AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈತ ನನ್ನವನು, ಅಲ್ಲಲ್ಲ ನನ್ನವನು; ಒಬ್ಬನಿಗಾಗಿ ಇಬ್ಬರು ಯುವತಿಯರ ಹೊಡೆದಾಟ

ಇಬ್ಬರು ಯುವತಿಯರು ಒಬ್ಬನನ್ನೇ ಪ್ರೀತಿಸಿ ಆತ ತನ್ನವನೆಂದು ಹೇಳಿಕೊಂಡು ಪರಸ್ಪರ ಹೊಡೆದಾಡಿಕೊಳ್ಳುತ್ತಿರುವ ಪ್ರಸಂಗಗಳು ನಡೆಯುತ್ತಿದ್ದು, ಇದರ ವಿಡಿಯೋಗಳು ಇಂಟರ್ನೆಟ್​ನಲ್ಲಿ ಪದೇಪದೇ ಕಾಣಿಸಿಕೊಳ್ಳುತ್ತಿರುತ್ತವೆ. ಇದೀಗ ಅಂತಹದ್ದೇ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದೆ.

Viral Video: ಈತ ನನ್ನವನು, ಅಲ್ಲಲ್ಲ ನನ್ನವನು; ಒಬ್ಬನಿಗಾಗಿ ಇಬ್ಬರು ಯುವತಿಯರ ಹೊಡೆದಾಟ
ಒಬ್ಬನಿಗಾಗಿ ಇಬ್ಬರು ಯುವತಿಯರ ಹೊಡೆದಾಟImage Credit source: USIndia_
TV9 Web
| Edited By: Rakesh Nayak Manchi|

Updated on:Oct 17, 2022 | 1:03 PM

Share

ಇತ್ತೀಚಿನ ದಿನಗಳಲ್ಲಿ ಕಾಲೇಜು ಯುವತಿಯರು ಹೊಡೆದಾಡಿಕೊಳ್ಳುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಕಾಣಸಿಗುತ್ತಿವೆ. ಅಚ್ಚರಿಯ ಸಂಗತಿ ಏನಪ್ಪಾಂತಂದರೆ, ನಾರಿಮಣಿಯರ ಇಂತಹ ಫೈಟಿಂಗ್​ಗಳಲ್ಲಿ ಹೆಚ್ಚಿನವುಗಳು ಒಬ್ಬ ಪ್ರಿಯತಮನಿಗಾಗಿ ನಡೆಯುತ್ತದೆ. ಈಗಾಗಲೇ ಅನೇಕ ವಿಡಿಯೋಗಳನ್ನು ನೋಡಿರುತ್ತೀರಿ. ಇದೀಗ ಮತ್ತೊಂದು ವಿಡಿಯೋ ಹರಿದಾಡಲು ಆರಂಭವಾಗಿದೆ. ಇಬ್ಬರು ಯುವತಿಯರು ಒಬ್ಬನನ್ನು ಪ್ರೀತಿಸಿ ಆತ ತನ್ನವನೆಂದು ಹೇಳುತ್ತಾ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಯುವತಿಯರು ಕಾಲೇಜು ಸಮವಸ್ತ್ರ ಧರಿಸಿಕೊಂಡು ಹೊಡೆದಾಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ವಿಡಿಯೋದಲ್ಲಿ, ಸಮವಸ್ತ್ರ ಧರಿಸಿದ ಇಬ್ಬರು ಯುವತಿಯರು ಯುವಕನಿಗಾಗಿ ಜಗಳ ಮಾಡಿಕೊಳ್ಳಲು ಆರಂಭಿಸುತ್ತಾರೆ. ಇಬ್ಬರು ಕೂಡ ಪರಸ್ಪರ ತಲೆಗೂದಲನ್ನು ಎಳೆಯುವುದು, ಹೊಡೆಯುವುದನ್ನು ಮಾಡಿದ್ದಾರೆ. ಈ ವೇಳೆ ಇಬ್ಬರ ಜಗಳವನ್ನು ಬಿಡಿಸಲು ಅವರ ಸ್ನೇಹಿತರು ಪರದಾಡಿ ಕೊನೆಗೂ ಅವರನ್ನು ಬೇರ್ಪಡಿಸುವಲ್ಲಿ ಯಶಸ್ವಿಯಾಗುವುದನ್ನು ನೋಡಬಹುದು. UnSeen India ಎಂಬ ಟ್ವಿಟರ್ ಖಾತೆಯಲ್ಲಿ ಇದರ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಒಬ್ಬ ಹುಡುಗನಿಗಾಗಿ ಇಬ್ಬರು ಹುಡುಗಿಯರ ನಡುವೆ ಜಗಳ” ಎಂದು ಶೀರ್ಷಿಕೆ ನೀಡಲಾಗಿದೆ. 1.27 ಲಕ್ಷಕ್ಕೂ ಅಧಿಕ ಮಂಡಿ ಈ ವಿಡಿಯೋವನ್ನು ವೀಕ್ಷಣೆ ಮಾಡಿದ್ದು, 3 ಸಾವಿರಕ್ಕೂ ಅಧಿಕ ಲೈಕ್​ಗಳು ಬಂದಿವೆ.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 1:03 pm, Mon, 17 October 22

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್