AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಹಿಳೆಯ ಮೇಲೆ ಗರಂ ಆಗಿ ದಾಳಿ ಮಾಡಲು ಮುಂದಾದ ಆಮೆ

ಕ್ಯಾಮೆರಾದಲ್ಲಿ ಸೆರೆಯಾದ ಭಯಾನಕ ಘಟನೆಯು ಆಮೆಗೆ ನೀರು ಕುಡಿಸುವಾಗ ಮಹಿಳೆ ಹೇಗೆ ಅದರ ಕೋಪಕ್ಕೆ ಗುರಿಯಾಗುತ್ತಾಳೆ ಎಂಬುದನ್ನು ತೋರಿಸುತ್ತದೆ. ಸದ್ಯಕ್ಕೆ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಮೆಗೆ ಇಷ್ಟೊಂದು ಕೋಪವೇ ಎಂದು ನೋಡುಗರು ಆಶ್ಚರ್ಯ ಚಕಿತರಾಗಿದ್ದಾರೆ.

Viral Video: ಮಹಿಳೆಯ ಮೇಲೆ ಗರಂ ಆಗಿ ದಾಳಿ ಮಾಡಲು ಮುಂದಾದ ಆಮೆ
ಆಮೆಯ ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:May 13, 2023 | 6:19 PM

Share

ಪ್ರಾಣಿಗಳು ಅವುಗಳ ಮುದ್ದಾದ ಚೇಷ್ಟೆಯಿಂದ ರಂಚಿಸುತ್ತವೆ. ಅದರ ಹೊರತಾಗಿಯೂ ಕೆಲವೊಮ್ಮೆ ಅವುಗಳ ಕೋಪಕ್ಕೆ ಮನುಷ್ಯರು ಗುರಿಯಾಗುದುಂಟು. ಪ್ರಾಣಿಗಳ ದಾಳಿಗೆ ಮನುಷ್ಯರು ಬಳಿಯಾಗಿರುವ ಅದೆಷ್ಟೋ ಉದಾಹರಣೆಗಳಿವೆ. ದೊಡ್ಡ ಪ್ರಾಣಿಗಳು ಕೋಪಗೊಳ್ಳುವುದನ್ನು ಸಾಮಾನ್ಯವಾಗಿ ನೀವೆಲ್ಲರೂ ನೋಡಿರುತ್ತೇವೆ. ಆದರೆ ಶಾಂತರೂಪಿ ಆಮೆಗಳು ಕೋಪ ಮಾಡಿಕೊಳ್ಳುವುದನ್ನು ನೀವು ಎಂದಾದರೂ ನೋಡಿದ್ದೀರಾ, ಇಲ್ಲೊಂದು ಪುಟ್ಟ ಆಮೆ ಮಹಿಳೆಯ ಮೆಲೆ ಕೋಪಗೊಂಡ ಆಕೆಯ ಮೇಲೆ ದಾಳಿ ಮಾಡಲು ಯತ್ನಿಸಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಆಮೆಗೂ ಇಷ್ಟು ಕೋಪವೇ ಎಂದು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ಇದೀಗ ವೈರಲ್ ಆಗಿರುವ ವೀಡಿಯೋದಲ್ಲಿ ಮಹಿಳೆಯೊಬ್ಬರು ಬಾಯಾರಿದ ಆಮೆಗೆ ಬಾಟಲಿಯಿಂದ ನೀರುಣಿಸುವುದನ್ನು ಕಾಣಬಹುದು. ಆಮೆಯು ತಂತಿಯ ಆವರಣದ ಹಿಂದೆ ಇತ್ತು. ಒಬ್ಬ ಮಹಿಳೆಯು ತಮ್ಮ ಬಾಟಲಿಯಲ್ಲಿದ್ದ ನೀರನ್ನು ಆ ಬಾಯಾರಿದ ಆಮೆಗೆ ನೀಡುತ್ತಾರೆ. ಮೊದದೊದಲು ಚೆನ್ನಾಗಿಯೇ ನೀರು ಕುಡಿಯುತ್ತಿತ್ತು. ಆದರೆ ಇದ್ದಕ್ಕಿದಂತೆ ಆಮೆಯು ಕೋಪ ಮಾಡಿಕೊಳ್ಳಲು ಪ್ರಾರಂಭಿಸಿತು. ತನ್ನ ಸಿಟ್ಟನ್ನು ತಡೆಯಲಾರದೆ ಮಹಿಳೆಯ ಮೇಲೆ ದಾಳಿ ಮಾಡಲು ಮುಂದಾಗುತ್ತದೆ.

ಇದನ್ನೂ ಓದಿ: ವೈರಲ್ ವಿಡಿಯೋ; ಈ ನಾಯಿಗೆ ನಮ್ಮಂತೆ ಕೈಗಳಿದ್ದಿದ್ದರೆ ಇಷ್ಟೊತ್ತಿಗೆ…

@strangestMedia ಎಂಬ ಟ್ವಿಟರ್ ಖಾತೆಯಲ್ಲಿ ಈ ವೀಡಿಯೋವನ್ನು ಹಂಚಿಕೊಳ್ಳಲಾಗಿದ್ದು, 4 ಮಿಲಿಯನ್ ವೀಕ್ಷಣೆಗಳನ್ನು 39 ಸಾವಿರ ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಮತ್ತು ಹಲವಾರು ಕಮೆಂಟ್ಸ್ ಗಳು ಹರಿದುಬಂದಿವೆ. ಒಬ್ಬ ಬಳಕೆದಾರರು ‘ಆಮೆಯಿಂದ ಕೃತಜ್ಞತೆಯ ಕೊರತೆ’ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ಹೃದಯವನ್ನು ಬೆಚ್ಚಿ ಬೀಳಿಸುವಂತಿದೆ ಎಂದು ಕಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:19 pm, Sat, 13 May 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್