AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀರಿನಲ್ಲಿ ಈಜುತ್ತಿದ್ದ ಬಾಲಕರತ್ತ ಬಂದ ನೀರಾನೆ, ಮುಂದೇನಾಯ್ತು ನೋಡಿ

ಪುಟ್ಟ ಪೋರರು ಈಜುತ್ತಿರುವಾಗ ದೈತ್ಯ ಆಕಾರದ ನೀರಾನೆ ಪತ್ತೆಯಾಗಿದೆ. ಈ ವೀಡಿಯೊದಲ್ಲಿ ಕೊಳದಿಂದ ನೀರಾನೆ ಹೊರಗೆ ಬರುವುದನ್ನು ಕಾಣಬಹುದು.

Viral Video: ನೀರಿನಲ್ಲಿ ಈಜುತ್ತಿದ್ದ ಬಾಲಕರತ್ತ ಬಂದ ನೀರಾನೆ, ಮುಂದೇನಾಯ್ತು ನೋಡಿ
ವೈರಲ್​​ ವೀಡಿಯೊ
ಅಕ್ಷಯ್​ ಪಲ್ಲಮಜಲು​​
|

Updated on: May 15, 2023 | 1:52 PM

Share

ಈಜಲು ಹೋಗುವ ಜನರು ಈ ವೀಡಿಯೋ ನೋಡಲೇಬೇಕು, ಒಂದು ಬಾರಿ ಈ ವೀಡಿಯೊ ನೋಡಿದ್ರೆ ಖಂಡಿತ ನೀವು ಶಾಕ್​​​ ಆಗುವುದು ಖಂಡಿತ. ನೀರಿನಲ್ಲಿ ಜಲಚರಗಳು ಇರುವುದು ಸಹಜ, ಆದರೆ ಅದರಲ್ಲಿ ಅಪಾಯವನ್ನುಂಟು ಮಾಡುವ ಪ್ರಾಣಿಗಳು ಇರುತ್ತದೆ. ಅದಕ್ಕಾಗಿಯೇ ಎಚ್ಚರಿಕೆಯಿಂದ ಈಜಲು ಹೋಗಬೇಕು. ಅದರಲ್ಲೂ ನೀರಾನೆ ದೊಡ್ಡ ಅಪಾಯವನ್ನುಂಟು ಮಾಡುವ ಪ್ರಾಣಿ, ಟ್ವಿಟರ್​​ನಲ್ಲೊಂದು ವೀಡಿಯೊ ಭಾರೀ ವೈರಲ್​​​ ಆಗುತ್ತಿದೆ. ಈ ವೀಡಿಯೊ ಈಜಲು ಹೋಗುವವರಿಗೆ ದೊಡ್ಡ ಎಚ್ಚರಿಕೆಯಾಗಿದೆ. ಈ ವೀಡಿಯೊದಲ್ಲಿ ಪುಟ್ಟ ಹುಡುಗರು ಕೊಳದಲ್ಲಿ ಈಜುತ್ತಿರುವುದನ್ನು ಕಾಣಬಹುದು. ಈ ವೇಳೆ ಇದ್ದಕ್ಕಿದ್ದಂತೆ ನೀರಾನೆ ಕಾಣಿಸಿಕೊಂಡಿದೆ.

ಈ ವೀಡಿಯೊ ಆಫ್ರಿಕಾದ್ದು ಎಂದು ಹೇಳಲಾಗಿದೆ. ಪುಟ್ಟ ಪೋರರು ಈಜುತ್ತಿರುವಾಗ ದೈತ್ಯ ಆಕಾರದ ನೀರಾನೆ ಪತ್ತೆಯಾಗಿದೆ. ಈ ವೀಡಿಯೊದಲ್ಲಿ ಕೊಳದಿಂದ ನೀರಾನೆ ಹೊರಗೆ ಬರುವುದನ್ನು ಕಾಣಬಹುದು. ನೀರಾನೆ ಕೂಗು ಶಬ್ದ ಕೇಳಿದ ತಕ್ಷಣ ಅಲ್ಲಿದ್ದ ಹುಡುಗರು ಕಿರುಚುತ್ತಾ ಓಡಿದ್ದಾರೆ. ಈ ವೀಡಿಯೊ ಮಾಡುತ್ತಿದ್ದ ವ್ಯಕ್ತಿ ಕೂಡ ಅಲ್ಲಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ:Viral Photos: ಛೀ.. ಇದೇನಿದು ಟೊಮೆಟೊ ಗಿಡದಲ್ಲಿ ಕಾಂಡೋಮ್, ಅಸಲಿ ಕಥೆ ಇಲ್ಲಿದೆ ನೋಡಿ

ಈ ವೀಡಿಯೊ 2021ರಲ್ಲಿ ವೈರಲ್​ ಆಗಿತ್ತು. ಇದೀಗ ಮತ್ತೆ ವೈರಲ್​​ ಆಗಿದೆ. ಸ್ಯಾನ್‌ವೈಲ್ಡ್ ಅಭಯಾರಣ್ಯದ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಈ ವೀಡಿಯೊದಲ್ಲಿ ಹುಡುಗರು ಅಲ್ಲಿಂದ ತಕ್ಷಣ ಓಡಿ ಹೋಗಿದ್ದಾರೆ. ಈ ನೀರಾನೆ ಇದು ಆಫ್ರಿಕಾದಲ್ಲಿ ಭಾರೀ ಬಲಶಾಲಿಯುತವಾದ ಪ್ರಾಣಿಯು ಹೌದು.

ದಿ ಟೆಲಿಗ್ರಾಫ್ ಪ್ರಕಾರ, ಈ ಹಿಂದೆ ಉಗಾಂಡಾದಲ್ಲಿ ಈ ನೀರಾನೆ ಪುಟ್ಟ ಮಗುವನ್ನು ನುಂಗಿದೆ ಎಂದು ಹೇಳಲಾಗಿದೆ. ಎರಡು ವರ್ಷದ ಮಗು ತನ್ನ ಮನೆಯ ಬಳಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ನೀರಾನೆ ಮಗುವನ್ನು ತನ್ನ ದವಡೆಯಲ್ಲಿ ಹಿಡಿದು ನುಂಗಿದೆ, ಇದನ್ನು ನೋಡಿದ ವ್ಯಕ್ತಿಯೊಬ್ಬರು ನೀರಾನೆಯ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ