AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಸದ್ಯದ ಪರಿಸ್ಥಿತಿಯಲ್ಲಿ ಕರ್ನಾಟಕದ ಜನ ಇಂತಹ ಜಾಗಗಳನ್ನು ಹುಡುಕುತ್ತಿದ್ದಾರೆ

ರಾಜ್ಯದಲ್ಲಿ ಸೆಕೆ ವಿಪರೀತವಾಗಿದೆ. ಹೆಚ್ಚುತ್ತಿರುವ ತಾಪದಿಂದ ತಪ್ಪಿಸಿಕೊಳ್ಳಲು ಜನರು ನಾನಾ ತಂತ್ರಗಳನ್ನು ಬಳಸುತ್ತಿದ್ದಾರೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬನು ಹರಿಯುತ್ತಿರುವ ನೀರಿನಲ್ಲಿ ಹಾಯಾಗಿ ಮಲಗಿದ್ದು ಪಕ್ಕಕ್ಕೆ ಪ್ಯಾನ್ ಕೂಡ ಇಟ್ಟುಕೊಂಡಿದ್ದಾನೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆಯುತ್ತಿದೆ.

Viral Video : ಸದ್ಯದ ಪರಿಸ್ಥಿತಿಯಲ್ಲಿ ಕರ್ನಾಟಕದ ಜನ ಇಂತಹ ಜಾಗಗಳನ್ನು ಹುಡುಕುತ್ತಿದ್ದಾರೆ
ಸಾಯಿನಂದಾ
| Edited By: |

Updated on: Apr 06, 2024 | 3:17 PM

Share

ದೇಶಾದ್ಯಂತ ಬಿಸಿಲಿನ ಧಗೆ ದಿನದಿಂದ ಹೆಚ್ಚುತ್ತಲೇ ಇದೆ. ಅದರಲ್ಲೂ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬೇಸಿಗೆಯ ತೀವ್ರ ತಾಪಕ್ಕೆ ಜನರು ಪರದಾಡುತ್ತಿದ್ದಾರೆ. ಮನೆಯೊಳಗೆ ಇರಲು ಆಗದೇ, ಹೊರಗಡೆ ಕಾಲಿಡಲು ಆಗುತ್ತಿಲ್ಲ. ಇತ್ತ ಫ್ಯಾನಿನಡಿಯಲ್ಲಿ ಕುಳಿತುಕೊಳ್ಳುವ ಎಂದರೆ ಬಿಸಿ ಗಾಳಿಯನ್ನು ತಡೆದುಕೊಳ್ಳಲು ಆಗುತ್ತಿಲ್ಲ. ಇಲ್ಲೊಬ್ಬ ವ್ಯಕ್ತಿಯು ಹಚ್ಚ ಹಸಿರಿನ ಪರಿಸರದ ನಡುವೆ ಹರಿಯುತ್ತಿರುವ ನೀರಿನಲ್ಲಿ ಹಾಯಾಗಿ ಮಲಗಿದ್ದು, ಪಕ್ಕದಲ್ಲೇ ಪ್ಯಾನ್ ಅನ್ನು ಇಟ್ಟುಕೊಂಡಿದ್ದಾನೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಈ ವಿಡಿಯೋವನ್ನು ಕುಮಾರ್ ಎಸ್ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಲಾಗಿದ್ದು, ‘ಸದ್ಯ ಕರ್ನಾಟಕದ ಜನ ಇಂತಹ ಜಾಗಗಳ ಹುಡುಕಾಟದಲ್ಲಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಕೆಲವೇ ಕೆಲವು ಸೆಕೆಂಡಿನ ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬನುಯೊಬ್ಬನು ಹರಿಯುವ ನೀರಿನಲ್ಲಿ ಮೈಯೊಡ್ಡಿ ಮಲಗಿರುವುದನ್ನು ಕಾಣಬಹುದು. ಅದಲ್ಲದೇ ಪಕ್ಕದಲ್ಲೇ ಫ್ಯಾನ್ ಕೂಡ ಇಟ್ಟಿದ್ದಾನೆ. ಈ ಕ್ಲಿಪಿಂಗ್ಸ್ ನೋಡಿದರೆ ವಿಪರೀತ ತಾಪದಿಂದ ಮುಕ್ತಿ ಹೊಂದಲು ಹೇಳಿ ಮಾಡಿಸಿದ ಐಡಿಯಾ ಇದು ಎನ್ನುವಂತಿದೆ.

ಇದನ್ನೂ ಓದಿ: ಕಾರಿಗೆ ಚಿಪ್ಸ್ ಪ್ಯಾಕೆಟ್​​​​ನಿಂದ ಅಲಂಕಾರ, ಮಂಟಪಕ್ಕೆ ಭರ್ಜರಿ ಎಂಟ್ರಿ ಕೊಟ್ಟ ಮದುಮಗ

ವೈರಲ್​​ ವಿಡಿಯೋ ಇಲ್ಲಿದೆ

ಈ ವಿಡಿಯೋವೊಂದನ್ನು ಶೇರ್ ಮಾಡಿಕೊಳ್ಳುತ್ತಿದ್ದಂತೆ ನಲವತ್ತೊಂದು ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಕಂಡಿದ್ದು, ನೆಟ್ಟಿಗರು ಈತನ ಈ ಐಡಿಯಾವನ್ನು ಮೆಚ್ಚಿಕೊಂಡಿದ್ದು, ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!