Viral Video : ಮಹಿಳೆಯರ ಒಳಉಡುಪನ್ನು ಕದಿಯುವ ಮಧ್ಯಪ್ರದೇಶದ ಈ ಕಳ್ಳ

Madhyapradesh : ಮಹಿಳೆಯರ ಒಳಉಡುಪುಗಳನ್ನು ಕದಿಯುತ್ತಿದ್ದ ಪ್ರಸಂಗಗಳು ಈ ಪ್ರದೇಶದಲ್ಲಿ ನಡೆಯುತ್ತಲೇ ಇದ್ದವು. ಆದರೆ ಇಲ್ಲಿಯ ಜನರೆಲ್ಲ ಸೂಕ್ತ ಸಾಕ್ಷಿಗಾಗಿ ಇಷ್ಟು ದಿನ ಸುಮ್ಮನಿದ್ದರು.

Viral Video : ಮಹಿಳೆಯರ ಒಳಉಡುಪನ್ನು ಕದಿಯುವ ಮಧ್ಯಪ್ರದೇಶದ ಈ ಕಳ್ಳ
ಹೆಣ್ಣುಮಕ್ಕಳ ಒಳ ಉಡುಪಿನ ಕಳ್ಳ
Follow us
| Updated By: ಶ್ರೀದೇವಿ ಕಳಸದ

Updated on:Sep 07, 2022 | 5:14 PM

Viral Video : ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಯುವಕನೊಬ್ಬ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿರುವ ವಿಲಕ್ಷಣ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕಳ್ಳ ಮಧ್ಯರಾತ್ರಿ ಪೈಪ್​ಗಳ ಸಹಾಯದಿಂದ ಚಾವಣಿ ಏರುತ್ತಾನೆ. ಹಗ್ಗಕ್ಕೆ ಒಣಹಾಕಿದ್ದ ಹೆಣ್ಣುಮಕ್ಕಳ ಒಳಉಡುಪನ್ನು ಕದಿಯುತ್ತಾನೆ. ಈ ಘಟನೆಯು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದ ನಂತರ ಈ ದೃಶ್ಯ ನೆಟ್ಟಿಗರಲ್ಲಿ ಸಂಚಲವನ್ನುಂಟು ಮಾಡಿದೆ. ಈ ಹಿಂದೆ ಈ ಪ್ರದೇಶದಲ್ಲಿ ಕಳ್ಳತನಗಳು ನಡೆದರೂ ಸೂಕ್ತ ಸಾಕ್ಷ್ಯಾಧಾರಗಳಿಲ್ಲದ ಕಾರಣ ಜನರು ದೂರು ದಾಖಲಿಸಲು ಮುಂದಾಗಿರಲಿಲ್ಲ. ಆದರೆ ಈ ಬಾರಿ ಸಾಕ್ಷಿ ಸಿಕ್ಕಿದ್ದರಿಂದ ಈ ಪ್ರಕರಣಕ್ಕೆ ನಿಖರತೆ ಒದಗಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಉದ್ಯಮಿಯೊಬ್ಬರ ಮನೆಗೆ ಈ ಕಳ್ಳ ನುಗ್ಗಿದಾಗ, ಉದ್ಯಮಿಯು ಪೊಲೀಸರಿಗೆ ವಿಡಿಯೋ ದಾಖಲೆ ಸಮೇತ ದೂರು ಕೊಟ್ಟಿದ್ದಾರೆ. ಮನೆಗೆ ನುಗ್ಗಿದ ಈ ಕಳ್ಳ ತನ್ನ ಹೆಂಡತಿಯ ಒಳ ಉಡುಪುಗಳನ್ನು ಕದ್ದಿದ್ದಾನೆ ಎಂದು ದೂರಿನಲ್ಲಿ ಬರೆದಿದ್ದಾರೆ. ಆ ಪ್ರಕಾರ ಪೊಲೀಸರು ಕಾರ್ಯಾಚರಣೆ ನಡೆಸಿ ಈ ಆರೋಪಿಯನ್ನು ಸ್ಥಳೀಯ ನಿವಾಸಿ ಆಕಾಶ್ ವರ್ಮಾ ಎಂದು ಗುರುತಿಸಿದ್ದಾರೆ. ಸದ್ಯದಲ್ಲೇ ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಹಿಂದೆ ಮೀರತ್‌ನಲ್ಲಿಯೂ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿತ್ತು. ಇಬ್ಬರು ಯುವಕರು ಒಣಹಾಕಿದ್ದ ಮಹಿಳೆಯರ ಉಡುಪನ್ನು ಕದಿಯುವಾಗ ಸಿಕ್ಕಿಹಾಕಿಕೊಂಡಿದ್ದರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:11 pm, Wed, 7 September 22

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ