AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಪ್ಪಲಿ ಕೈಗೆತ್ತಿಕೊಂಡು ರಪರಪ ಅಂತ ಹೊಡೆದಾಡಿಕೊಂಡರು

ವದ್ಧ ಹಾಗೂ ಮಧ್ಯ ವಯಸ್ಕನ ನಡುವೆ ಮಾತಿಗೆ ಮಾತು ಬೆಳೆದು ತಾರಕಕ್ಕೇರಿದ್ದಲ್ಲದೆ ಚಪ್ಪಲಿ ಕೈಗೆತ್ತಿಕೊಂಡು ಪರಸ್ಪರ ಹೊಡೆದಾಡಿಕೊಳ್ಳುವಷ್ಟರ ಮಟ್ಟಿಗೆ ಬೆಳೆದಿದೆ.

Viral Video: ಚಪ್ಪಲಿ ಕೈಗೆತ್ತಿಕೊಂಡು ರಪರಪ ಅಂತ ಹೊಡೆದಾಡಿಕೊಂಡರು
ಚಪ್ಪಲಿಯಲ್ಲಿ ಪರಸ್ಪರ ಹೊಡೆದಾಡಿಕೊಂಡ ಇಬ್ಬರು ವ್ಯಕ್ತಿಗಳು
TV9 Web
| Edited By: |

Updated on:Sep 11, 2022 | 2:17 PM

Share

ಮಹಿಳೆಯರು, ಶಾಲಾ ಬಾಲಕಿಯರು, ಪುರುಷರ ನಡುವಿನ ಬೀದಿ ಜಗಳವನ್ನು ಅದೆಷ್ಟು ನೋಡಿಲ್ಲಾ ಹೇಳಿ? ಇಂತಹ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಇರುತ್ತದೆ. ಇದೀಗ ಹಿರಿಯ ವ್ಯಕ್ತಿ ಮತ್ತು ಮಧ್ಯ ವಯಸ್ಕನ ನಡುವೆ ನಡೆದ ಜಗಳದ ವಿಡಿಯೋ ಇಂಟರ್ನೆಟ್​ನಲ್ಲಿ ಕಾಣಿಸಿಕೊಂಡಿದೆ. ಇಬ್ಬರು ವ್ಯಕ್ತಿಗಳು ತಮ್ಮ ಚಪ್ಪಲಿಯನ್ನು ಕೈಗೆತ್ತಿಕೊಂಡು ರಪರಪ ಅಂತಾ ಮುಖ, ತಲೆಗೆ ಪರಸ್ಪರ ಹೊಡೆದಾಡಿಕೊಂಡಿರುವುದನ್ನು ವಿಡಿಯೋ ತೋರಿಸುತ್ತದೆ. 

ವಿಡಿಯೋದಲ್ಲಿ ಇರುವಂತೆ, ತಲೆಗೂದಲು ಬಿಳಿಯಾಗಿರು ಹಿರಿಯ ವ್ಯಕ್ತಿ ಮತ್ತು ಮಧ್ಯ ವಯಸ್ಕ ವ್ಯಕ್ತಿಯ ನಡುವೆ ಮಾತಿನ ಚಕಾಮಕಿ ಆರಂಭಗೊಂಡಿದೆ. ಹೀಗೆ ಆರಂಭವಾದ ಮಾತಿನ ಜಗಳ ಚಪ್ಪಲಿಯಲ್ಲಿ ಹೊಡೆದಾಡಿಕೊಳ್ಳುವಷ್ಟರ ಮಟ್ಟಿಗೆ ಬೆಳೆಯಿತು. ವೃದ್ಧ ಚಪ್ಪಲಿಯಲ್ಲಿ ಹೊಡೆದರೆ, ಯುವಕ ತನ್ನ ಬೂಟ್​ನಲ್ಲಿ ವೃದ್ಧನಿಗೆ ಹೊಡೆಯುತ್ತಿದಿದ್ದಾನೆ. ಅಷ್ಟಕ್ಕೂ ಸುಮ್ಮನಾಗ ಅವರು ಚಪ್ಪಲಿಗಳು ಕೈಯಿಂದ ಮಿಸ್ ಆದ ನಂತರ ಪರಸ್ಪರ ಕಾಲರ್ ಪಟ್ಟಿ ಹಿಡಿದಾಟಿಕೊಂಡು ಜಟಾಪಟಿ ನಡೆಸಿದರು. ಈ ವೇಳೆ ಮಧ್ಯಪ್ರವೇಶಿಸಿದ ವ್ಯಕ್ತಿಯೊಬ್ಬರು ಇಬ್ಬರ ಜಗಳವನ್ನು ಬಿಡಿಸಿ ಅವರನ್ನು ದೂರದೂರ ಮಾಡಿದರು.

Tam Khan ಎಂಬ ವ್ಯಕ್ತಿ ತನ್ನ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಬಂದೂಕುಗಳನ್ನು ಕೆಳಗಿಟ್ಟು ಚಪ್ಪಲಿಯನ್ನು ಕೈಗೆತ್ತಿಕೊಂಡರು ಎನ್ನುವ ಅರ್ಥದಲ್ಲಿ ಶೀರ್ಷಿಕೆಯನ್ನ ನೀಡಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 2:17 pm, Sun, 11 September 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?