AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ಹುಲಿಯೊಂದು ರಸ್ತೆ ದಾಟುತ್ತಿರುವ ವಿಡಿಯೋ ವೈರಲ್

Tiger : ನಾಡಿಗೆ ಹುಲಿ ಬಂದಿತು ಎಂದು ಹೇಳುವುದು ಎಷ್ಟು ಸರಿ? ಅವುಗಳ ಜಾಗವನ್ನು ನಾವು ಆಕ್ರಮಿಸಿಕೊಂಡಿದ್ದೇವೆ ಎಂದು ನೆಟ್ಟಿಗರು ಆತಂಕಿತರಾಗುತ್ತಿದ್ದಾರೆ.

ಹಾಡಹಗಲೇ ಹುಲಿಯೊಂದು ರಸ್ತೆ ದಾಟುತ್ತಿರುವ ವಿಡಿಯೋ ವೈರಲ್
ರಸ್ತೆ ದಾಟುತ್ತಿರುವ ಹುಲಿ
TV9 Web
| Updated By: ಶ್ರೀದೇವಿ ಕಳಸದ|

Updated on: Feb 08, 2023 | 4:09 PM

Share

Viral Video : ಕಾಡನ್ನು ನಾಡನ್ನಾಗಿ ಪರಿವರ್ತಿಸುರ್ತಿಸುತ್ತ ಹೊರಟಿರುವ ನಾವು, ಯಾವುದಾದರೂ ಕಾಡುಪ್ರಾಣಿ ನಾಡಿಗೆ ಬಂದಾಗ ಅವುಗಳದ್ದೇ ತಪ್ಪೇನೋ ಎನ್ನುವಂತೆ ವರ್ತಿಸುತ್ತೇವೆ. ರಣರಂಪ ಮಾಡಿ ಅವುಗಳಿಗೆ ಕೊಡಬಾರದ ಚಿತ್ರಹಿಂಸೆ ಕೊಟ್ಟು ಬಂಧಿಸಿ ಮರಳಿ ಕಾಡಿಗೆ ಬಂದಿತ್ತು ಎನ್ನುತ್ತೇವೆ. ವಾಸ್ತವದಲ್ಲಿ ಅವುಗಳ ಜಾಗವನ್ನು ನಾವು ಆಕ್ರಮಿಸಿಕೊಂಡಿರುವುದು ತಾನೆ? ಇದೀಗ ಐಎಫ್‌ಎಸ್ ಅಧಿಕಾರಿ ಸುಸಾಂತ ನಂದಾ ಟ್ವೀಟ್ ಮಾಡಿರುವ ಈ ವಿಡಿಯೋ ನೋಡಿ. ರಸ್ತೆಯಲ್ಲಿ ಗಾಡಿಗಳು ಓಡಾಡುತ್ತಿವೆ. ಈ ಹುಲಿ ಮಾತ್ರ ತನ್ನ ಪಾಡಿಗೆ ರಸ್ತೆ ದಾಟುತ್ತಿದೆ.

ನೆಟ್ಟಿಗರು ಈ ದೃಶ್ಯವನ್ನು ನೋಡಿ ಆತಂಕಗೊಂಡಿದ್ದಾರೆ. ಹೀಗೆ ಪ್ರಾಣಿಗಳು ರಸ್ತೆಗೆ ಬಂದರೆ ಅವುಗಳ ಜೀವಕ್ಕೆ ಅಪಾಯ ತಪ್ಪಿದ್ದಲ್ಲ ಎನ್ನುತ್ತಿದ್ದಾರೆ. 1 ಮಿಲಿಯನ್​ಗಿಂತಲೂ ಹೆಚ್ಚು ಜನ ಈ ವಿಡಿಯೋ ನೋಡಿದ್ದಾರೆ. ಸುಮಾರು 10,500ಕ್ಕಿಂತಲೂ ಹೆಚ್ಚು ಜನ ಇಷ್ಟಪಟ್ಟಿದ್ದಾರೆ. ನೂರಾರು ಜನ ರೀಟ್ವೀಟ್ ಮಾಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ‘ವಿಮಾನದಲ್ಲಿ ಕಿಟಕಿ ಪಕ್ಕ ಆಸನ ಬೇಕೆಂದು ಹೆಚ್ಚುವರಿ ಹಣ ಪಾವತಿಸಿದೆ, ಆದರೆ…’

ಕಾಡುಪ್ರಾಣಿಗಳ ಜಾಗವನ್ನು ನಾವು ವಶಪಡಿಸಿಕೊಂಡಿದ್ದೇವೆ. ಅವುಗಳಿಗೆ ವಾಸಿಸಲು ಕಾಡಿನಲ್ಲಿ ಸೂಕ್ತವಾದ ಜಾಗವಿಲ್ಲ ಅದಕ್ಕಾಗಿ ಅವು ಹೀಗೆ ನಾಡಿಗೆ ಬರುತ್ತವೆ ಎಂದಿದ್ದಾರೆ ಒಬ್ಬರು. ಹುಲಿ ಇಲ್ಲಿ ರಸ್ತೆ ದಾಟುತ್ತಿಲ್ಲ. ನಾವು ಅವುಗಳ ಜಾಗವನ್ನು ಆಕ್ರಮಿಸಿಕೊಂಡಿದ್ದೇವೆ ಎಂದು ಮತ್ತೊಬ್ಬರು ಹೇಳಿದ್ದಾರೆ. ಈಗಿನಿಂದಲೇ ಇಂಥದನ್ನೆಲ್ಲ ನಿಭಾಯಿಸಬೇಕು. ಇಲ್ಲವಾದಲ್ಲಿ ಗಂಭೀರವಾದ ಸಮಸ್ಯೆಗೆ ಪರಸ್ಪರ ಒಳಗಾಗಬೇಕಾಗುತ್ತದೆ ಎಂದು ಮಗದೊಬ್ಬರು ಹೇಳಿದ್ದಾರೆ.

ಈ ವಿಡಿಯ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ