AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಸಿವಿನ ಮಹತ್ವಕ್ಕೆ ಸಾಕ್ಷಿ ಈ ದೃಶ್ಯ, ಊಟ ವ್ಯರ್ಥ ಮಾಡುವ ಮುನ್ನ ಈ ವಿಡಿಯೋ ನೋಡಿ

ಭಾರೀ ಮಳೆಯ ನಡುವೆ ವ್ಯಕ್ತಿಯೊಬ್ಬರು ಆಹಾರ ಸೇವಿಸುತ್ತಿರುವ ಹೃದಯವಿದ್ರಾವಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಿಂದಗಿ ಗುಲ್ಜಾರ್ ಹೈ ಎಂಬ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Viral Video: ಹಸಿವಿನ ಮಹತ್ವಕ್ಕೆ ಸಾಕ್ಷಿ ಈ ದೃಶ್ಯ, ಊಟ ವ್ಯರ್ಥ ಮಾಡುವ ಮುನ್ನ ಈ ವಿಡಿಯೋ ನೋಡಿ
Viral Video
TV9 Web
| Edited By: |

Updated on:Sep 13, 2022 | 4:41 PM

Share

ಭಾರೀ ಮಳೆಯ ನಡುವೆ ವ್ಯಕ್ತಿಯೊಬ್ಬರು ಊಟ ಮಾಡುತ್ತಿರುವ ಹೃದಯವಿದ್ರಾವಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಿಂದಗಿ ಗುಲ್ಜಾರ್ ಹೈ ಎಂಬ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿ ನಿಮ್ಮ ಕಣ್ಣಿನಲ್ಲಿ ನೀರು ಬರುವುದು ಖಂಡಿತ, ಆ ವ್ಯಕ್ತಿ ಮಳೆಯಲ್ಲಿ ತನ್ನ ಆಹಾರವನ್ನು ವ್ಯರ್ಥವಾಗದಂತೆ ಭದ್ರವಾಗಿ ಕಾಪಾಡಿಕೊಳ್ಳತ್ತಾನೆ. ತನ್ನ ಆಹಾರ ಪ್ಲೇಟ್ ಅನ್ನು ಸ್ಕೂಟರ್ ಅಡಿಯಲ್ಲಿ ಇರಿಸಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು.

ಇದೀಗ ವೈರಲ್ ಆಗಿರುವ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಜಿಂದಗಿ ಗುಲ್ಜಾರ್ ಹೈ ಎಂಬ ಪುಟ ಹಂಚಿಕೊಂಡಿದೆ. ಈ ಸಣ್ಣ ಕ್ಲಿಪ್‌ನಲ್ಲಿ, ಒಬ್ಬ ವ್ಯಕ್ತಿಯು ಸುರಿಯುತ್ತಿರುವ ಮಳೆಯಲ್ಲಿ ಊಟವನ್ನು ಸೇವಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ತನ್ನ ಊಟ ಮಳೆಗೆ ಕೆಡದಂತೆ ರಕ್ಷಿಸಿಸಲು ತಟ್ಟೆಯನ್ನು ಸ್ಕೂಟರ್ ಅಡಿಯಲ್ಲಿ ಇಡುವುದುನ್ನು ಈ ವಿಡಿಯೋದಲ್ಲಿ ಕಾಣಬಹುದು. ಈ ಬದುಕಿನಲ್ಲಿ ಅದೆಷ್ಟೋ ಜನ ಅನ್ನ ಇಲ್ಲದೆ ಇರುವುದಕ್ಕೆ ಇದು ಉದಾಹರಣೆ ಆಗಿದೆ. ಈ ವಿಡಿಯೋದಲ್ಲಿ ಆತನಿಗೆ ಅನ್ನ ಬೆಲೆ ಏನು? ಇದರ ಜೊತೆಗೆ ಅವನಿಗೆ ಎಷ್ಟು ಹಸಿವಾಗಿರಬೇಕು ಎಂಬುದನ್ನು ಈ ವಿಡಿಯೋದಲ್ಲಿ ನೋಡಬಹದು.

ಓ ದೇವರೇ ನಾನು ನಿನ್ನ ಏನೆಲ್ಲ ಕೇಳಿರಬಹದು ಗೊತ್ತಿಲ್ಲ, ಆದರೆ ಈ ದೃಶ್ಯವನ್ನು ನೋಡಿದ ನಂತರ ನಾನು ಬೇಡಿದೆಲ್ಲವನ್ನು ಈಡೇರಿಸದಿದ್ದರು ಪರವಾಗಿಲ್ಲ, ಆದರೆ ಯಾರಿಗೂ ಹಸಿವಿನ ಸಂಕಷ್ಟ ನೀಡಬೇಡ  ಎಂದು ಈ ಪೋಸ್ಟ್‌ನ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಈ ವಿಡಿಯೋವನ್ನು ನೋಡಿ ಅನೇಕ ಕಾಮೆಂಟ್ ಮಾಡಿದ್ದಾರೆ, ಜೊತೆಗೆ ಶೇರ್ ಮಾಡಿದ್ದಾರೆ. ನಮ್ಮ ದೇಶದಲ್ಲಿ ಈಗಲೂ ಇಂತಹ ಸ್ಥಿತಿ ಇದೆ ಎಂಬುದಕ್ಕೆ ಇದು ಸಾಕ್ಷಿ ಎಂದಿದ್ದಾರೆ.

Published On - 4:35 pm, Tue, 13 September 22

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ