AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟ್ರಕ್‌ನ ಇಂಜಿನ್‌ನಲ್ಲಿ ಸಿಲುಕಿ 98 ಕಿ.ಮೀ ಪ್ರಯಾಣಿಸಿದ ದೈತ್ಯ ಹೆಬ್ಬಾವು

ಉತ್ತರ ಪ್ರದೇಶದಿಂದ ಬಿಹಾರಕ್ಕೆ ಚಲಿಸುತ್ತಿದ್ದ ಟ್ರಕ್‌ನ ಎಂಜಿನ್‌ನಲ್ಲಿ ದೊಡ್ಡ ಹೆಬ್ಬಾವು ಸಿಲುಕಿಕೊಂಡು 98 ಕಿಲೋಮೀಟರ್ ಪ್ರಯಾಣಿಸಿದೆ. ಲಾರಿಯ ಬಾನೆಟ್ ತೆರೆದಾಗ ಹಾವು ಕಂಡು ಚಾಲಕ ಬೆಚ್ಚಿ ಬಿದ್ದಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ಅಕ್ಷತಾ ವರ್ಕಾಡಿ
|

Updated on: Dec 01, 2024 | 2:50 PM

Share

ಉತ್ತರ ಪ್ರದೇಶ: ಹೆಬ್ಬಾವೊಂದು ಟ್ರಕ್‌ನ ಇಂಜಿನ್‌ನಲ್ಲಿ ಸಿಲುಕಿಕೊಂಡು ಸುಮಾರು 98 ಕಿಲೋಮೀಟರ್ ಪ್ರಯಾಣಿಸಿದ ಭಯಾನಕ ಘಟನೆ ಬಿಹಾರದ ನರ್ಕಟಿಯಾಗಂಜ್​ನಲ್ಲಿ ನಡೆದಿದೆ. ಉತ್ತರ ಪ್ರದೇಶದಿಂದ ಬಿಹಾರಕ್ಕೆ ಚಲಿಸುತ್ತಿದ್ದ ಟ್ರಕ್‌ನ ಎಂಜಿನ್‌ನಲ್ಲಿ ಹೆಬ್ಬಾವು ಪತ್ತೆಯಾಗಿದೆ. 98 ಕಿಲೋಮೀಟರ್ ಚಲಿಸಿದ ಬಳಿಕ ಲಾರಿಯ ಬಾನೆಟ್ ತೆರೆದಾಗ ದೈತ್ಯ ಹೆಬ್ಬಾವನ್ನು ಕಂಡು ಚಾಲಕ ಬೆಚ್ಚಿ ಬಿದ್ದಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ಬಿಹಾರದ ನರ್ಕಟಿಯಾಗಂಜ್‌ನಲ್ಲಿ ನಿರ್ಮಾಣ ಕಾರ್ಯಕ್ಕಾಗಿ ಟ್ರಕ್‌ಗೆ ಕಲ್ಲುಗಳನ್ನು ತುಂಬುತ್ತಿದ್ದಾಗ ಕುಶಿನಗರದಲ್ಲಿ ಹಾವು ಟ್ರಕ್‌ಗೆ ಪ್ರವೇಶಿಸಿರಬಹುದು ಊಹಿಸಲಾಗಿದೆ.

ಹಾವಿನ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಅವರು ಸುದೀರ್ಘ ಹೋರಾಟದ ನಂತರ ಲಾರಿಯ ಇಂಜಿನ್‌ನಿಂದ ಹಾವನ್ನು ರಕ್ಷಿಸಿದ್ದಾರೆ. ಹಾವನ್ನು ಮತ್ತೆ ಕಾಡಿಗೆ ಬಿಡಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅದೃಷ್ಟವಶಾತ್ ಹಾವು ಯಾರ ಮೇಲೂ ದಾಳಿ ಮಾಡಿಲ್ಲ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್