AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಮಹಿಳೆಯರ ಒಳಉಡುಪನ್ನು ಕದಿಯುವ ಮಧ್ಯಪ್ರದೇಶದ ಈ ಕಳ್ಳ

Madhyapradesh : ಮಹಿಳೆಯರ ಒಳಉಡುಪುಗಳನ್ನು ಕದಿಯುತ್ತಿದ್ದ ಪ್ರಸಂಗಗಳು ಈ ಪ್ರದೇಶದಲ್ಲಿ ನಡೆಯುತ್ತಲೇ ಇದ್ದವು. ಆದರೆ ಇಲ್ಲಿಯ ಜನರೆಲ್ಲ ಸೂಕ್ತ ಸಾಕ್ಷಿಗಾಗಿ ಇಷ್ಟು ದಿನ ಸುಮ್ಮನಿದ್ದರು.

Viral Video : ಮಹಿಳೆಯರ ಒಳಉಡುಪನ್ನು ಕದಿಯುವ ಮಧ್ಯಪ್ರದೇಶದ ಈ ಕಳ್ಳ
ಹೆಣ್ಣುಮಕ್ಕಳ ಒಳ ಉಡುಪಿನ ಕಳ್ಳ
TV9 Web
| Edited By: ಶ್ರೀದೇವಿ ಕಳಸದ|

Updated on:Sep 07, 2022 | 5:14 PM

Share

Viral Video : ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಯುವಕನೊಬ್ಬ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿರುವ ವಿಲಕ್ಷಣ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕಳ್ಳ ಮಧ್ಯರಾತ್ರಿ ಪೈಪ್​ಗಳ ಸಹಾಯದಿಂದ ಚಾವಣಿ ಏರುತ್ತಾನೆ. ಹಗ್ಗಕ್ಕೆ ಒಣಹಾಕಿದ್ದ ಹೆಣ್ಣುಮಕ್ಕಳ ಒಳಉಡುಪನ್ನು ಕದಿಯುತ್ತಾನೆ. ಈ ಘಟನೆಯು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದ ನಂತರ ಈ ದೃಶ್ಯ ನೆಟ್ಟಿಗರಲ್ಲಿ ಸಂಚಲವನ್ನುಂಟು ಮಾಡಿದೆ. ಈ ಹಿಂದೆ ಈ ಪ್ರದೇಶದಲ್ಲಿ ಕಳ್ಳತನಗಳು ನಡೆದರೂ ಸೂಕ್ತ ಸಾಕ್ಷ್ಯಾಧಾರಗಳಿಲ್ಲದ ಕಾರಣ ಜನರು ದೂರು ದಾಖಲಿಸಲು ಮುಂದಾಗಿರಲಿಲ್ಲ. ಆದರೆ ಈ ಬಾರಿ ಸಾಕ್ಷಿ ಸಿಕ್ಕಿದ್ದರಿಂದ ಈ ಪ್ರಕರಣಕ್ಕೆ ನಿಖರತೆ ಒದಗಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಉದ್ಯಮಿಯೊಬ್ಬರ ಮನೆಗೆ ಈ ಕಳ್ಳ ನುಗ್ಗಿದಾಗ, ಉದ್ಯಮಿಯು ಪೊಲೀಸರಿಗೆ ವಿಡಿಯೋ ದಾಖಲೆ ಸಮೇತ ದೂರು ಕೊಟ್ಟಿದ್ದಾರೆ. ಮನೆಗೆ ನುಗ್ಗಿದ ಈ ಕಳ್ಳ ತನ್ನ ಹೆಂಡತಿಯ ಒಳ ಉಡುಪುಗಳನ್ನು ಕದ್ದಿದ್ದಾನೆ ಎಂದು ದೂರಿನಲ್ಲಿ ಬರೆದಿದ್ದಾರೆ. ಆ ಪ್ರಕಾರ ಪೊಲೀಸರು ಕಾರ್ಯಾಚರಣೆ ನಡೆಸಿ ಈ ಆರೋಪಿಯನ್ನು ಸ್ಥಳೀಯ ನಿವಾಸಿ ಆಕಾಶ್ ವರ್ಮಾ ಎಂದು ಗುರುತಿಸಿದ್ದಾರೆ. ಸದ್ಯದಲ್ಲೇ ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಹಿಂದೆ ಮೀರತ್‌ನಲ್ಲಿಯೂ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿತ್ತು. ಇಬ್ಬರು ಯುವಕರು ಒಣಹಾಕಿದ್ದ ಮಹಿಳೆಯರ ಉಡುಪನ್ನು ಕದಿಯುವಾಗ ಸಿಕ್ಕಿಹಾಕಿಕೊಂಡಿದ್ದರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:11 pm, Wed, 7 September 22

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ