AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೆಬ್ಬಾವಿನ ಮೇಲೆ ಕುಳಿತು ಜಾರುಬಂಡಿ ಆಡುತ್ತಿರುವ ಮಕ್ಕಳು; ವಿಡಿಯೋ ವೈರಲ್

ಪುಟ್ಟ ಮಕ್ಕಳಿಬ್ಬರು ಹೆಬ್ಬಾವಿನ ಮೇಲೆ ಕುಳಿತು ಜಾರುಬಂಡಿ ಆಡುತ್ತಾ ಅದರ ಮೇಲೆ ಸವಾರಿ ಮಾಡುತ್ತಿರುವ ವಿಡಿಯೊವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ. ಮಕ್ಕಳಿಬ್ಬರು ಧೈರ್ಯ ಕಂಡು ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ. BapuDaLadla ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಮಕ್ಕಳಿಬ್ಬರು ಧೈರ್ಯ ಕಂಡು ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ.

Viral Video: ಹೆಬ್ಬಾವಿನ ಮೇಲೆ ಕುಳಿತು ಜಾರುಬಂಡಿ ಆಡುತ್ತಿರುವ ಮಕ್ಕಳು; ವಿಡಿಯೋ ವೈರಲ್
ಹೆಬ್ಬಾವಿನ ಮೇಲೆ ಕುಳಿತು ಜಾರುಬಂಡಿ ಆಡುತ್ತಿರುವ ಮಕ್ಕಳು
ಅಕ್ಷತಾ ವರ್ಕಾಡಿ
| Edited By: |

Updated on:Mar 17, 2025 | 10:16 AM

Share

ಹೆಬ್ಬಾವು ವಿಷಕಾರಿಯಲ್ಲದಿದ್ದರೂ, ಅತ್ಯಂತ ಶಕ್ತಿಶಾಲಿ ಮತ್ತು ಅಪಾಯಕಾರಿ ಹಾವು. ಮನುಷ್ಯನನ್ನು ಜೀವಂತವಾಗಿ ನುಂಗಿ ಹಾಕುವ ಹೆಬ್ಬಾವು ಬಿಗಿಯಾಗಿ ಸುತ್ತಿಕೊಂಡು ಉಸಿರುಗಟ್ಟಿಸಿ ಕೊಂದು ಬಿಡುತ್ತದೆ. ಆದರೆ ಇಲ್ಲಿ ಪುಟ್ಟ ಮಕ್ಕಳಿಬ್ಬರು ಹೆಬ್ಬಾವಿನ ಮೇಲೆ ಕುಳಿತು ಜಾರುಬಂಡಿ ಆಡುತ್ತಾ ಸವಾರಿ ಮಾಡುತ್ತಿರುವ ವಿಡಿಯೊವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ. ಸದ್ಯ ಒಂದು ಕ್ಷಣ ಈ ವಿಡಿಯೋ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

BapuDaLadla ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಮಕ್ಕಳಿಬ್ಬರು ಧೈರ್ಯ ಕಂಡು ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ. ಈ ವಿಡಿಯೋ ಹಂಚಿಕೊಂಡ ಕೇವಲ ಮೂರು ದಿನಗಳಲ್ಲಿ 7ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಹಿಳೆ ಕಛೇರಿಗಳಲ್ಲಿ ಕೆಲಸ ಪಡೆಯಲು ಪತಿಯ ಅನುಮತಿ ಅಗತ್ಯ; 18 ದೇಶಗಳಲ್ಲಿ ಈ ನಿಯಮ ಜಾರಿಯಲ್ಲಿದೆ

ಮಿರರ್‌ನ ವರದಿಯ ಪ್ರಕಾರ, ಈ ವೀಡಿಯೊ ಇಂಡೋನೇಷ್ಯಾದಾಗಿದ್ದು, ಇದು ಸಾಕಷ್ಟು ಹಳೆಯ ವಿಡಿಯೋ ಎಂದು ಹೇಳಲಾಗಿದೆ. ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಹೆಬ್ಬಾವು ‘ರೆಟಿಕ್ಯುಲೇಟೆಡ್ ಪೈಥಾನ್’ ಆಗಿದ್ದು, ಇದು ವಿಶ್ವದ ಎರಡನೇ ಅತಿ ದೊಡ್ಡ ಹಾವು. ಈ ಹಾವಿಗೆ ಮನುಷ್ಯನನ್ನು ಜೀವಂತವಾಗಿ ನುಂಗುವ ಶಕ್ತಿ ಇದೆ ವಿವರಿಸಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:09 am, Thu, 26 September 24

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ