AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಸದ್ಯದ ಪರಿಸ್ಥಿತಿಯಲ್ಲಿ ಕರ್ನಾಟಕದ ಜನ ಇಂತಹ ಜಾಗಗಳನ್ನು ಹುಡುಕುತ್ತಿದ್ದಾರೆ

ರಾಜ್ಯದಲ್ಲಿ ಸೆಕೆ ವಿಪರೀತವಾಗಿದೆ. ಹೆಚ್ಚುತ್ತಿರುವ ತಾಪದಿಂದ ತಪ್ಪಿಸಿಕೊಳ್ಳಲು ಜನರು ನಾನಾ ತಂತ್ರಗಳನ್ನು ಬಳಸುತ್ತಿದ್ದಾರೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬನು ಹರಿಯುತ್ತಿರುವ ನೀರಿನಲ್ಲಿ ಹಾಯಾಗಿ ಮಲಗಿದ್ದು ಪಕ್ಕಕ್ಕೆ ಪ್ಯಾನ್ ಕೂಡ ಇಟ್ಟುಕೊಂಡಿದ್ದಾನೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆಯುತ್ತಿದೆ.

Viral Video : ಸದ್ಯದ ಪರಿಸ್ಥಿತಿಯಲ್ಲಿ ಕರ್ನಾಟಕದ ಜನ ಇಂತಹ ಜಾಗಗಳನ್ನು ಹುಡುಕುತ್ತಿದ್ದಾರೆ
ಸಾಯಿನಂದಾ
| Edited By: |

Updated on: Apr 06, 2024 | 3:17 PM

Share

ದೇಶಾದ್ಯಂತ ಬಿಸಿಲಿನ ಧಗೆ ದಿನದಿಂದ ಹೆಚ್ಚುತ್ತಲೇ ಇದೆ. ಅದರಲ್ಲೂ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬೇಸಿಗೆಯ ತೀವ್ರ ತಾಪಕ್ಕೆ ಜನರು ಪರದಾಡುತ್ತಿದ್ದಾರೆ. ಮನೆಯೊಳಗೆ ಇರಲು ಆಗದೇ, ಹೊರಗಡೆ ಕಾಲಿಡಲು ಆಗುತ್ತಿಲ್ಲ. ಇತ್ತ ಫ್ಯಾನಿನಡಿಯಲ್ಲಿ ಕುಳಿತುಕೊಳ್ಳುವ ಎಂದರೆ ಬಿಸಿ ಗಾಳಿಯನ್ನು ತಡೆದುಕೊಳ್ಳಲು ಆಗುತ್ತಿಲ್ಲ. ಇಲ್ಲೊಬ್ಬ ವ್ಯಕ್ತಿಯು ಹಚ್ಚ ಹಸಿರಿನ ಪರಿಸರದ ನಡುವೆ ಹರಿಯುತ್ತಿರುವ ನೀರಿನಲ್ಲಿ ಹಾಯಾಗಿ ಮಲಗಿದ್ದು, ಪಕ್ಕದಲ್ಲೇ ಪ್ಯಾನ್ ಅನ್ನು ಇಟ್ಟುಕೊಂಡಿದ್ದಾನೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಈ ವಿಡಿಯೋವನ್ನು ಕುಮಾರ್ ಎಸ್ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಲಾಗಿದ್ದು, ‘ಸದ್ಯ ಕರ್ನಾಟಕದ ಜನ ಇಂತಹ ಜಾಗಗಳ ಹುಡುಕಾಟದಲ್ಲಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಕೆಲವೇ ಕೆಲವು ಸೆಕೆಂಡಿನ ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬನುಯೊಬ್ಬನು ಹರಿಯುವ ನೀರಿನಲ್ಲಿ ಮೈಯೊಡ್ಡಿ ಮಲಗಿರುವುದನ್ನು ಕಾಣಬಹುದು. ಅದಲ್ಲದೇ ಪಕ್ಕದಲ್ಲೇ ಫ್ಯಾನ್ ಕೂಡ ಇಟ್ಟಿದ್ದಾನೆ. ಈ ಕ್ಲಿಪಿಂಗ್ಸ್ ನೋಡಿದರೆ ವಿಪರೀತ ತಾಪದಿಂದ ಮುಕ್ತಿ ಹೊಂದಲು ಹೇಳಿ ಮಾಡಿಸಿದ ಐಡಿಯಾ ಇದು ಎನ್ನುವಂತಿದೆ.

ಇದನ್ನೂ ಓದಿ: ಕಾರಿಗೆ ಚಿಪ್ಸ್ ಪ್ಯಾಕೆಟ್​​​​ನಿಂದ ಅಲಂಕಾರ, ಮಂಟಪಕ್ಕೆ ಭರ್ಜರಿ ಎಂಟ್ರಿ ಕೊಟ್ಟ ಮದುಮಗ

ವೈರಲ್​​ ವಿಡಿಯೋ ಇಲ್ಲಿದೆ

ಈ ವಿಡಿಯೋವೊಂದನ್ನು ಶೇರ್ ಮಾಡಿಕೊಳ್ಳುತ್ತಿದ್ದಂತೆ ನಲವತ್ತೊಂದು ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಕಂಡಿದ್ದು, ನೆಟ್ಟಿಗರು ಈತನ ಈ ಐಡಿಯಾವನ್ನು ಮೆಚ್ಚಿಕೊಂಡಿದ್ದು, ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ