AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಪ್ಪಲಿ ಕೈಗೆತ್ತಿಕೊಂಡು ರಪರಪ ಅಂತ ಹೊಡೆದಾಡಿಕೊಂಡರು

ವದ್ಧ ಹಾಗೂ ಮಧ್ಯ ವಯಸ್ಕನ ನಡುವೆ ಮಾತಿಗೆ ಮಾತು ಬೆಳೆದು ತಾರಕಕ್ಕೇರಿದ್ದಲ್ಲದೆ ಚಪ್ಪಲಿ ಕೈಗೆತ್ತಿಕೊಂಡು ಪರಸ್ಪರ ಹೊಡೆದಾಡಿಕೊಳ್ಳುವಷ್ಟರ ಮಟ್ಟಿಗೆ ಬೆಳೆದಿದೆ.

Viral Video: ಚಪ್ಪಲಿ ಕೈಗೆತ್ತಿಕೊಂಡು ರಪರಪ ಅಂತ ಹೊಡೆದಾಡಿಕೊಂಡರು
ಚಪ್ಪಲಿಯಲ್ಲಿ ಪರಸ್ಪರ ಹೊಡೆದಾಡಿಕೊಂಡ ಇಬ್ಬರು ವ್ಯಕ್ತಿಗಳು
TV9 Web
| Edited By: Rakesh Nayak Manchi|

Updated on:Sep 11, 2022 | 2:17 PM

Share

ಮಹಿಳೆಯರು, ಶಾಲಾ ಬಾಲಕಿಯರು, ಪುರುಷರ ನಡುವಿನ ಬೀದಿ ಜಗಳವನ್ನು ಅದೆಷ್ಟು ನೋಡಿಲ್ಲಾ ಹೇಳಿ? ಇಂತಹ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಇರುತ್ತದೆ. ಇದೀಗ ಹಿರಿಯ ವ್ಯಕ್ತಿ ಮತ್ತು ಮಧ್ಯ ವಯಸ್ಕನ ನಡುವೆ ನಡೆದ ಜಗಳದ ವಿಡಿಯೋ ಇಂಟರ್ನೆಟ್​ನಲ್ಲಿ ಕಾಣಿಸಿಕೊಂಡಿದೆ. ಇಬ್ಬರು ವ್ಯಕ್ತಿಗಳು ತಮ್ಮ ಚಪ್ಪಲಿಯನ್ನು ಕೈಗೆತ್ತಿಕೊಂಡು ರಪರಪ ಅಂತಾ ಮುಖ, ತಲೆಗೆ ಪರಸ್ಪರ ಹೊಡೆದಾಡಿಕೊಂಡಿರುವುದನ್ನು ವಿಡಿಯೋ ತೋರಿಸುತ್ತದೆ. 

ವಿಡಿಯೋದಲ್ಲಿ ಇರುವಂತೆ, ತಲೆಗೂದಲು ಬಿಳಿಯಾಗಿರು ಹಿರಿಯ ವ್ಯಕ್ತಿ ಮತ್ತು ಮಧ್ಯ ವಯಸ್ಕ ವ್ಯಕ್ತಿಯ ನಡುವೆ ಮಾತಿನ ಚಕಾಮಕಿ ಆರಂಭಗೊಂಡಿದೆ. ಹೀಗೆ ಆರಂಭವಾದ ಮಾತಿನ ಜಗಳ ಚಪ್ಪಲಿಯಲ್ಲಿ ಹೊಡೆದಾಡಿಕೊಳ್ಳುವಷ್ಟರ ಮಟ್ಟಿಗೆ ಬೆಳೆಯಿತು. ವೃದ್ಧ ಚಪ್ಪಲಿಯಲ್ಲಿ ಹೊಡೆದರೆ, ಯುವಕ ತನ್ನ ಬೂಟ್​ನಲ್ಲಿ ವೃದ್ಧನಿಗೆ ಹೊಡೆಯುತ್ತಿದಿದ್ದಾನೆ. ಅಷ್ಟಕ್ಕೂ ಸುಮ್ಮನಾಗ ಅವರು ಚಪ್ಪಲಿಗಳು ಕೈಯಿಂದ ಮಿಸ್ ಆದ ನಂತರ ಪರಸ್ಪರ ಕಾಲರ್ ಪಟ್ಟಿ ಹಿಡಿದಾಟಿಕೊಂಡು ಜಟಾಪಟಿ ನಡೆಸಿದರು. ಈ ವೇಳೆ ಮಧ್ಯಪ್ರವೇಶಿಸಿದ ವ್ಯಕ್ತಿಯೊಬ್ಬರು ಇಬ್ಬರ ಜಗಳವನ್ನು ಬಿಡಿಸಿ ಅವರನ್ನು ದೂರದೂರ ಮಾಡಿದರು.

Tam Khan ಎಂಬ ವ್ಯಕ್ತಿ ತನ್ನ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಬಂದೂಕುಗಳನ್ನು ಕೆಳಗಿಟ್ಟು ಚಪ್ಪಲಿಯನ್ನು ಕೈಗೆತ್ತಿಕೊಂಡರು ಎನ್ನುವ ಅರ್ಥದಲ್ಲಿ ಶೀರ್ಷಿಕೆಯನ್ನ ನೀಡಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 2:17 pm, Sun, 11 September 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ