AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀರಿನಲ್ಲಿ ಈಜುತ್ತಿದ್ದ ಬಾಲಕರತ್ತ ಬಂದ ನೀರಾನೆ, ಮುಂದೇನಾಯ್ತು ನೋಡಿ

ಪುಟ್ಟ ಪೋರರು ಈಜುತ್ತಿರುವಾಗ ದೈತ್ಯ ಆಕಾರದ ನೀರಾನೆ ಪತ್ತೆಯಾಗಿದೆ. ಈ ವೀಡಿಯೊದಲ್ಲಿ ಕೊಳದಿಂದ ನೀರಾನೆ ಹೊರಗೆ ಬರುವುದನ್ನು ಕಾಣಬಹುದು.

Viral Video: ನೀರಿನಲ್ಲಿ ಈಜುತ್ತಿದ್ದ ಬಾಲಕರತ್ತ ಬಂದ ನೀರಾನೆ, ಮುಂದೇನಾಯ್ತು ನೋಡಿ
ವೈರಲ್​​ ವೀಡಿಯೊ
Follow us
ಅಕ್ಷಯ್​ ಪಲ್ಲಮಜಲು​​
|

Updated on: May 15, 2023 | 1:52 PM

ಈಜಲು ಹೋಗುವ ಜನರು ಈ ವೀಡಿಯೋ ನೋಡಲೇಬೇಕು, ಒಂದು ಬಾರಿ ಈ ವೀಡಿಯೊ ನೋಡಿದ್ರೆ ಖಂಡಿತ ನೀವು ಶಾಕ್​​​ ಆಗುವುದು ಖಂಡಿತ. ನೀರಿನಲ್ಲಿ ಜಲಚರಗಳು ಇರುವುದು ಸಹಜ, ಆದರೆ ಅದರಲ್ಲಿ ಅಪಾಯವನ್ನುಂಟು ಮಾಡುವ ಪ್ರಾಣಿಗಳು ಇರುತ್ತದೆ. ಅದಕ್ಕಾಗಿಯೇ ಎಚ್ಚರಿಕೆಯಿಂದ ಈಜಲು ಹೋಗಬೇಕು. ಅದರಲ್ಲೂ ನೀರಾನೆ ದೊಡ್ಡ ಅಪಾಯವನ್ನುಂಟು ಮಾಡುವ ಪ್ರಾಣಿ, ಟ್ವಿಟರ್​​ನಲ್ಲೊಂದು ವೀಡಿಯೊ ಭಾರೀ ವೈರಲ್​​​ ಆಗುತ್ತಿದೆ. ಈ ವೀಡಿಯೊ ಈಜಲು ಹೋಗುವವರಿಗೆ ದೊಡ್ಡ ಎಚ್ಚರಿಕೆಯಾಗಿದೆ. ಈ ವೀಡಿಯೊದಲ್ಲಿ ಪುಟ್ಟ ಹುಡುಗರು ಕೊಳದಲ್ಲಿ ಈಜುತ್ತಿರುವುದನ್ನು ಕಾಣಬಹುದು. ಈ ವೇಳೆ ಇದ್ದಕ್ಕಿದ್ದಂತೆ ನೀರಾನೆ ಕಾಣಿಸಿಕೊಂಡಿದೆ.

ಈ ವೀಡಿಯೊ ಆಫ್ರಿಕಾದ್ದು ಎಂದು ಹೇಳಲಾಗಿದೆ. ಪುಟ್ಟ ಪೋರರು ಈಜುತ್ತಿರುವಾಗ ದೈತ್ಯ ಆಕಾರದ ನೀರಾನೆ ಪತ್ತೆಯಾಗಿದೆ. ಈ ವೀಡಿಯೊದಲ್ಲಿ ಕೊಳದಿಂದ ನೀರಾನೆ ಹೊರಗೆ ಬರುವುದನ್ನು ಕಾಣಬಹುದು. ನೀರಾನೆ ಕೂಗು ಶಬ್ದ ಕೇಳಿದ ತಕ್ಷಣ ಅಲ್ಲಿದ್ದ ಹುಡುಗರು ಕಿರುಚುತ್ತಾ ಓಡಿದ್ದಾರೆ. ಈ ವೀಡಿಯೊ ಮಾಡುತ್ತಿದ್ದ ವ್ಯಕ್ತಿ ಕೂಡ ಅಲ್ಲಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ:Viral Photos: ಛೀ.. ಇದೇನಿದು ಟೊಮೆಟೊ ಗಿಡದಲ್ಲಿ ಕಾಂಡೋಮ್, ಅಸಲಿ ಕಥೆ ಇಲ್ಲಿದೆ ನೋಡಿ

ಈ ವೀಡಿಯೊ 2021ರಲ್ಲಿ ವೈರಲ್​ ಆಗಿತ್ತು. ಇದೀಗ ಮತ್ತೆ ವೈರಲ್​​ ಆಗಿದೆ. ಸ್ಯಾನ್‌ವೈಲ್ಡ್ ಅಭಯಾರಣ್ಯದ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಈ ವೀಡಿಯೊದಲ್ಲಿ ಹುಡುಗರು ಅಲ್ಲಿಂದ ತಕ್ಷಣ ಓಡಿ ಹೋಗಿದ್ದಾರೆ. ಈ ನೀರಾನೆ ಇದು ಆಫ್ರಿಕಾದಲ್ಲಿ ಭಾರೀ ಬಲಶಾಲಿಯುತವಾದ ಪ್ರಾಣಿಯು ಹೌದು.

ದಿ ಟೆಲಿಗ್ರಾಫ್ ಪ್ರಕಾರ, ಈ ಹಿಂದೆ ಉಗಾಂಡಾದಲ್ಲಿ ಈ ನೀರಾನೆ ಪುಟ್ಟ ಮಗುವನ್ನು ನುಂಗಿದೆ ಎಂದು ಹೇಳಲಾಗಿದೆ. ಎರಡು ವರ್ಷದ ಮಗು ತನ್ನ ಮನೆಯ ಬಳಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ನೀರಾನೆ ಮಗುವನ್ನು ತನ್ನ ದವಡೆಯಲ್ಲಿ ಹಿಡಿದು ನುಂಗಿದೆ, ಇದನ್ನು ನೋಡಿದ ವ್ಯಕ್ತಿಯೊಬ್ಬರು ನೀರಾನೆಯ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್