AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಮಹಿಳೆಯರ ಒಳಉಡುಪನ್ನು ಕದಿಯುವ ಮಧ್ಯಪ್ರದೇಶದ ಈ ಕಳ್ಳ

Madhyapradesh : ಮಹಿಳೆಯರ ಒಳಉಡುಪುಗಳನ್ನು ಕದಿಯುತ್ತಿದ್ದ ಪ್ರಸಂಗಗಳು ಈ ಪ್ರದೇಶದಲ್ಲಿ ನಡೆಯುತ್ತಲೇ ಇದ್ದವು. ಆದರೆ ಇಲ್ಲಿಯ ಜನರೆಲ್ಲ ಸೂಕ್ತ ಸಾಕ್ಷಿಗಾಗಿ ಇಷ್ಟು ದಿನ ಸುಮ್ಮನಿದ್ದರು.

Viral Video : ಮಹಿಳೆಯರ ಒಳಉಡುಪನ್ನು ಕದಿಯುವ ಮಧ್ಯಪ್ರದೇಶದ ಈ ಕಳ್ಳ
ಹೆಣ್ಣುಮಕ್ಕಳ ಒಳ ಉಡುಪಿನ ಕಳ್ಳ
TV9 Web
| Edited By: ಶ್ರೀದೇವಿ ಕಳಸದ|

Updated on:Sep 07, 2022 | 5:14 PM

Share

Viral Video : ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಯುವಕನೊಬ್ಬ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿರುವ ವಿಲಕ್ಷಣ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕಳ್ಳ ಮಧ್ಯರಾತ್ರಿ ಪೈಪ್​ಗಳ ಸಹಾಯದಿಂದ ಚಾವಣಿ ಏರುತ್ತಾನೆ. ಹಗ್ಗಕ್ಕೆ ಒಣಹಾಕಿದ್ದ ಹೆಣ್ಣುಮಕ್ಕಳ ಒಳಉಡುಪನ್ನು ಕದಿಯುತ್ತಾನೆ. ಈ ಘಟನೆಯು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದ ನಂತರ ಈ ದೃಶ್ಯ ನೆಟ್ಟಿಗರಲ್ಲಿ ಸಂಚಲವನ್ನುಂಟು ಮಾಡಿದೆ. ಈ ಹಿಂದೆ ಈ ಪ್ರದೇಶದಲ್ಲಿ ಕಳ್ಳತನಗಳು ನಡೆದರೂ ಸೂಕ್ತ ಸಾಕ್ಷ್ಯಾಧಾರಗಳಿಲ್ಲದ ಕಾರಣ ಜನರು ದೂರು ದಾಖಲಿಸಲು ಮುಂದಾಗಿರಲಿಲ್ಲ. ಆದರೆ ಈ ಬಾರಿ ಸಾಕ್ಷಿ ಸಿಕ್ಕಿದ್ದರಿಂದ ಈ ಪ್ರಕರಣಕ್ಕೆ ನಿಖರತೆ ಒದಗಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಉದ್ಯಮಿಯೊಬ್ಬರ ಮನೆಗೆ ಈ ಕಳ್ಳ ನುಗ್ಗಿದಾಗ, ಉದ್ಯಮಿಯು ಪೊಲೀಸರಿಗೆ ವಿಡಿಯೋ ದಾಖಲೆ ಸಮೇತ ದೂರು ಕೊಟ್ಟಿದ್ದಾರೆ. ಮನೆಗೆ ನುಗ್ಗಿದ ಈ ಕಳ್ಳ ತನ್ನ ಹೆಂಡತಿಯ ಒಳ ಉಡುಪುಗಳನ್ನು ಕದ್ದಿದ್ದಾನೆ ಎಂದು ದೂರಿನಲ್ಲಿ ಬರೆದಿದ್ದಾರೆ. ಆ ಪ್ರಕಾರ ಪೊಲೀಸರು ಕಾರ್ಯಾಚರಣೆ ನಡೆಸಿ ಈ ಆರೋಪಿಯನ್ನು ಸ್ಥಳೀಯ ನಿವಾಸಿ ಆಕಾಶ್ ವರ್ಮಾ ಎಂದು ಗುರುತಿಸಿದ್ದಾರೆ. ಸದ್ಯದಲ್ಲೇ ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಹಿಂದೆ ಮೀರತ್‌ನಲ್ಲಿಯೂ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿತ್ತು. ಇಬ್ಬರು ಯುವಕರು ಒಣಹಾಕಿದ್ದ ಮಹಿಳೆಯರ ಉಡುಪನ್ನು ಕದಿಯುವಾಗ ಸಿಕ್ಕಿಹಾಕಿಕೊಂಡಿದ್ದರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:11 pm, Wed, 7 September 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು