ಫ್ಲೈಓವರ್​​ನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ; ಅದನ್ನು ಪೊಲೀಸ್​ ಕಾನ್‌ಸ್ಟೆಬಲ್ ತಡೆದಿದ್ದು ಹೇಗೆ? ನೀವೇ ನೋಡಿ!

ಅಂತಹ ಜೀವನಾಘಾತ ಎದುರಾದಾಗ ವ್ಯಕ್ತಿ ದೌರ್ಬಲ್ಯದಿಂದ ಆತ್ಮಹತ್ಯಗೆ ಎದುರಾಗಿದ್ದು, ಅದನ್ನು ಪೊಲೀಸ್​​ ಸಿಬ್ಬಂದಿಯೊಬ್ಬರು ತಕ್ಷಣವೇ ಚಾಕಚಕ್ಯತೆಯಿಂದ ವರ್ತಿಸಿ, ಆ ಮನುಷ್ಯನನ್ನು ಕಾಪಾಡಿ, ಮರುಜನ್ಮ ನೀಡಿದ್ದಾರೆ.

Follow us
|

Updated on:May 24, 2023 | 10:59 AM

ಸಾಮಾನ್ಯವಾಗಿ ಅನೇಕ ಮಂದಿ ಜೀವನದಲ್ಲಿ ಯಾವುದೇ ಅಪಘಾತಗಳು, ಆಘಾತಗಳು, ಆತಂಕಗಳು, ಅಪಾಯಗಳು ಎದುರಾದಾಗ ಗೊಂದಲಕ್ಕೊಳಗಾಗುತ್ತಾರೆ. ಹೇಗೆ… ಹೇಗೆ… ಜೀವನ ನಡೆಸಬೇಕು ಎಂದು ಹೈರಾಣಗೊಳ್ಳುತ್ತಾರೆ. ಆಗ ಯಾರೇ ಆಗಲಿ ಮಾನಸಿಕವಾಗಿ ದೃಢಚಿತ್ತದಿಂದ ಸಮಯಕ್ಕೆ ಸರಿಯಾಗಿ ಸರಿಯಾದ ನಿರ್ಧಾರ ತೆಗೆದುಕೊಂಡು ಆ ಕೆಟ್ಟ ಘಳಿಗೆಯಿಂದ ಪಾರಾಗಬೇಕು. ಆ ಒಂದೇ ಒಂದು ಕ್ಷಣ ಶಾಂತವಾಗಿ ಯೋಚಿಸಿದರೆ ಸಮಸ್ಯೆ ಬಗೆಹರಿಯುತ್ತದೆ. ಹಾನಿ, ಅಪಾಯ ಅನಾಹುತಗಳು ತಪ್ಪುತ್ತವೆ ಎಂದು ಹೇಳುತ್ತಾ ತಾಜಾ ಘಟನೆಯೊಂದನ್ನು ನಿಮ್ಮ ಮುಂದಿಡುವ ಪ್ರಯತ್ನ ಇಲ್ಲಿದೆ.

ಅಂತಹ ಜೀವನಾಘಾತ ಎದುರಾದಾಗ ವ್ಯಕ್ತಿ ದೌರ್ಬಲ್ಯದಿಂದ ಆತ್ಮಹತ್ಯಗೆ ಎದುರಾಗಿದ್ದು, ಅದನ್ನು ಪೊಲೀಸ್​​ ಸಿಬ್ಬಂದಿಯೊಬ್ಬರು ತಕ್ಷಣವೇ ಚಾಕಚಕ್ಯತೆಯಿಂದ ವರ್ತಿಸಿ, ಆ ಮನುಷ್ಯನನ್ನು ಕಾಪಾಡಿ, ಮರುಜನ್ಮ ನೀಡಿದ್ದಾರೆ.

ಹಣಕಾಸಿನ ತೊಂದರೆಯಿಂದ ವ್ಯಕ್ತಿಯೊಬ್ಬರು ಹೈದರಾಬಾದ್‌ನ ಎಲ್‌ಬಿ ನಗರದಲ್ಲಿ ಫೈವ್‌ಓವರ್ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಮೀಪದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಕಾನ್ಸ್​​ಟೇಬಲ್​​ ಸತೀಶ್ ಹಾಗೂ ಮತ್ತೊಬ್ಬ ವ್ಯಕ್ತಿ ಆತನನ್ನು ಗಮನಿಸಿದ್ದಾರೆ. ತಕ್ಷಣ ಕಾನ್‌ಸ್ಟೆಬಲ್ ಸತೀಶ್ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸ್​ ಸತೀಶ್ ಬಹಳ ಜಾಣತನದಿಂದ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಗೆ ಕಿಂಚಿತ್ತೂ ಅನುಮಾನ ಬಾರದಂತೆ, ಆತ್ಮಹತ್ಯೆಗೆ ಸಜ್ಜಾಗುತ್ತಿದ್ದ ವ್ಯಕ್ತಿಯ ಬಗ್ಗೆ ತಲೆ ಕೆಡಿಸಿಕೊಳ್ಳದವರಂತೆ ಫೋನ್ ನಲ್ಲಿ ಮಾತನಾಡುತ್ತಾ, ಆತನ ಸಮೀಪಕ್ಕೆ ತೆರಳಿದ್ದಾರೆ. ಆ ವ್ಯಕ್ತಿ ಹತ್ತಿರ ಹೋದ ಕೂಡಲೇ ಅವನ ಕತ್ತಿನಲ್ಲಿದ್ದ ಟವೆಲ್ ಹಿಡಿದು ಅವನನ್ನು ಕೆಳಗೆ ಎಳೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:52 am, Wed, 24 May 23

ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್