AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟ್ರಕ್‌ನ ಇಂಜಿನ್‌ನಲ್ಲಿ ಸಿಲುಕಿ 98 ಕಿ.ಮೀ ಪ್ರಯಾಣಿಸಿದ ದೈತ್ಯ ಹೆಬ್ಬಾವು

ಉತ್ತರ ಪ್ರದೇಶದಿಂದ ಬಿಹಾರಕ್ಕೆ ಚಲಿಸುತ್ತಿದ್ದ ಟ್ರಕ್‌ನ ಎಂಜಿನ್‌ನಲ್ಲಿ ದೊಡ್ಡ ಹೆಬ್ಬಾವು ಸಿಲುಕಿಕೊಂಡು 98 ಕಿಲೋಮೀಟರ್ ಪ್ರಯಾಣಿಸಿದೆ. ಲಾರಿಯ ಬಾನೆಟ್ ತೆರೆದಾಗ ಹಾವು ಕಂಡು ಚಾಲಕ ಬೆಚ್ಚಿ ಬಿದ್ದಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ಅಕ್ಷತಾ ವರ್ಕಾಡಿ
|

Updated on: Dec 01, 2024 | 2:50 PM

Share

ಉತ್ತರ ಪ್ರದೇಶ: ಹೆಬ್ಬಾವೊಂದು ಟ್ರಕ್‌ನ ಇಂಜಿನ್‌ನಲ್ಲಿ ಸಿಲುಕಿಕೊಂಡು ಸುಮಾರು 98 ಕಿಲೋಮೀಟರ್ ಪ್ರಯಾಣಿಸಿದ ಭಯಾನಕ ಘಟನೆ ಬಿಹಾರದ ನರ್ಕಟಿಯಾಗಂಜ್​ನಲ್ಲಿ ನಡೆದಿದೆ. ಉತ್ತರ ಪ್ರದೇಶದಿಂದ ಬಿಹಾರಕ್ಕೆ ಚಲಿಸುತ್ತಿದ್ದ ಟ್ರಕ್‌ನ ಎಂಜಿನ್‌ನಲ್ಲಿ ಹೆಬ್ಬಾವು ಪತ್ತೆಯಾಗಿದೆ. 98 ಕಿಲೋಮೀಟರ್ ಚಲಿಸಿದ ಬಳಿಕ ಲಾರಿಯ ಬಾನೆಟ್ ತೆರೆದಾಗ ದೈತ್ಯ ಹೆಬ್ಬಾವನ್ನು ಕಂಡು ಚಾಲಕ ಬೆಚ್ಚಿ ಬಿದ್ದಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ಬಿಹಾರದ ನರ್ಕಟಿಯಾಗಂಜ್‌ನಲ್ಲಿ ನಿರ್ಮಾಣ ಕಾರ್ಯಕ್ಕಾಗಿ ಟ್ರಕ್‌ಗೆ ಕಲ್ಲುಗಳನ್ನು ತುಂಬುತ್ತಿದ್ದಾಗ ಕುಶಿನಗರದಲ್ಲಿ ಹಾವು ಟ್ರಕ್‌ಗೆ ಪ್ರವೇಶಿಸಿರಬಹುದು ಊಹಿಸಲಾಗಿದೆ.

ಹಾವಿನ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಅವರು ಸುದೀರ್ಘ ಹೋರಾಟದ ನಂತರ ಲಾರಿಯ ಇಂಜಿನ್‌ನಿಂದ ಹಾವನ್ನು ರಕ್ಷಿಸಿದ್ದಾರೆ. ಹಾವನ್ನು ಮತ್ತೆ ಕಾಡಿಗೆ ಬಿಡಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅದೃಷ್ಟವಶಾತ್ ಹಾವು ಯಾರ ಮೇಲೂ ದಾಳಿ ಮಾಡಿಲ್ಲ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ