Viral Video: ಈತ ನನ್ನವನು, ಅಲ್ಲಲ್ಲ ನನ್ನವನು; ಒಬ್ಬನಿಗಾಗಿ ಇಬ್ಬರು ಯುವತಿಯರ ಹೊಡೆದಾಟ

ಇಬ್ಬರು ಯುವತಿಯರು ಒಬ್ಬನನ್ನೇ ಪ್ರೀತಿಸಿ ಆತ ತನ್ನವನೆಂದು ಹೇಳಿಕೊಂಡು ಪರಸ್ಪರ ಹೊಡೆದಾಡಿಕೊಳ್ಳುತ್ತಿರುವ ಪ್ರಸಂಗಗಳು ನಡೆಯುತ್ತಿದ್ದು, ಇದರ ವಿಡಿಯೋಗಳು ಇಂಟರ್ನೆಟ್​ನಲ್ಲಿ ಪದೇಪದೇ ಕಾಣಿಸಿಕೊಳ್ಳುತ್ತಿರುತ್ತವೆ. ಇದೀಗ ಅಂತಹದ್ದೇ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದೆ.

Viral Video: ಈತ ನನ್ನವನು, ಅಲ್ಲಲ್ಲ ನನ್ನವನು; ಒಬ್ಬನಿಗಾಗಿ ಇಬ್ಬರು ಯುವತಿಯರ ಹೊಡೆದಾಟ
ಒಬ್ಬನಿಗಾಗಿ ಇಬ್ಬರು ಯುವತಿಯರ ಹೊಡೆದಾಟImage Credit source: USIndia_
Follow us
| Updated By: Rakesh Nayak Manchi

Updated on:Oct 17, 2022 | 1:03 PM

ಇತ್ತೀಚಿನ ದಿನಗಳಲ್ಲಿ ಕಾಲೇಜು ಯುವತಿಯರು ಹೊಡೆದಾಡಿಕೊಳ್ಳುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಕಾಣಸಿಗುತ್ತಿವೆ. ಅಚ್ಚರಿಯ ಸಂಗತಿ ಏನಪ್ಪಾಂತಂದರೆ, ನಾರಿಮಣಿಯರ ಇಂತಹ ಫೈಟಿಂಗ್​ಗಳಲ್ಲಿ ಹೆಚ್ಚಿನವುಗಳು ಒಬ್ಬ ಪ್ರಿಯತಮನಿಗಾಗಿ ನಡೆಯುತ್ತದೆ. ಈಗಾಗಲೇ ಅನೇಕ ವಿಡಿಯೋಗಳನ್ನು ನೋಡಿರುತ್ತೀರಿ. ಇದೀಗ ಮತ್ತೊಂದು ವಿಡಿಯೋ ಹರಿದಾಡಲು ಆರಂಭವಾಗಿದೆ. ಇಬ್ಬರು ಯುವತಿಯರು ಒಬ್ಬನನ್ನು ಪ್ರೀತಿಸಿ ಆತ ತನ್ನವನೆಂದು ಹೇಳುತ್ತಾ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಯುವತಿಯರು ಕಾಲೇಜು ಸಮವಸ್ತ್ರ ಧರಿಸಿಕೊಂಡು ಹೊಡೆದಾಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ವಿಡಿಯೋದಲ್ಲಿ, ಸಮವಸ್ತ್ರ ಧರಿಸಿದ ಇಬ್ಬರು ಯುವತಿಯರು ಯುವಕನಿಗಾಗಿ ಜಗಳ ಮಾಡಿಕೊಳ್ಳಲು ಆರಂಭಿಸುತ್ತಾರೆ. ಇಬ್ಬರು ಕೂಡ ಪರಸ್ಪರ ತಲೆಗೂದಲನ್ನು ಎಳೆಯುವುದು, ಹೊಡೆಯುವುದನ್ನು ಮಾಡಿದ್ದಾರೆ. ಈ ವೇಳೆ ಇಬ್ಬರ ಜಗಳವನ್ನು ಬಿಡಿಸಲು ಅವರ ಸ್ನೇಹಿತರು ಪರದಾಡಿ ಕೊನೆಗೂ ಅವರನ್ನು ಬೇರ್ಪಡಿಸುವಲ್ಲಿ ಯಶಸ್ವಿಯಾಗುವುದನ್ನು ನೋಡಬಹುದು. UnSeen India ಎಂಬ ಟ್ವಿಟರ್ ಖಾತೆಯಲ್ಲಿ ಇದರ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಒಬ್ಬ ಹುಡುಗನಿಗಾಗಿ ಇಬ್ಬರು ಹುಡುಗಿಯರ ನಡುವೆ ಜಗಳ” ಎಂದು ಶೀರ್ಷಿಕೆ ನೀಡಲಾಗಿದೆ. 1.27 ಲಕ್ಷಕ್ಕೂ ಅಧಿಕ ಮಂಡಿ ಈ ವಿಡಿಯೋವನ್ನು ವೀಕ್ಷಣೆ ಮಾಡಿದ್ದು, 3 ಸಾವಿರಕ್ಕೂ ಅಧಿಕ ಲೈಕ್​ಗಳು ಬಂದಿವೆ.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 1:03 pm, Mon, 17 October 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್