AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹನುಮಂತನ ಪಾದಕ್ಕೆ ನಮಸ್ಕರಿಸಿ ದೇವಸ್ಥಾನದ ಹುಂಡಿಯ ಹಣವನ್ನೇ ಕದ್ದೊಯ್ದ ಕಳ್ಳ! ವಿಡಿಯೊ ವೈರಲ್​

ಸಿಸಿಟಿವಿ ದೃಶ್ಯಾವಳಿಯಲ್ಲಿ ಗಮನಿಸುವಂತೆ ದೇವರ ವಿಗ್ರಹದ ಮುಂದೆ ಪ್ರಾರ್ಥಿಸಿದ ಬಳಿಕ ಕಳ್ಳನು ಹುಂಡಿಯನ್ನು ಕದ್ದೊಯ್ದಿದ್ದಾನೆ. ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್​ ಆಗಿದೆ.

Viral Video: ಹನುಮಂತನ ಪಾದಕ್ಕೆ ನಮಸ್ಕರಿಸಿ ದೇವಸ್ಥಾನದ ಹುಂಡಿಯ ಹಣವನ್ನೇ ಕದ್ದೊಯ್ದ ಕಳ್ಳ! ವಿಡಿಯೊ ವೈರಲ್​
ದೇವರಿಗೆ ನಮಸ್ಕರಿಸಿ ಹುಂಡಿಯ ಹಣವನ್ನೇ ಕದ್ದೊಯ್ದ ಕಳ್ಳ!
Follow us
TV9 Web
| Updated By: shruti hegde

Updated on: Nov 15, 2021 | 1:20 PM

ಮಹಾರಾಷ್ಟ್ರದ ಥಾಣೆ (Maharashtra Thane) ನಗರದ ದೇವಸ್ಥಾನವೊಂದರಲ್ಲಿ (Temple) ಕಳ್ಳನೊಬ್ಬ ಹಣದ ಹುಂಡಿಯನ್ನು ಕದಿಯುವ ಮುನ್ನ ದೇವರಿಗೆ ನಮಸ್ಕರಿಸಿದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ದೇವಸ್ಥಾನದ ಒಳಗಿದ್ದ ಸಿಸಿಟಿವಿಯಲ್ಲಿ (CCTV) ದೃಶ್ಯ ಸೆರೆಯಾಗಿದೆ. ಕಳ್ಳನು (Thief) ನವೆಂಬರ್ 9ನೇ ತಾರೀಕಿನ ರಾತ್ರಿ ಹನುಮಂತನ ದೇವಸ್ಥಾನದ (Hanuman Temple) ಹಣ ಕದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದ ಸಿಸಿಟಿವಿ ದೃಶ್ಯಾವಳಿಯಲ್ಲಿ ಗಮನಿಸುವಂತೆ ದೇವರ ವಿಗ್ರಹದ ಮುಂದೆ ಪ್ರಾರ್ಥಿಸಿದ ಬಳಿಕ ಕಳ್ಳನು ಹುಂಡಿಯನ್ನು ಕದ್ದೊಯ್ದಿದ್ದಾನೆ. ಆಚೆ ಈಚೆ ನೋಡುತ್ತಾ ಹನುಮಂತನಿಗೆ ನಮಸ್ಕರಿಸಿದ ಬಳಿಕ ಹಣದ ಪೆಟ್ಟಿಗೆಯನ್ನು ಕದ್ದು ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೌಪದ ಪೊಲೀಸರು ಆರೋಪಿಯನ್ನು ಶನಿವಾರ ಬಂಧಿಸಿದ್ದಾರೆ. ಆತನು ಕದ್ದ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಕಳ್ಳನು ಕೊನೆ ಕ್ಷಣದಲ್ಲಿ ಹನುಮಂತನ ಪಾದಕ್ಕೆ ಬಿದ್ದು ದೇವಸ್ಥಾನದ ಹಣವನ್ನೇ ಕದಿಯಲು ಮುಂದಾಗಿದ್ದಾನೆ ಎಂದು ಕೆಲವರು ಹೇಳಿದ್ದಾರೆ.

ಇದನ್ನೂ ಓದಿ:

Viral Video: ಘಟಂ ತಾಳವಾದ್ಯದ ಜೊತೆ ಮನಿಕೆ ಮಗೆ ಹಿತೆ ಹಾಡು; ವೈರಲ್ ಆಯ್ತು ವಿಡಿಯೊ

Viral Video: ಆಕಾಶದಿಂದ ಕೆಳಗೆ ಬಿದ್ದ ಹಾವನ್ನು ನೋಡಿ ಜನ ಕಂಗಾಲು; ವೈರಲ್ ವಿಡಿಯೋ ಇಲ್ಲಿದೆ

ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ