AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ಮಾರ್ಟ್​ ಕಳ್ಳರಿದ್ದಾರೆ ಹುಷಾರ್! ಇವರ ಬಳಿ ಇದೆ ಮಾಯಾಬಟ್ಟೆ

Thieves : ಒಗ್ಗಟ್ಟಿನಲ್ಲಿ ಬಲವಿದೆ ಎಂಬ ಗಾದೆ ಎಂತೆಂಥಾ ಸ್ವರೂಪ ಪಡೆದುಕೊಳ್ಳುತ್ತದೆ ಎನ್ನುವುದಕ್ಕೆ ಸಾಕ್ಷಿ ಈ ವಿಡಿಯೋ. ಇವರ ತಂತ್ರದ ಮುಂದೆ ಯಾವ ಬೀಗವೂ ಸುರಕ್ಷಿತವಲ್ಲ ಅಂತಾಯಿತಲ್ಲ!

Viral Video: ಸ್ಮಾರ್ಟ್​ ಕಳ್ಳರಿದ್ದಾರೆ ಹುಷಾರ್! ಇವರ ಬಳಿ ಇದೆ ಮಾಯಾಬಟ್ಟೆ
ಶಟರ್​ ಕೂಡ ಸೇಫ್​ ಅಲ್ಲ!
TV9 Web
| Edited By: ಶ್ರೀದೇವಿ ಕಳಸದ|

Updated on:Aug 17, 2022 | 11:39 AM

Share

Viral : ಕೇವಲ ಒಂದು ಬಟ್ಟೆಯ ಸಹಾಯದಿಂದ ಅಂಗಡಿಯ ಶಟರ್​ ತೆಗೆದು ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಹೋದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ಕಬ್ಬಿಣದ ಶಟರ್ ಕೂಡ ಈಗ ಸುರಕ್ಷಿತ ಅಲ್ಲ ಎನ್ನುವಂತಾಯಿತಲ್ಲವೆ? ರಾತ್ರಿ ಈ ಅಂಗಡಿಯ ಬಳಿ ಬಂದ ಕಳ್ಳರ ಗುಂಪು ಹೂಡಿದ ಈ ತಂತ್ರ ಯಾರನ್ನೂ ಗಾಬರಿಗೆ ಬೀಳಿಸದೆ ಇರದು. ಮೊದಲು ಶಟರ್ ತೆಗೆಯಲು ಪ್ರಯತ್ನಿಸುತ್ತಾರೆ. ಅದು ಸಾಧ್ಯವಾಗದಿದ್ದಾಗ ಒಂದು ಬಟ್ಟೆಯನ್ನು ತಂದು ಶಟರ್​ಗೆ ಸಿಕ್ಕಿಸಿ ಎಲ್ಲರೂ ಬಲಕೊಟ್ಟು ಎಳೆಯುತ್ತಾರೆ. ಶಟರ್ ತೆರೆದುಕೊಳ್ಳುತ್ತದೆ. ಬೆಲೆಯುಳ್ಳ ವಸ್ತುಗಳೊಂದಿಗೆ ಪರಾರಿಯಾಗುತ್ತಾರೆ. ಈ ಕಾಲದಲ್ಲಿ ಇಂಥ ಒಗ್ಗಟ್ಟಿನಲ್ಲಿ ಎಷ್ಟೊಂದು ಬಲವಿದೆಯಲ್ಲ!?

ನೋಡಿ ವಿಡಿಯೋ

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by GiDDa CoMpAnY (@giedde)

Giedda ಎಂಬ ಟ್ವಿಟರ್ ಖಾತೆದಾರರು ಈ  ವಿಡಿಯೋ ಹಂಚಿಕೊಂಡಿದ್ದಾರೆ. ನೋಡಿ ನಿಮ್ಮ ನಿಮ್ಮ ಮನೆ, ಅಂಗಡಿಗಳಿಗೆ ಇನ್ನೆಂಥ ಭದ್ರತೆ ಒದಗಿಸಿಕೊಳ್ಳುತ್ತೀರೋ!

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:30 am, Wed, 17 August 22

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು