AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೈಲಿನ ಬಾಗಿಲು, ಕಿಟಕಿಗಳನ್ನು ಹಿಡಿದು ನೇತಾಡುತ್ತಿದ್ದ ಯುವಕರು, ವಿದ್ಯುತ್ ಕಂಬ ತಾಗಿ ಮುಂದೇನಾಯ್ತು ನೋಡಿ

ರೈಲಿನಲ್ಲಿ ಎಂದೂ ಸಾಹಸ ಮಾಡಕೂಡದು, ಅಂತಹ ಸಾಹಸ ಮಾಡಿದವರ ಜೀವಕ್ಕೆ ಅಪಾಯ ತಂದಿರುವ ಸಾಕಷ್ಟು ವಿಡಿಯೋಗಳನ್ನು ನೀವು ನೋಡಿರಬಹುದು.

Viral Video: ರೈಲಿನ ಬಾಗಿಲು, ಕಿಟಕಿಗಳನ್ನು ಹಿಡಿದು ನೇತಾಡುತ್ತಿದ್ದ ಯುವಕರು, ವಿದ್ಯುತ್ ಕಂಬ ತಾಗಿ ಮುಂದೇನಾಯ್ತು ನೋಡಿ
ರೈಲುImage Credit source: ABP Live
ನಯನಾ ರಾಜೀವ್
|

Updated on:Jun 27, 2023 | 2:59 PM

Share

ರೈಲಿನಲ್ಲಿ ಎಂದೂ ಸಾಹಸ ಮಾಡಕೂಡದು, ಅಂತಹ ಸಾಹಸ ಮಾಡಿದವರ ಜೀವಕ್ಕೆ ಅಪಾಯ ತಂದಿರುವ ಸಾಕಷ್ಟು ವಿಡಿಯೋಗಳನ್ನು ನೀವು ನೋಡಿರಬಹುದು. ಹಾಗೆಯೇ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ. ರೈಲು ಹತ್ತುವಾಗ ಅಥವಾ ರೈಲು ಇಳಿಯುವಾಗ ಕಾಲು ಜಾರಿ ಅಪಘಾತಗಳು ಸಂಭವಿಸುತ್ತವೆ. ಒಂದೊಮ್ಮೆ ರೈಲು ರಷ್ ಇದ್ದರೆ ಬಾಗಿಲಿನಲ್ಲಿ ನಿಂತು ಹೋಗುವ ಸಾಹಸಕ್ಕಂತೂ ಕೈ ಹಾಕಲೇಬಾರದು.

ಸಾಮಾಜಿಕ ಜಾಲತಾಣಗಳಲ್ಲೂ ಇಂತಹ ಹಲವು ವಿಡಿಯೋಗಳು ಹರಿದಾಡುತ್ತಿದ್ದು, ಇದನ್ನು ನೋಡಿ ಯಾರಿಗಾದರೂ ಭಯ ಆಗೇ ಆಗುತ್ತದೆ, ಆಗಾಗ ಈ ಬಗ್ಗೆ ರೈಲ್ವೆ ವತಿಯಿಂದ ಜಾಗೃತಿ ಅಭಿಯಾನವೂ ನಡೆಯುತ್ತಿದ್ದರೂ ಜನರು ಅದರ ಬಗ್ಗೆ ಗಂಭೀರತೆ ತೋರುತ್ತಿಲ್ಲ.

ಇಂತಹದೊಂದು ವಿಡಿಯೋ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಯುವಕನೊಬ್ಬ ವೇಗವಾಗಿ ಚಲಿಸುತ್ತಿರುವ ರೈಲಿನ ಬಾಗಿಲನ್ನು ಹಿಡಿದು ನಿಂತಿದ್ದಾನೆ. ಏಕಾಏಕಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವುದು ಕಂಡು ಬಂದಿದೆ.

ಮತ್ತಷ್ಟು ಓದಿ: Video: ಒಡಿಶಾ ರೈಲು ದುರಂತ: ಎದೆ ಝಲ್​ ಎನಿಸುತ್ತೆ ಏರಿಯಾಲ್ ವೀವ್ ದೃಶ್ಯ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಹಲವು ಪ್ರಯಾಣಿಕರು ಲೋಕಲ್ ರೈಲಿನ ಬಾಗಿಲಿನಲ್ಲಿ ನೇತಾಡುತ್ತಿದ್ದಾರೆ ಆಗ ಓರ್ವನಿಗೆ ವಿದ್ಯುತ್ ಕಂಬವೊಂದು ಡಿಕ್ಕಿ ಹೊಡೆದಿದ್ದು ಆತ ಅಲ್ಲಿಯೇ ನೆಲಕ್ಕೆ ಬಿದ್ದಿದ್ದಾನೆ.

ರೈಲಿನ ಬಾಗಿಲ ಹಿಡಿದು ಜೀವ ಕೈಯಲ್ಲಿ ಹಿಡಿದು ನೇತಾಡಿಕೊಂಡು ಪ್ರಯಾಣಿಸುವ ದೃಶ್ಯ ಸಾಮಾನ್ಯವಾಗಿ ಕಂಡು ಬರುತ್ತಿದೆ. ಲೋಕಲ್ ರೈಲುಗಳಲ್ಲಿ ಇಂತಹ ದೃಶ್ಯಗಳು ಸಾಮಾನ್ಯವಾಗಿವೆ. ಅಡಿ ಜಾಗ ಸಿಕ್ಕರೂ ಜನರು ನಿಂತುಕೊಳ್ಳುತ್ತಾರೆ. ಇದುವರೆಗೆ ಈ ವಿಡಿಯೋವನ್ನು 4.5 ಮಿಲಿಯನ್ ಜನರು ವೀಕ್ಷಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:58 pm, Tue, 27 June 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ