AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ಮಾರ್ಟ್​ ಕಳ್ಳರಿದ್ದಾರೆ ಹುಷಾರ್! ಇವರ ಬಳಿ ಇದೆ ಮಾಯಾಬಟ್ಟೆ

Thieves : ಒಗ್ಗಟ್ಟಿನಲ್ಲಿ ಬಲವಿದೆ ಎಂಬ ಗಾದೆ ಎಂತೆಂಥಾ ಸ್ವರೂಪ ಪಡೆದುಕೊಳ್ಳುತ್ತದೆ ಎನ್ನುವುದಕ್ಕೆ ಸಾಕ್ಷಿ ಈ ವಿಡಿಯೋ. ಇವರ ತಂತ್ರದ ಮುಂದೆ ಯಾವ ಬೀಗವೂ ಸುರಕ್ಷಿತವಲ್ಲ ಅಂತಾಯಿತಲ್ಲ!

Viral Video: ಸ್ಮಾರ್ಟ್​ ಕಳ್ಳರಿದ್ದಾರೆ ಹುಷಾರ್! ಇವರ ಬಳಿ ಇದೆ ಮಾಯಾಬಟ್ಟೆ
ಶಟರ್​ ಕೂಡ ಸೇಫ್​ ಅಲ್ಲ!
TV9 Web
| Edited By: |

Updated on:Aug 17, 2022 | 11:39 AM

Share

Viral : ಕೇವಲ ಒಂದು ಬಟ್ಟೆಯ ಸಹಾಯದಿಂದ ಅಂಗಡಿಯ ಶಟರ್​ ತೆಗೆದು ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಹೋದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ಕಬ್ಬಿಣದ ಶಟರ್ ಕೂಡ ಈಗ ಸುರಕ್ಷಿತ ಅಲ್ಲ ಎನ್ನುವಂತಾಯಿತಲ್ಲವೆ? ರಾತ್ರಿ ಈ ಅಂಗಡಿಯ ಬಳಿ ಬಂದ ಕಳ್ಳರ ಗುಂಪು ಹೂಡಿದ ಈ ತಂತ್ರ ಯಾರನ್ನೂ ಗಾಬರಿಗೆ ಬೀಳಿಸದೆ ಇರದು. ಮೊದಲು ಶಟರ್ ತೆಗೆಯಲು ಪ್ರಯತ್ನಿಸುತ್ತಾರೆ. ಅದು ಸಾಧ್ಯವಾಗದಿದ್ದಾಗ ಒಂದು ಬಟ್ಟೆಯನ್ನು ತಂದು ಶಟರ್​ಗೆ ಸಿಕ್ಕಿಸಿ ಎಲ್ಲರೂ ಬಲಕೊಟ್ಟು ಎಳೆಯುತ್ತಾರೆ. ಶಟರ್ ತೆರೆದುಕೊಳ್ಳುತ್ತದೆ. ಬೆಲೆಯುಳ್ಳ ವಸ್ತುಗಳೊಂದಿಗೆ ಪರಾರಿಯಾಗುತ್ತಾರೆ. ಈ ಕಾಲದಲ್ಲಿ ಇಂಥ ಒಗ್ಗಟ್ಟಿನಲ್ಲಿ ಎಷ್ಟೊಂದು ಬಲವಿದೆಯಲ್ಲ!?

ನೋಡಿ ವಿಡಿಯೋ

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by GiDDa CoMpAnY (@giedde)

Giedda ಎಂಬ ಟ್ವಿಟರ್ ಖಾತೆದಾರರು ಈ  ವಿಡಿಯೋ ಹಂಚಿಕೊಂಡಿದ್ದಾರೆ. ನೋಡಿ ನಿಮ್ಮ ನಿಮ್ಮ ಮನೆ, ಅಂಗಡಿಗಳಿಗೆ ಇನ್ನೆಂಥ ಭದ್ರತೆ ಒದಗಿಸಿಕೊಳ್ಳುತ್ತೀರೋ!

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:30 am, Wed, 17 August 22

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು