್ಷಿಸಿದ ಜಿರಾಫೆಯ ವಿಡಿಯೋ ವೈರಲ್

ವ್ಯಕ್ತಿಗೆ ಹೆಚ್ಚಿನ ವಿಶ್ವಾಸವೇನೋ ಇರುತ್ತದೆ ಆದರೆ ಆತನ ಲಕ್ ಕೈ ಕೊಡುತ್ತದೆ. ಆತ ಸಮತೋಲನ ಕಳೆದುಕೊಂಡು ಕಂದಕಕ್ಕೆ ಬಿದ್ದಿದ್ದಾನೆ. ಈ ಅಪಾಯ ಕಾರಿ ಸ್ಟಂಟ್​ ನೋಡಿ ಸುತ್ತಮುತ್ತಲಿನವರೂ ಭಯಗೊಂಡಿದ್ದಾರೆ.

ಆದರೆ ವ್ಯಕ್ತಿ ಬದುಕಿದ್ದಾನೋ, ಸತ್ತಿದ್ದಾನೋ ಎಂಬುದು ತಿಳಿದಿಲ್ಲ, ವಿಡಿಯೋ ಮಾಡುತ್ತಿರುವ ವೇಳೆ ಪ್ರಾಣಕ್ಕೆ ಅಪಾಯವಾಗಿರುವ ಘಟನೆ ಇದೇನು ಮೊದಲಲ್ಲ ಇಂತಹ ಹಲವು ಅಪಾಯಕಾರಿ ಸ್ಟಂಟ್​ಗಳು ಸಾಮಾಜಿಕ ಜಾಲತಾಣಗಳಲ್ಲಿ ನಾವು ನಿತ್ಯ ನೋಡಬಹುದು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು