AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಸಿವಿನ ಮಹತ್ವಕ್ಕೆ ಸಾಕ್ಷಿ ಈ ದೃಶ್ಯ, ಊಟ ವ್ಯರ್ಥ ಮಾಡುವ ಮುನ್ನ ಈ ವಿಡಿಯೋ ನೋಡಿ

ಭಾರೀ ಮಳೆಯ ನಡುವೆ ವ್ಯಕ್ತಿಯೊಬ್ಬರು ಆಹಾರ ಸೇವಿಸುತ್ತಿರುವ ಹೃದಯವಿದ್ರಾವಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಿಂದಗಿ ಗುಲ್ಜಾರ್ ಹೈ ಎಂಬ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Viral Video: ಹಸಿವಿನ ಮಹತ್ವಕ್ಕೆ ಸಾಕ್ಷಿ ಈ ದೃಶ್ಯ, ಊಟ ವ್ಯರ್ಥ ಮಾಡುವ ಮುನ್ನ ಈ ವಿಡಿಯೋ ನೋಡಿ
Viral Video
TV9 Web
| Edited By: |

Updated on:Sep 13, 2022 | 4:41 PM

Share

ಭಾರೀ ಮಳೆಯ ನಡುವೆ ವ್ಯಕ್ತಿಯೊಬ್ಬರು ಊಟ ಮಾಡುತ್ತಿರುವ ಹೃದಯವಿದ್ರಾವಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಿಂದಗಿ ಗುಲ್ಜಾರ್ ಹೈ ಎಂಬ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿ ನಿಮ್ಮ ಕಣ್ಣಿನಲ್ಲಿ ನೀರು ಬರುವುದು ಖಂಡಿತ, ಆ ವ್ಯಕ್ತಿ ಮಳೆಯಲ್ಲಿ ತನ್ನ ಆಹಾರವನ್ನು ವ್ಯರ್ಥವಾಗದಂತೆ ಭದ್ರವಾಗಿ ಕಾಪಾಡಿಕೊಳ್ಳತ್ತಾನೆ. ತನ್ನ ಆಹಾರ ಪ್ಲೇಟ್ ಅನ್ನು ಸ್ಕೂಟರ್ ಅಡಿಯಲ್ಲಿ ಇರಿಸಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು.

ಇದೀಗ ವೈರಲ್ ಆಗಿರುವ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಜಿಂದಗಿ ಗುಲ್ಜಾರ್ ಹೈ ಎಂಬ ಪುಟ ಹಂಚಿಕೊಂಡಿದೆ. ಈ ಸಣ್ಣ ಕ್ಲಿಪ್‌ನಲ್ಲಿ, ಒಬ್ಬ ವ್ಯಕ್ತಿಯು ಸುರಿಯುತ್ತಿರುವ ಮಳೆಯಲ್ಲಿ ಊಟವನ್ನು ಸೇವಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ತನ್ನ ಊಟ ಮಳೆಗೆ ಕೆಡದಂತೆ ರಕ್ಷಿಸಿಸಲು ತಟ್ಟೆಯನ್ನು ಸ್ಕೂಟರ್ ಅಡಿಯಲ್ಲಿ ಇಡುವುದುನ್ನು ಈ ವಿಡಿಯೋದಲ್ಲಿ ಕಾಣಬಹುದು. ಈ ಬದುಕಿನಲ್ಲಿ ಅದೆಷ್ಟೋ ಜನ ಅನ್ನ ಇಲ್ಲದೆ ಇರುವುದಕ್ಕೆ ಇದು ಉದಾಹರಣೆ ಆಗಿದೆ. ಈ ವಿಡಿಯೋದಲ್ಲಿ ಆತನಿಗೆ ಅನ್ನ ಬೆಲೆ ಏನು? ಇದರ ಜೊತೆಗೆ ಅವನಿಗೆ ಎಷ್ಟು ಹಸಿವಾಗಿರಬೇಕು ಎಂಬುದನ್ನು ಈ ವಿಡಿಯೋದಲ್ಲಿ ನೋಡಬಹದು.

ಓ ದೇವರೇ ನಾನು ನಿನ್ನ ಏನೆಲ್ಲ ಕೇಳಿರಬಹದು ಗೊತ್ತಿಲ್ಲ, ಆದರೆ ಈ ದೃಶ್ಯವನ್ನು ನೋಡಿದ ನಂತರ ನಾನು ಬೇಡಿದೆಲ್ಲವನ್ನು ಈಡೇರಿಸದಿದ್ದರು ಪರವಾಗಿಲ್ಲ, ಆದರೆ ಯಾರಿಗೂ ಹಸಿವಿನ ಸಂಕಷ್ಟ ನೀಡಬೇಡ  ಎಂದು ಈ ಪೋಸ್ಟ್‌ನ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಈ ವಿಡಿಯೋವನ್ನು ನೋಡಿ ಅನೇಕ ಕಾಮೆಂಟ್ ಮಾಡಿದ್ದಾರೆ, ಜೊತೆಗೆ ಶೇರ್ ಮಾಡಿದ್ದಾರೆ. ನಮ್ಮ ದೇಶದಲ್ಲಿ ಈಗಲೂ ಇಂತಹ ಸ್ಥಿತಿ ಇದೆ ಎಂಬುದಕ್ಕೆ ಇದು ಸಾಕ್ಷಿ ಎಂದಿದ್ದಾರೆ.

Published On - 4:35 pm, Tue, 13 September 22

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ