ಫ್ಲೈಓವರ್​​ನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ; ಅದನ್ನು ಪೊಲೀಸ್​ ಕಾನ್‌ಸ್ಟೆಬಲ್ ತಡೆದಿದ್ದು ಹೇಗೆ? ನೀವೇ ನೋಡಿ!

ಅಂತಹ ಜೀವನಾಘಾತ ಎದುರಾದಾಗ ವ್ಯಕ್ತಿ ದೌರ್ಬಲ್ಯದಿಂದ ಆತ್ಮಹತ್ಯಗೆ ಎದುರಾಗಿದ್ದು, ಅದನ್ನು ಪೊಲೀಸ್​​ ಸಿಬ್ಬಂದಿಯೊಬ್ಬರು ತಕ್ಷಣವೇ ಚಾಕಚಕ್ಯತೆಯಿಂದ ವರ್ತಿಸಿ, ಆ ಮನುಷ್ಯನನ್ನು ಕಾಪಾಡಿ, ಮರುಜನ್ಮ ನೀಡಿದ್ದಾರೆ.

Follow us
|

Updated on:May 24, 2023 | 10:59 AM

ಸಾಮಾನ್ಯವಾಗಿ ಅನೇಕ ಮಂದಿ ಜೀವನದಲ್ಲಿ ಯಾವುದೇ ಅಪಘಾತಗಳು, ಆಘಾತಗಳು, ಆತಂಕಗಳು, ಅಪಾಯಗಳು ಎದುರಾದಾಗ ಗೊಂದಲಕ್ಕೊಳಗಾಗುತ್ತಾರೆ. ಹೇಗೆ… ಹೇಗೆ… ಜೀವನ ನಡೆಸಬೇಕು ಎಂದು ಹೈರಾಣಗೊಳ್ಳುತ್ತಾರೆ. ಆಗ ಯಾರೇ ಆಗಲಿ ಮಾನಸಿಕವಾಗಿ ದೃಢಚಿತ್ತದಿಂದ ಸಮಯಕ್ಕೆ ಸರಿಯಾಗಿ ಸರಿಯಾದ ನಿರ್ಧಾರ ತೆಗೆದುಕೊಂಡು ಆ ಕೆಟ್ಟ ಘಳಿಗೆಯಿಂದ ಪಾರಾಗಬೇಕು. ಆ ಒಂದೇ ಒಂದು ಕ್ಷಣ ಶಾಂತವಾಗಿ ಯೋಚಿಸಿದರೆ ಸಮಸ್ಯೆ ಬಗೆಹರಿಯುತ್ತದೆ. ಹಾನಿ, ಅಪಾಯ ಅನಾಹುತಗಳು ತಪ್ಪುತ್ತವೆ ಎಂದು ಹೇಳುತ್ತಾ ತಾಜಾ ಘಟನೆಯೊಂದನ್ನು ನಿಮ್ಮ ಮುಂದಿಡುವ ಪ್ರಯತ್ನ ಇಲ್ಲಿದೆ.

ಅಂತಹ ಜೀವನಾಘಾತ ಎದುರಾದಾಗ ವ್ಯಕ್ತಿ ದೌರ್ಬಲ್ಯದಿಂದ ಆತ್ಮಹತ್ಯಗೆ ಎದುರಾಗಿದ್ದು, ಅದನ್ನು ಪೊಲೀಸ್​​ ಸಿಬ್ಬಂದಿಯೊಬ್ಬರು ತಕ್ಷಣವೇ ಚಾಕಚಕ್ಯತೆಯಿಂದ ವರ್ತಿಸಿ, ಆ ಮನುಷ್ಯನನ್ನು ಕಾಪಾಡಿ, ಮರುಜನ್ಮ ನೀಡಿದ್ದಾರೆ.

ಹಣಕಾಸಿನ ತೊಂದರೆಯಿಂದ ವ್ಯಕ್ತಿಯೊಬ್ಬರು ಹೈದರಾಬಾದ್‌ನ ಎಲ್‌ಬಿ ನಗರದಲ್ಲಿ ಫೈವ್‌ಓವರ್ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಮೀಪದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಕಾನ್ಸ್​​ಟೇಬಲ್​​ ಸತೀಶ್ ಹಾಗೂ ಮತ್ತೊಬ್ಬ ವ್ಯಕ್ತಿ ಆತನನ್ನು ಗಮನಿಸಿದ್ದಾರೆ. ತಕ್ಷಣ ಕಾನ್‌ಸ್ಟೆಬಲ್ ಸತೀಶ್ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸ್​ ಸತೀಶ್ ಬಹಳ ಜಾಣತನದಿಂದ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಗೆ ಕಿಂಚಿತ್ತೂ ಅನುಮಾನ ಬಾರದಂತೆ, ಆತ್ಮಹತ್ಯೆಗೆ ಸಜ್ಜಾಗುತ್ತಿದ್ದ ವ್ಯಕ್ತಿಯ ಬಗ್ಗೆ ತಲೆ ಕೆಡಿಸಿಕೊಳ್ಳದವರಂತೆ ಫೋನ್ ನಲ್ಲಿ ಮಾತನಾಡುತ್ತಾ, ಆತನ ಸಮೀಪಕ್ಕೆ ತೆರಳಿದ್ದಾರೆ. ಆ ವ್ಯಕ್ತಿ ಹತ್ತಿರ ಹೋದ ಕೂಡಲೇ ಅವನ ಕತ್ತಿನಲ್ಲಿದ್ದ ಟವೆಲ್ ಹಿಡಿದು ಅವನನ್ನು ಕೆಳಗೆ ಎಳೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:52 am, Wed, 24 May 23

‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು