AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯೀಮರಿ ನಾಯೀಮರಿ ಎಲ್ಲಿಗೆ ಹೊರಟಿದ್ದೆ? ನಿಮ್ಮ ಶುಕ್ರವಾರವನ್ನು ಮುದಗೊಳಿಸುವ ಈ ವಿಡಿಯೋ

Puppy : ಅಬ್ಬಾ ಇದೊಂದು ದಿನ ಕಳೆದರೆ ಸಾಕು. ವೀಕೆಂಡ್​ನಲ್ಲಿ ಆರಾಮಾಗಿರಬಹುದು ಎಂದು ಲೆಕ್ಕಾಚಾರ ಹಾಕುತ್ತ ಕೆಲಸ ಮಾಡುತ್ತಿರಬಹುದು ನೀವೆಲ್ಲ. ಸಂಜೆತನಕ ನಿಮಗೆ ಶಕ್ತಿ ತುಂಬಲು ಈ ಪುಟ್ಟನಾಯಿ ರೈಲಿನಲ್ಲಿ ಬರುತ್ತಿದೆ.

ನಾಯೀಮರಿ ನಾಯೀಮರಿ ಎಲ್ಲಿಗೆ ಹೊರಟಿದ್ದೆ? ನಿಮ್ಮ ಶುಕ್ರವಾರವನ್ನು ಮುದಗೊಳಿಸುವ ಈ ವಿಡಿಯೋ
ಎಲ್ಲಿಗೆ ಹೊರಟಿದ್ದೀನಿ?
TV9 Web
| Edited By: ಶ್ರೀದೇವಿ ಕಳಸದ|

Updated on:Jan 20, 2023 | 11:07 AM

Share

Viral Video : ಈ ಚಳಿಗೆ ಎಲ್ಲ ಕೆಲಸವನ್ನೂ ಪಕ್ಕಕ್ಕೆ ಸರಿಸಿ ಬೆಚ್ಚಗೆ ನಿದ್ದೆ ಮಾಡಬೇಕು ಎಂದು ಯಾರಿಗೆ ಅನ್ನಿಸುವುದಿಲ್ಲ? ಏನು ಮಾಡುವುದು ಎಲ್ಲರಿಗೂ ಆ ಭಾಗ್ಯ ಬೇಕಲ್ಲ! ಪುಟ್ಟ ನಾಯಿಮರಿಯಾಗಿದ್ದರೆ ಸಾಧ್ಯವಾಗುತ್ತಿತ್ತೇನೋ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಲ್ಯಾಬ್ರಡಾರ್​ ನಾಯಿಮರಿ ಹೀಗೆ ಬೆಚ್ಚಗೆ ಬ್ಯಾಗಿನಲ್ಲಿ ಕುಳಿತು, ನಿದ್ದೆಯನ್ನೂ ಮಾಡುತ್ತ ರೈಲಿನಲ್ಲಿ ಪ್ರಯಾಣಿಸುತ್ತಿದೆ. ಯಾವ ಊರಿಗೆ ಹೋಗುತ್ತಿದೆಯೋ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Pet Town (@pettownindia)

ನಡುವೆ ಎಚ್ಚರಗೊಂಡು ಕುತೂಹಲದಿಂದ ತನ್ನ ಸುತ್ತಮುತ್ತನ್ನು ಗಮನಿಸುತ್ತದೆ. ತಾನೆಲ್ಲಿಗೆ ಹೊರಟಿದ್ದೇನೆ ಎಂದು ಅದಕ್ಕೂ ಗೊತ್ತಿಲ್ಲ. ತನ್ನನ್ನು ಸಾಕಿದವರ ಮಡಿಲೊಳಗೆ ಬೆಚ್ಚಗೆ ಕುಳಿತುಕೊಳ್ಳುವುದಷ್ಟೇ ತನ್ನ ಕೆಲಸ, ಊರ ಉಸಾಬರಿ ಯಾಕೆ ಬೇಕು ಎಂಬಂತಿದೆ.

ಇದನ್ನೂ ಓದಿ : ಎದುರುಬದುರಾದ ಕಾರ್​ಗಳು ಇಕ್ಕಟ್ಟಾದ ಸೇತುವೆ ಮೇಲೆ ಚಲಿಸಿದ ವಿಡಿಯೋ ವೈರಲ್

ಜನವರಿ 6ರಂದು ಪೋಸ್ಟ್ ಮಾಡಲಾದ ಈ ವಿಡಿಯೋ ಅನ್ನು ಈತನಕ 21 ಮಿಲಿಯನ್​ಗಿಂತಲೂ ಹೆಚ್ಚು ಜನ ಈ ವಿಡಿಯೋ ನೋಡಿದ್ದಾರೆ. 3 ಲಕ್ಷಕ್ಕೂ ಹೆಚ್ಚು ಜನ ಇಷ್ಟಪಟ್ಟಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ. ಇದು ನಿಜವಾದ ಪರಿಶುದ್ಧ ಪ್ರೀತಿ ಎಂದಿದ್ದಾರೆ ಅನೇಕರು. ನಾಯಿಗಳಿಗೂ ಸಂಭಾಷಿಸಿ ಗೊತ್ತು, ಆದರೆ ಎಲ್ಲರಿಗೂ ಅರ್ಥವಾಗುವುದಿಲ್ಲ ಎಂದಿದ್ದಾರೆ ಒಬ್ಬರು. ಕಣ್ಣುಗಳಂತೂ ಎಂಥಾ ಮುದ್ದಾಗಿವೆ, ನನಗೆ ಈ ನಾಯಿಮರಿ ಕೊಟ್ಟುಬಿಡಿ ಎಂದಿದ್ದಾರೆ ಮತ್ತೊಬ್ಬರು.

ನೀವೇನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:05 am, Fri, 20 January 23

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ