AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ಮಾರ್ಟ್​ ಕಳ್ಳರಿದ್ದಾರೆ ಹುಷಾರ್! ಇವರ ಬಳಿ ಇದೆ ಮಾಯಾಬಟ್ಟೆ

Thieves : ಒಗ್ಗಟ್ಟಿನಲ್ಲಿ ಬಲವಿದೆ ಎಂಬ ಗಾದೆ ಎಂತೆಂಥಾ ಸ್ವರೂಪ ಪಡೆದುಕೊಳ್ಳುತ್ತದೆ ಎನ್ನುವುದಕ್ಕೆ ಸಾಕ್ಷಿ ಈ ವಿಡಿಯೋ. ಇವರ ತಂತ್ರದ ಮುಂದೆ ಯಾವ ಬೀಗವೂ ಸುರಕ್ಷಿತವಲ್ಲ ಅಂತಾಯಿತಲ್ಲ!

Viral Video: ಸ್ಮಾರ್ಟ್​ ಕಳ್ಳರಿದ್ದಾರೆ ಹುಷಾರ್! ಇವರ ಬಳಿ ಇದೆ ಮಾಯಾಬಟ್ಟೆ
ಶಟರ್​ ಕೂಡ ಸೇಫ್​ ಅಲ್ಲ!
TV9 Web
| Updated By: ಶ್ರೀದೇವಿ ಕಳಸದ|

Updated on:Aug 17, 2022 | 11:39 AM

Share

Viral : ಕೇವಲ ಒಂದು ಬಟ್ಟೆಯ ಸಹಾಯದಿಂದ ಅಂಗಡಿಯ ಶಟರ್​ ತೆಗೆದು ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಹೋದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ಕಬ್ಬಿಣದ ಶಟರ್ ಕೂಡ ಈಗ ಸುರಕ್ಷಿತ ಅಲ್ಲ ಎನ್ನುವಂತಾಯಿತಲ್ಲವೆ? ರಾತ್ರಿ ಈ ಅಂಗಡಿಯ ಬಳಿ ಬಂದ ಕಳ್ಳರ ಗುಂಪು ಹೂಡಿದ ಈ ತಂತ್ರ ಯಾರನ್ನೂ ಗಾಬರಿಗೆ ಬೀಳಿಸದೆ ಇರದು. ಮೊದಲು ಶಟರ್ ತೆಗೆಯಲು ಪ್ರಯತ್ನಿಸುತ್ತಾರೆ. ಅದು ಸಾಧ್ಯವಾಗದಿದ್ದಾಗ ಒಂದು ಬಟ್ಟೆಯನ್ನು ತಂದು ಶಟರ್​ಗೆ ಸಿಕ್ಕಿಸಿ ಎಲ್ಲರೂ ಬಲಕೊಟ್ಟು ಎಳೆಯುತ್ತಾರೆ. ಶಟರ್ ತೆರೆದುಕೊಳ್ಳುತ್ತದೆ. ಬೆಲೆಯುಳ್ಳ ವಸ್ತುಗಳೊಂದಿಗೆ ಪರಾರಿಯಾಗುತ್ತಾರೆ. ಈ ಕಾಲದಲ್ಲಿ ಇಂಥ ಒಗ್ಗಟ್ಟಿನಲ್ಲಿ ಎಷ್ಟೊಂದು ಬಲವಿದೆಯಲ್ಲ!?

ನೋಡಿ ವಿಡಿಯೋ

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by GiDDa CoMpAnY (@giedde)

Giedda ಎಂಬ ಟ್ವಿಟರ್ ಖಾತೆದಾರರು ಈ  ವಿಡಿಯೋ ಹಂಚಿಕೊಂಡಿದ್ದಾರೆ. ನೋಡಿ ನಿಮ್ಮ ನಿಮ್ಮ ಮನೆ, ಅಂಗಡಿಗಳಿಗೆ ಇನ್ನೆಂಥ ಭದ್ರತೆ ಒದಗಿಸಿಕೊಳ್ಳುತ್ತೀರೋ!

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:30 am, Wed, 17 August 22

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ