AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ಮಾರ್ಟ್​ ಕಳ್ಳರಿದ್ದಾರೆ ಹುಷಾರ್! ಇವರ ಬಳಿ ಇದೆ ಮಾಯಾಬಟ್ಟೆ

Thieves : ಒಗ್ಗಟ್ಟಿನಲ್ಲಿ ಬಲವಿದೆ ಎಂಬ ಗಾದೆ ಎಂತೆಂಥಾ ಸ್ವರೂಪ ಪಡೆದುಕೊಳ್ಳುತ್ತದೆ ಎನ್ನುವುದಕ್ಕೆ ಸಾಕ್ಷಿ ಈ ವಿಡಿಯೋ. ಇವರ ತಂತ್ರದ ಮುಂದೆ ಯಾವ ಬೀಗವೂ ಸುರಕ್ಷಿತವಲ್ಲ ಅಂತಾಯಿತಲ್ಲ!

Viral Video: ಸ್ಮಾರ್ಟ್​ ಕಳ್ಳರಿದ್ದಾರೆ ಹುಷಾರ್! ಇವರ ಬಳಿ ಇದೆ ಮಾಯಾಬಟ್ಟೆ
ಶಟರ್​ ಕೂಡ ಸೇಫ್​ ಅಲ್ಲ!
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 17, 2022 | 11:39 AM

Viral : ಕೇವಲ ಒಂದು ಬಟ್ಟೆಯ ಸಹಾಯದಿಂದ ಅಂಗಡಿಯ ಶಟರ್​ ತೆಗೆದು ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಹೋದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ಕಬ್ಬಿಣದ ಶಟರ್ ಕೂಡ ಈಗ ಸುರಕ್ಷಿತ ಅಲ್ಲ ಎನ್ನುವಂತಾಯಿತಲ್ಲವೆ? ರಾತ್ರಿ ಈ ಅಂಗಡಿಯ ಬಳಿ ಬಂದ ಕಳ್ಳರ ಗುಂಪು ಹೂಡಿದ ಈ ತಂತ್ರ ಯಾರನ್ನೂ ಗಾಬರಿಗೆ ಬೀಳಿಸದೆ ಇರದು. ಮೊದಲು ಶಟರ್ ತೆಗೆಯಲು ಪ್ರಯತ್ನಿಸುತ್ತಾರೆ. ಅದು ಸಾಧ್ಯವಾಗದಿದ್ದಾಗ ಒಂದು ಬಟ್ಟೆಯನ್ನು ತಂದು ಶಟರ್​ಗೆ ಸಿಕ್ಕಿಸಿ ಎಲ್ಲರೂ ಬಲಕೊಟ್ಟು ಎಳೆಯುತ್ತಾರೆ. ಶಟರ್ ತೆರೆದುಕೊಳ್ಳುತ್ತದೆ. ಬೆಲೆಯುಳ್ಳ ವಸ್ತುಗಳೊಂದಿಗೆ ಪರಾರಿಯಾಗುತ್ತಾರೆ. ಈ ಕಾಲದಲ್ಲಿ ಇಂಥ ಒಗ್ಗಟ್ಟಿನಲ್ಲಿ ಎಷ್ಟೊಂದು ಬಲವಿದೆಯಲ್ಲ!?

ನೋಡಿ ವಿಡಿಯೋ

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by GiDDa CoMpAnY (@giedde)

Giedda ಎಂಬ ಟ್ವಿಟರ್ ಖಾತೆದಾರರು ಈ  ವಿಡಿಯೋ ಹಂಚಿಕೊಂಡಿದ್ದಾರೆ. ನೋಡಿ ನಿಮ್ಮ ನಿಮ್ಮ ಮನೆ, ಅಂಗಡಿಗಳಿಗೆ ಇನ್ನೆಂಥ ಭದ್ರತೆ ಒದಗಿಸಿಕೊಳ್ಳುತ್ತೀರೋ!

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:30 am, Wed, 17 August 22

ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?