AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ಮಾರ್ಟ್​ ಕಳ್ಳರಿದ್ದಾರೆ ಹುಷಾರ್! ಇವರ ಬಳಿ ಇದೆ ಮಾಯಾಬಟ್ಟೆ

Thieves : ಒಗ್ಗಟ್ಟಿನಲ್ಲಿ ಬಲವಿದೆ ಎಂಬ ಗಾದೆ ಎಂತೆಂಥಾ ಸ್ವರೂಪ ಪಡೆದುಕೊಳ್ಳುತ್ತದೆ ಎನ್ನುವುದಕ್ಕೆ ಸಾಕ್ಷಿ ಈ ವಿಡಿಯೋ. ಇವರ ತಂತ್ರದ ಮುಂದೆ ಯಾವ ಬೀಗವೂ ಸುರಕ್ಷಿತವಲ್ಲ ಅಂತಾಯಿತಲ್ಲ!

Viral Video: ಸ್ಮಾರ್ಟ್​ ಕಳ್ಳರಿದ್ದಾರೆ ಹುಷಾರ್! ಇವರ ಬಳಿ ಇದೆ ಮಾಯಾಬಟ್ಟೆ
ಶಟರ್​ ಕೂಡ ಸೇಫ್​ ಅಲ್ಲ!
TV9 Web
| Updated By: ಶ್ರೀದೇವಿ ಕಳಸದ|

Updated on:Aug 17, 2022 | 11:39 AM

Share

Viral : ಕೇವಲ ಒಂದು ಬಟ್ಟೆಯ ಸಹಾಯದಿಂದ ಅಂಗಡಿಯ ಶಟರ್​ ತೆಗೆದು ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಹೋದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ಕಬ್ಬಿಣದ ಶಟರ್ ಕೂಡ ಈಗ ಸುರಕ್ಷಿತ ಅಲ್ಲ ಎನ್ನುವಂತಾಯಿತಲ್ಲವೆ? ರಾತ್ರಿ ಈ ಅಂಗಡಿಯ ಬಳಿ ಬಂದ ಕಳ್ಳರ ಗುಂಪು ಹೂಡಿದ ಈ ತಂತ್ರ ಯಾರನ್ನೂ ಗಾಬರಿಗೆ ಬೀಳಿಸದೆ ಇರದು. ಮೊದಲು ಶಟರ್ ತೆಗೆಯಲು ಪ್ರಯತ್ನಿಸುತ್ತಾರೆ. ಅದು ಸಾಧ್ಯವಾಗದಿದ್ದಾಗ ಒಂದು ಬಟ್ಟೆಯನ್ನು ತಂದು ಶಟರ್​ಗೆ ಸಿಕ್ಕಿಸಿ ಎಲ್ಲರೂ ಬಲಕೊಟ್ಟು ಎಳೆಯುತ್ತಾರೆ. ಶಟರ್ ತೆರೆದುಕೊಳ್ಳುತ್ತದೆ. ಬೆಲೆಯುಳ್ಳ ವಸ್ತುಗಳೊಂದಿಗೆ ಪರಾರಿಯಾಗುತ್ತಾರೆ. ಈ ಕಾಲದಲ್ಲಿ ಇಂಥ ಒಗ್ಗಟ್ಟಿನಲ್ಲಿ ಎಷ್ಟೊಂದು ಬಲವಿದೆಯಲ್ಲ!?

ನೋಡಿ ವಿಡಿಯೋ

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by GiDDa CoMpAnY (@giedde)

Giedda ಎಂಬ ಟ್ವಿಟರ್ ಖಾತೆದಾರರು ಈ  ವಿಡಿಯೋ ಹಂಚಿಕೊಂಡಿದ್ದಾರೆ. ನೋಡಿ ನಿಮ್ಮ ನಿಮ್ಮ ಮನೆ, ಅಂಗಡಿಗಳಿಗೆ ಇನ್ನೆಂಥ ಭದ್ರತೆ ಒದಗಿಸಿಕೊಳ್ಳುತ್ತೀರೋ!

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:30 am, Wed, 17 August 22

ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ