AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟ್ರಕ್‌ನ ಇಂಜಿನ್‌ನಲ್ಲಿ ಸಿಲುಕಿ 98 ಕಿ.ಮೀ ಪ್ರಯಾಣಿಸಿದ ದೈತ್ಯ ಹೆಬ್ಬಾವು

ಉತ್ತರ ಪ್ರದೇಶದಿಂದ ಬಿಹಾರಕ್ಕೆ ಚಲಿಸುತ್ತಿದ್ದ ಟ್ರಕ್‌ನ ಎಂಜಿನ್‌ನಲ್ಲಿ ದೊಡ್ಡ ಹೆಬ್ಬಾವು ಸಿಲುಕಿಕೊಂಡು 98 ಕಿಲೋಮೀಟರ್ ಪ್ರಯಾಣಿಸಿದೆ. ಲಾರಿಯ ಬಾನೆಟ್ ತೆರೆದಾಗ ಹಾವು ಕಂಡು ಚಾಲಕ ಬೆಚ್ಚಿ ಬಿದ್ದಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ಅಕ್ಷತಾ ವರ್ಕಾಡಿ
|

Updated on: Dec 01, 2024 | 2:50 PM

Share

ಉತ್ತರ ಪ್ರದೇಶ: ಹೆಬ್ಬಾವೊಂದು ಟ್ರಕ್‌ನ ಇಂಜಿನ್‌ನಲ್ಲಿ ಸಿಲುಕಿಕೊಂಡು ಸುಮಾರು 98 ಕಿಲೋಮೀಟರ್ ಪ್ರಯಾಣಿಸಿದ ಭಯಾನಕ ಘಟನೆ ಬಿಹಾರದ ನರ್ಕಟಿಯಾಗಂಜ್​ನಲ್ಲಿ ನಡೆದಿದೆ. ಉತ್ತರ ಪ್ರದೇಶದಿಂದ ಬಿಹಾರಕ್ಕೆ ಚಲಿಸುತ್ತಿದ್ದ ಟ್ರಕ್‌ನ ಎಂಜಿನ್‌ನಲ್ಲಿ ಹೆಬ್ಬಾವು ಪತ್ತೆಯಾಗಿದೆ. 98 ಕಿಲೋಮೀಟರ್ ಚಲಿಸಿದ ಬಳಿಕ ಲಾರಿಯ ಬಾನೆಟ್ ತೆರೆದಾಗ ದೈತ್ಯ ಹೆಬ್ಬಾವನ್ನು ಕಂಡು ಚಾಲಕ ಬೆಚ್ಚಿ ಬಿದ್ದಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ಬಿಹಾರದ ನರ್ಕಟಿಯಾಗಂಜ್‌ನಲ್ಲಿ ನಿರ್ಮಾಣ ಕಾರ್ಯಕ್ಕಾಗಿ ಟ್ರಕ್‌ಗೆ ಕಲ್ಲುಗಳನ್ನು ತುಂಬುತ್ತಿದ್ದಾಗ ಕುಶಿನಗರದಲ್ಲಿ ಹಾವು ಟ್ರಕ್‌ಗೆ ಪ್ರವೇಶಿಸಿರಬಹುದು ಊಹಿಸಲಾಗಿದೆ.

ಹಾವಿನ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಅವರು ಸುದೀರ್ಘ ಹೋರಾಟದ ನಂತರ ಲಾರಿಯ ಇಂಜಿನ್‌ನಿಂದ ಹಾವನ್ನು ರಕ್ಷಿಸಿದ್ದಾರೆ. ಹಾವನ್ನು ಮತ್ತೆ ಕಾಡಿಗೆ ಬಿಡಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅದೃಷ್ಟವಶಾತ್ ಹಾವು ಯಾರ ಮೇಲೂ ದಾಳಿ ಮಾಡಿಲ್ಲ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ