AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀರಿನಲ್ಲಿ ಈಜುತ್ತಿದ್ದ ಬಾಲಕರತ್ತ ಬಂದ ನೀರಾನೆ, ಮುಂದೇನಾಯ್ತು ನೋಡಿ

ಪುಟ್ಟ ಪೋರರು ಈಜುತ್ತಿರುವಾಗ ದೈತ್ಯ ಆಕಾರದ ನೀರಾನೆ ಪತ್ತೆಯಾಗಿದೆ. ಈ ವೀಡಿಯೊದಲ್ಲಿ ಕೊಳದಿಂದ ನೀರಾನೆ ಹೊರಗೆ ಬರುವುದನ್ನು ಕಾಣಬಹುದು.

Viral Video: ನೀರಿನಲ್ಲಿ ಈಜುತ್ತಿದ್ದ ಬಾಲಕರತ್ತ ಬಂದ ನೀರಾನೆ, ಮುಂದೇನಾಯ್ತು ನೋಡಿ
ವೈರಲ್​​ ವೀಡಿಯೊ
ಅಕ್ಷಯ್​ ಪಲ್ಲಮಜಲು​​
|

Updated on: May 15, 2023 | 1:52 PM

Share

ಈಜಲು ಹೋಗುವ ಜನರು ಈ ವೀಡಿಯೋ ನೋಡಲೇಬೇಕು, ಒಂದು ಬಾರಿ ಈ ವೀಡಿಯೊ ನೋಡಿದ್ರೆ ಖಂಡಿತ ನೀವು ಶಾಕ್​​​ ಆಗುವುದು ಖಂಡಿತ. ನೀರಿನಲ್ಲಿ ಜಲಚರಗಳು ಇರುವುದು ಸಹಜ, ಆದರೆ ಅದರಲ್ಲಿ ಅಪಾಯವನ್ನುಂಟು ಮಾಡುವ ಪ್ರಾಣಿಗಳು ಇರುತ್ತದೆ. ಅದಕ್ಕಾಗಿಯೇ ಎಚ್ಚರಿಕೆಯಿಂದ ಈಜಲು ಹೋಗಬೇಕು. ಅದರಲ್ಲೂ ನೀರಾನೆ ದೊಡ್ಡ ಅಪಾಯವನ್ನುಂಟು ಮಾಡುವ ಪ್ರಾಣಿ, ಟ್ವಿಟರ್​​ನಲ್ಲೊಂದು ವೀಡಿಯೊ ಭಾರೀ ವೈರಲ್​​​ ಆಗುತ್ತಿದೆ. ಈ ವೀಡಿಯೊ ಈಜಲು ಹೋಗುವವರಿಗೆ ದೊಡ್ಡ ಎಚ್ಚರಿಕೆಯಾಗಿದೆ. ಈ ವೀಡಿಯೊದಲ್ಲಿ ಪುಟ್ಟ ಹುಡುಗರು ಕೊಳದಲ್ಲಿ ಈಜುತ್ತಿರುವುದನ್ನು ಕಾಣಬಹುದು. ಈ ವೇಳೆ ಇದ್ದಕ್ಕಿದ್ದಂತೆ ನೀರಾನೆ ಕಾಣಿಸಿಕೊಂಡಿದೆ.

ಈ ವೀಡಿಯೊ ಆಫ್ರಿಕಾದ್ದು ಎಂದು ಹೇಳಲಾಗಿದೆ. ಪುಟ್ಟ ಪೋರರು ಈಜುತ್ತಿರುವಾಗ ದೈತ್ಯ ಆಕಾರದ ನೀರಾನೆ ಪತ್ತೆಯಾಗಿದೆ. ಈ ವೀಡಿಯೊದಲ್ಲಿ ಕೊಳದಿಂದ ನೀರಾನೆ ಹೊರಗೆ ಬರುವುದನ್ನು ಕಾಣಬಹುದು. ನೀರಾನೆ ಕೂಗು ಶಬ್ದ ಕೇಳಿದ ತಕ್ಷಣ ಅಲ್ಲಿದ್ದ ಹುಡುಗರು ಕಿರುಚುತ್ತಾ ಓಡಿದ್ದಾರೆ. ಈ ವೀಡಿಯೊ ಮಾಡುತ್ತಿದ್ದ ವ್ಯಕ್ತಿ ಕೂಡ ಅಲ್ಲಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ:Viral Photos: ಛೀ.. ಇದೇನಿದು ಟೊಮೆಟೊ ಗಿಡದಲ್ಲಿ ಕಾಂಡೋಮ್, ಅಸಲಿ ಕಥೆ ಇಲ್ಲಿದೆ ನೋಡಿ

ಈ ವೀಡಿಯೊ 2021ರಲ್ಲಿ ವೈರಲ್​ ಆಗಿತ್ತು. ಇದೀಗ ಮತ್ತೆ ವೈರಲ್​​ ಆಗಿದೆ. ಸ್ಯಾನ್‌ವೈಲ್ಡ್ ಅಭಯಾರಣ್ಯದ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಈ ವೀಡಿಯೊದಲ್ಲಿ ಹುಡುಗರು ಅಲ್ಲಿಂದ ತಕ್ಷಣ ಓಡಿ ಹೋಗಿದ್ದಾರೆ. ಈ ನೀರಾನೆ ಇದು ಆಫ್ರಿಕಾದಲ್ಲಿ ಭಾರೀ ಬಲಶಾಲಿಯುತವಾದ ಪ್ರಾಣಿಯು ಹೌದು.

ದಿ ಟೆಲಿಗ್ರಾಫ್ ಪ್ರಕಾರ, ಈ ಹಿಂದೆ ಉಗಾಂಡಾದಲ್ಲಿ ಈ ನೀರಾನೆ ಪುಟ್ಟ ಮಗುವನ್ನು ನುಂಗಿದೆ ಎಂದು ಹೇಳಲಾಗಿದೆ. ಎರಡು ವರ್ಷದ ಮಗು ತನ್ನ ಮನೆಯ ಬಳಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ನೀರಾನೆ ಮಗುವನ್ನು ತನ್ನ ದವಡೆಯಲ್ಲಿ ಹಿಡಿದು ನುಂಗಿದೆ, ಇದನ್ನು ನೋಡಿದ ವ್ಯಕ್ತಿಯೊಬ್ಬರು ನೀರಾನೆಯ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ