AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೆಟ್ರೋ ಸ್ಟೇಷನ್​​​ನಲ್ಲಿ ಭೋಜ್‌ಪುರಿ ಹಾಡಿಗೆ ಸಕ್ಕತ್ತ್​​ ಸ್ಟೆಪ್​​ ಹಾಕಿದ ಮಹಿಳೆ

ಈ ವಿಡಿಯೋದಲ್ಲಿ ಮಹಿಳೆ ಕೆಂಪು ಸೀರೆಯುಟ್ಟು ಮೆಟ್ರೋ ಪ್ಲಾಟ್‌ಫಾರ್ಮ್‌ನಲ್ಲಿ ಡ್ಯಾನ್ಸ್​​​ ಮಾಡುತ್ತಿರುವುದನ್ನು ಕಾಣಬಹುದು.

Viral Video: ಮೆಟ್ರೋ ಸ್ಟೇಷನ್​​​ನಲ್ಲಿ ಭೋಜ್‌ಪುರಿ ಹಾಡಿಗೆ ಸಕ್ಕತ್ತ್​​ ಸ್ಟೆಪ್​​ ಹಾಕಿದ ಮಹಿಳೆ
ಮೆಟ್ರೋ ಪ್ಲಾಟ್‌ಫಾರ್ಮ್‌ನಲ್ಲಿ ಡ್ಯಾನ್ಸ್Image Credit source: Instagram
ಅಕ್ಷತಾ ವರ್ಕಾಡಿ
|

Updated on: Apr 06, 2023 | 2:09 PM

Share

ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ರೀಲ್ಸ್​ ಮಾಡಿ ಪೋಸ್ಟ್​​ ಮಾಡುವುದು ಹೆಚ್ಚಾಗಿ ಕಂಡುಬರುತ್ತಿದೆ. ಇತ್ತೀಚೆಗಷ್ಟೇ ಉತ್ತರಪ್ರದೇಶದ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಇನ್‌ಸ್ಟಾಗ್ರಾಮ್​​​ನಲ್ಲಿ ಪೋಸ್ಟ್​​​​ ಮಾಡಲು ರಾಜಾರೋಷವಾಗಿ ಕಾರು ಓಡಿಸಿ, ಪೋಲಿಸರಿಗೆ ಅತಿಥಿಯಾಗಿದ್ದ. ಇಂತಹ ಸಾಕಷ್ಟು ವಿಚಾರಗಳು ಪ್ರತೀ ದಿನ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿರುತ್ತವೆ. ಇದೀಗಾ ಅಂತದ್ದೇ ವಿಡಿಯೋ ಭಾರೀ ವೈರಲ್​ ಆಗಿದೆ. ಮಹಿಳೆಯೊಬ್ಬಳು ದೆಹಲಿನ ಮೆಟ್ರೋ ಸ್ಟೇಷನ್​​​ನಲ್ಲಿ ಭೋಜ್‌ಪುರಿ ಹಾಡಿಗೆ ಸ್ಟೆಪ್​​ ಹಾಕಿದ್ದಾರೆ.

ಇನ್‌ಸ್ಟಾಗ್ರಾಮ್ ಬಳಕೆದಾರ ಅವ್ನಿಕರಿಶ್ ಮಹಿಳೆಯ ನೃತ್ಯದ ವಿಡಿಯೋವನ್ನು ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ ಮಹಿಳೆ ಕೆಂಪು ಸೀರೆಯುಟ್ಟು ಮೆಟ್ರೋ ಪ್ಲಾಟ್‌ಫಾರ್ಮ್‌ನಲ್ಲಿ ಡ್ಯಾನ್ಸ್​​​ ಮಾಡುತ್ತಿರುವುದನ್ನು ಕಾಣಬಹುದು. ಯಾರ್ ಬೋಟ್ ಹಿಮ್ಮತ್ ಚಿಯೆ ಮೆಟ್ರೋ ಮೇ ಡ್ಯಾನ್ಸ್ ಕ್ರನೇ ಕಿ (ಮೆಟ್ರೋದಲ್ಲಿ ಈ ತರ ಎನರ್ಜಿಟಿಕ್ಕ್ ಆಗಿ ಡ್ಯಾನ್ಸ್​​ ಮಾಡಲು ಧೈರ್ಯ ಬೇಕು.) ಎಂದು ಕೂಡ ಪೋಸ್ಟ್​​​​​ನಲ್ಲಿ ಕ್ಯಾಪ್ಷನ್​​ ಕೂಡ ಬರೆಯಲಾಗಿದೆ.

ಇದನ್ನೂ ಓದಿ: ಟಿಂಡರ್ ಮ್ಯಾಚ್‌ನಲ್ಲಿ ಪ್ರೀತಿಯ ಬಲೆಗೆ ಬಿದ್ದ ಹಣಕಾಸು ಸಲಹೆಗಾರ; ಲವ್ ಸ್ಕ್ಯಾಮ್​ನಲ್ಲಿ ರೂ.14.8 ಕೋಟಿ ಕಳೆದುಕೊಂಡ!

ಈ ವೀಡಿಯೊವನ್ನು ಫೆಬ್ರವರಿ 16 ರಂದು ಹಂಚಿಕೊಳ್ಳಲಾಗಿದೆ. ಪೋಸ್ಟ್ ಮಾಡಿದ ನಂತರ, ಇದನ್ನು 12,000 ಕ್ಕೂ ಹೆಚ್ಚು ಲೈಕ್​​ ಮತ್ತು ಹಲವಾರು ಕಾಮೆಂಟ್‌ಗಳನ್ನು ಪಡೆದುಕೊಂಡಿದೆ. ಈ ವಿಡಿಯೋ ಮಿಶ್ರ ಪ್ರತಿಕ್ರಿಯೆಗಳನ್ನು ಕಾಣಬಹುದು. ಕೆಲವೊಂದಿಷ್ಟು ಬಳಕೆದಾರರು ಚೆನ್ನಾಗಿ ಸ್ಟೆಪ್ ಹಾಕಿದ್ದೀರಿ ಎಂದು ಕಾಮೆಂಟ್​ ಮಾಡಿದರೆ, ಇನ್ನು ಕೆಲವರು ಸಾರ್ವಜನಿಕ ಸ್ಥಳಗಳಲ್ಲಿ ಇಂತವುಗಳಿಗೆ ಅವಕಾಶ ಕೊಡಬಾರದು. ಇದು ಸಾರ್ವಜನಿಕರಿಗೆ ತೊಂದರೆ ಉಂಟಾಗುವುದರ ಜೊತೆಗೆ ದಂಡ ವಿಧಿಸಬೇಕು ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ