AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಮಹಿಳೆಯರ ಒಳಉಡುಪನ್ನು ಕದಿಯುವ ಮಧ್ಯಪ್ರದೇಶದ ಈ ಕಳ್ಳ

Madhyapradesh : ಮಹಿಳೆಯರ ಒಳಉಡುಪುಗಳನ್ನು ಕದಿಯುತ್ತಿದ್ದ ಪ್ರಸಂಗಗಳು ಈ ಪ್ರದೇಶದಲ್ಲಿ ನಡೆಯುತ್ತಲೇ ಇದ್ದವು. ಆದರೆ ಇಲ್ಲಿಯ ಜನರೆಲ್ಲ ಸೂಕ್ತ ಸಾಕ್ಷಿಗಾಗಿ ಇಷ್ಟು ದಿನ ಸುಮ್ಮನಿದ್ದರು.

Viral Video : ಮಹಿಳೆಯರ ಒಳಉಡುಪನ್ನು ಕದಿಯುವ ಮಧ್ಯಪ್ರದೇಶದ ಈ ಕಳ್ಳ
ಹೆಣ್ಣುಮಕ್ಕಳ ಒಳ ಉಡುಪಿನ ಕಳ್ಳ
TV9 Web
| Edited By: |

Updated on:Sep 07, 2022 | 5:14 PM

Share

Viral Video : ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಯುವಕನೊಬ್ಬ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿರುವ ವಿಲಕ್ಷಣ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕಳ್ಳ ಮಧ್ಯರಾತ್ರಿ ಪೈಪ್​ಗಳ ಸಹಾಯದಿಂದ ಚಾವಣಿ ಏರುತ್ತಾನೆ. ಹಗ್ಗಕ್ಕೆ ಒಣಹಾಕಿದ್ದ ಹೆಣ್ಣುಮಕ್ಕಳ ಒಳಉಡುಪನ್ನು ಕದಿಯುತ್ತಾನೆ. ಈ ಘಟನೆಯು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದ ನಂತರ ಈ ದೃಶ್ಯ ನೆಟ್ಟಿಗರಲ್ಲಿ ಸಂಚಲವನ್ನುಂಟು ಮಾಡಿದೆ. ಈ ಹಿಂದೆ ಈ ಪ್ರದೇಶದಲ್ಲಿ ಕಳ್ಳತನಗಳು ನಡೆದರೂ ಸೂಕ್ತ ಸಾಕ್ಷ್ಯಾಧಾರಗಳಿಲ್ಲದ ಕಾರಣ ಜನರು ದೂರು ದಾಖಲಿಸಲು ಮುಂದಾಗಿರಲಿಲ್ಲ. ಆದರೆ ಈ ಬಾರಿ ಸಾಕ್ಷಿ ಸಿಕ್ಕಿದ್ದರಿಂದ ಈ ಪ್ರಕರಣಕ್ಕೆ ನಿಖರತೆ ಒದಗಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಉದ್ಯಮಿಯೊಬ್ಬರ ಮನೆಗೆ ಈ ಕಳ್ಳ ನುಗ್ಗಿದಾಗ, ಉದ್ಯಮಿಯು ಪೊಲೀಸರಿಗೆ ವಿಡಿಯೋ ದಾಖಲೆ ಸಮೇತ ದೂರು ಕೊಟ್ಟಿದ್ದಾರೆ. ಮನೆಗೆ ನುಗ್ಗಿದ ಈ ಕಳ್ಳ ತನ್ನ ಹೆಂಡತಿಯ ಒಳ ಉಡುಪುಗಳನ್ನು ಕದ್ದಿದ್ದಾನೆ ಎಂದು ದೂರಿನಲ್ಲಿ ಬರೆದಿದ್ದಾರೆ. ಆ ಪ್ರಕಾರ ಪೊಲೀಸರು ಕಾರ್ಯಾಚರಣೆ ನಡೆಸಿ ಈ ಆರೋಪಿಯನ್ನು ಸ್ಥಳೀಯ ನಿವಾಸಿ ಆಕಾಶ್ ವರ್ಮಾ ಎಂದು ಗುರುತಿಸಿದ್ದಾರೆ. ಸದ್ಯದಲ್ಲೇ ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಹಿಂದೆ ಮೀರತ್‌ನಲ್ಲಿಯೂ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿತ್ತು. ಇಬ್ಬರು ಯುವಕರು ಒಣಹಾಕಿದ್ದ ಮಹಿಳೆಯರ ಉಡುಪನ್ನು ಕದಿಯುವಾಗ ಸಿಕ್ಕಿಹಾಕಿಕೊಂಡಿದ್ದರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:11 pm, Wed, 7 September 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್