AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಪ್ಪಲಿ ಕೈಗೆತ್ತಿಕೊಂಡು ರಪರಪ ಅಂತ ಹೊಡೆದಾಡಿಕೊಂಡರು

ವದ್ಧ ಹಾಗೂ ಮಧ್ಯ ವಯಸ್ಕನ ನಡುವೆ ಮಾತಿಗೆ ಮಾತು ಬೆಳೆದು ತಾರಕಕ್ಕೇರಿದ್ದಲ್ಲದೆ ಚಪ್ಪಲಿ ಕೈಗೆತ್ತಿಕೊಂಡು ಪರಸ್ಪರ ಹೊಡೆದಾಡಿಕೊಳ್ಳುವಷ್ಟರ ಮಟ್ಟಿಗೆ ಬೆಳೆದಿದೆ.

Viral Video: ಚಪ್ಪಲಿ ಕೈಗೆತ್ತಿಕೊಂಡು ರಪರಪ ಅಂತ ಹೊಡೆದಾಡಿಕೊಂಡರು
ಚಪ್ಪಲಿಯಲ್ಲಿ ಪರಸ್ಪರ ಹೊಡೆದಾಡಿಕೊಂಡ ಇಬ್ಬರು ವ್ಯಕ್ತಿಗಳು
Follow us
TV9 Web
| Updated By: Rakesh Nayak Manchi

Updated on:Sep 11, 2022 | 2:17 PM

ಮಹಿಳೆಯರು, ಶಾಲಾ ಬಾಲಕಿಯರು, ಪುರುಷರ ನಡುವಿನ ಬೀದಿ ಜಗಳವನ್ನು ಅದೆಷ್ಟು ನೋಡಿಲ್ಲಾ ಹೇಳಿ? ಇಂತಹ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಇರುತ್ತದೆ. ಇದೀಗ ಹಿರಿಯ ವ್ಯಕ್ತಿ ಮತ್ತು ಮಧ್ಯ ವಯಸ್ಕನ ನಡುವೆ ನಡೆದ ಜಗಳದ ವಿಡಿಯೋ ಇಂಟರ್ನೆಟ್​ನಲ್ಲಿ ಕಾಣಿಸಿಕೊಂಡಿದೆ. ಇಬ್ಬರು ವ್ಯಕ್ತಿಗಳು ತಮ್ಮ ಚಪ್ಪಲಿಯನ್ನು ಕೈಗೆತ್ತಿಕೊಂಡು ರಪರಪ ಅಂತಾ ಮುಖ, ತಲೆಗೆ ಪರಸ್ಪರ ಹೊಡೆದಾಡಿಕೊಂಡಿರುವುದನ್ನು ವಿಡಿಯೋ ತೋರಿಸುತ್ತದೆ. 

ವಿಡಿಯೋದಲ್ಲಿ ಇರುವಂತೆ, ತಲೆಗೂದಲು ಬಿಳಿಯಾಗಿರು ಹಿರಿಯ ವ್ಯಕ್ತಿ ಮತ್ತು ಮಧ್ಯ ವಯಸ್ಕ ವ್ಯಕ್ತಿಯ ನಡುವೆ ಮಾತಿನ ಚಕಾಮಕಿ ಆರಂಭಗೊಂಡಿದೆ. ಹೀಗೆ ಆರಂಭವಾದ ಮಾತಿನ ಜಗಳ ಚಪ್ಪಲಿಯಲ್ಲಿ ಹೊಡೆದಾಡಿಕೊಳ್ಳುವಷ್ಟರ ಮಟ್ಟಿಗೆ ಬೆಳೆಯಿತು. ವೃದ್ಧ ಚಪ್ಪಲಿಯಲ್ಲಿ ಹೊಡೆದರೆ, ಯುವಕ ತನ್ನ ಬೂಟ್​ನಲ್ಲಿ ವೃದ್ಧನಿಗೆ ಹೊಡೆಯುತ್ತಿದಿದ್ದಾನೆ. ಅಷ್ಟಕ್ಕೂ ಸುಮ್ಮನಾಗ ಅವರು ಚಪ್ಪಲಿಗಳು ಕೈಯಿಂದ ಮಿಸ್ ಆದ ನಂತರ ಪರಸ್ಪರ ಕಾಲರ್ ಪಟ್ಟಿ ಹಿಡಿದಾಟಿಕೊಂಡು ಜಟಾಪಟಿ ನಡೆಸಿದರು. ಈ ವೇಳೆ ಮಧ್ಯಪ್ರವೇಶಿಸಿದ ವ್ಯಕ್ತಿಯೊಬ್ಬರು ಇಬ್ಬರ ಜಗಳವನ್ನು ಬಿಡಿಸಿ ಅವರನ್ನು ದೂರದೂರ ಮಾಡಿದರು.

Tam Khan ಎಂಬ ವ್ಯಕ್ತಿ ತನ್ನ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಬಂದೂಕುಗಳನ್ನು ಕೆಳಗಿಟ್ಟು ಚಪ್ಪಲಿಯನ್ನು ಕೈಗೆತ್ತಿಕೊಂಡರು ಎನ್ನುವ ಅರ್ಥದಲ್ಲಿ ಶೀರ್ಷಿಕೆಯನ್ನ ನೀಡಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 2:17 pm, Sun, 11 September 22

ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?