AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೆಟ್ರೋ ಸ್ಟೇಷನ್​​​ನಲ್ಲಿ ಭೋಜ್‌ಪುರಿ ಹಾಡಿಗೆ ಸಕ್ಕತ್ತ್​​ ಸ್ಟೆಪ್​​ ಹಾಕಿದ ಮಹಿಳೆ

ಈ ವಿಡಿಯೋದಲ್ಲಿ ಮಹಿಳೆ ಕೆಂಪು ಸೀರೆಯುಟ್ಟು ಮೆಟ್ರೋ ಪ್ಲಾಟ್‌ಫಾರ್ಮ್‌ನಲ್ಲಿ ಡ್ಯಾನ್ಸ್​​​ ಮಾಡುತ್ತಿರುವುದನ್ನು ಕಾಣಬಹುದು.

Viral Video: ಮೆಟ್ರೋ ಸ್ಟೇಷನ್​​​ನಲ್ಲಿ ಭೋಜ್‌ಪುರಿ ಹಾಡಿಗೆ ಸಕ್ಕತ್ತ್​​ ಸ್ಟೆಪ್​​ ಹಾಕಿದ ಮಹಿಳೆ
ಮೆಟ್ರೋ ಪ್ಲಾಟ್‌ಫಾರ್ಮ್‌ನಲ್ಲಿ ಡ್ಯಾನ್ಸ್Image Credit source: Instagram
ಅಕ್ಷತಾ ವರ್ಕಾಡಿ
|

Updated on: Apr 06, 2023 | 2:09 PM

Share

ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ರೀಲ್ಸ್​ ಮಾಡಿ ಪೋಸ್ಟ್​​ ಮಾಡುವುದು ಹೆಚ್ಚಾಗಿ ಕಂಡುಬರುತ್ತಿದೆ. ಇತ್ತೀಚೆಗಷ್ಟೇ ಉತ್ತರಪ್ರದೇಶದ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಇನ್‌ಸ್ಟಾಗ್ರಾಮ್​​​ನಲ್ಲಿ ಪೋಸ್ಟ್​​​​ ಮಾಡಲು ರಾಜಾರೋಷವಾಗಿ ಕಾರು ಓಡಿಸಿ, ಪೋಲಿಸರಿಗೆ ಅತಿಥಿಯಾಗಿದ್ದ. ಇಂತಹ ಸಾಕಷ್ಟು ವಿಚಾರಗಳು ಪ್ರತೀ ದಿನ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿರುತ್ತವೆ. ಇದೀಗಾ ಅಂತದ್ದೇ ವಿಡಿಯೋ ಭಾರೀ ವೈರಲ್​ ಆಗಿದೆ. ಮಹಿಳೆಯೊಬ್ಬಳು ದೆಹಲಿನ ಮೆಟ್ರೋ ಸ್ಟೇಷನ್​​​ನಲ್ಲಿ ಭೋಜ್‌ಪುರಿ ಹಾಡಿಗೆ ಸ್ಟೆಪ್​​ ಹಾಕಿದ್ದಾರೆ.

ಇನ್‌ಸ್ಟಾಗ್ರಾಮ್ ಬಳಕೆದಾರ ಅವ್ನಿಕರಿಶ್ ಮಹಿಳೆಯ ನೃತ್ಯದ ವಿಡಿಯೋವನ್ನು ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ ಮಹಿಳೆ ಕೆಂಪು ಸೀರೆಯುಟ್ಟು ಮೆಟ್ರೋ ಪ್ಲಾಟ್‌ಫಾರ್ಮ್‌ನಲ್ಲಿ ಡ್ಯಾನ್ಸ್​​​ ಮಾಡುತ್ತಿರುವುದನ್ನು ಕಾಣಬಹುದು. ಯಾರ್ ಬೋಟ್ ಹಿಮ್ಮತ್ ಚಿಯೆ ಮೆಟ್ರೋ ಮೇ ಡ್ಯಾನ್ಸ್ ಕ್ರನೇ ಕಿ (ಮೆಟ್ರೋದಲ್ಲಿ ಈ ತರ ಎನರ್ಜಿಟಿಕ್ಕ್ ಆಗಿ ಡ್ಯಾನ್ಸ್​​ ಮಾಡಲು ಧೈರ್ಯ ಬೇಕು.) ಎಂದು ಕೂಡ ಪೋಸ್ಟ್​​​​​ನಲ್ಲಿ ಕ್ಯಾಪ್ಷನ್​​ ಕೂಡ ಬರೆಯಲಾಗಿದೆ.

ಇದನ್ನೂ ಓದಿ: ಟಿಂಡರ್ ಮ್ಯಾಚ್‌ನಲ್ಲಿ ಪ್ರೀತಿಯ ಬಲೆಗೆ ಬಿದ್ದ ಹಣಕಾಸು ಸಲಹೆಗಾರ; ಲವ್ ಸ್ಕ್ಯಾಮ್​ನಲ್ಲಿ ರೂ.14.8 ಕೋಟಿ ಕಳೆದುಕೊಂಡ!

ಈ ವೀಡಿಯೊವನ್ನು ಫೆಬ್ರವರಿ 16 ರಂದು ಹಂಚಿಕೊಳ್ಳಲಾಗಿದೆ. ಪೋಸ್ಟ್ ಮಾಡಿದ ನಂತರ, ಇದನ್ನು 12,000 ಕ್ಕೂ ಹೆಚ್ಚು ಲೈಕ್​​ ಮತ್ತು ಹಲವಾರು ಕಾಮೆಂಟ್‌ಗಳನ್ನು ಪಡೆದುಕೊಂಡಿದೆ. ಈ ವಿಡಿಯೋ ಮಿಶ್ರ ಪ್ರತಿಕ್ರಿಯೆಗಳನ್ನು ಕಾಣಬಹುದು. ಕೆಲವೊಂದಿಷ್ಟು ಬಳಕೆದಾರರು ಚೆನ್ನಾಗಿ ಸ್ಟೆಪ್ ಹಾಕಿದ್ದೀರಿ ಎಂದು ಕಾಮೆಂಟ್​ ಮಾಡಿದರೆ, ಇನ್ನು ಕೆಲವರು ಸಾರ್ವಜನಿಕ ಸ್ಥಳಗಳಲ್ಲಿ ಇಂತವುಗಳಿಗೆ ಅವಕಾಶ ಕೊಡಬಾರದು. ಇದು ಸಾರ್ವಜನಿಕರಿಗೆ ತೊಂದರೆ ಉಂಟಾಗುವುದರ ಜೊತೆಗೆ ದಂಡ ವಿಧಿಸಬೇಕು ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ