AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಪ್ಪಲಿ ಕೈಗೆತ್ತಿಕೊಂಡು ರಪರಪ ಅಂತ ಹೊಡೆದಾಡಿಕೊಂಡರು

ವದ್ಧ ಹಾಗೂ ಮಧ್ಯ ವಯಸ್ಕನ ನಡುವೆ ಮಾತಿಗೆ ಮಾತು ಬೆಳೆದು ತಾರಕಕ್ಕೇರಿದ್ದಲ್ಲದೆ ಚಪ್ಪಲಿ ಕೈಗೆತ್ತಿಕೊಂಡು ಪರಸ್ಪರ ಹೊಡೆದಾಡಿಕೊಳ್ಳುವಷ್ಟರ ಮಟ್ಟಿಗೆ ಬೆಳೆದಿದೆ.

Viral Video: ಚಪ್ಪಲಿ ಕೈಗೆತ್ತಿಕೊಂಡು ರಪರಪ ಅಂತ ಹೊಡೆದಾಡಿಕೊಂಡರು
ಚಪ್ಪಲಿಯಲ್ಲಿ ಪರಸ್ಪರ ಹೊಡೆದಾಡಿಕೊಂಡ ಇಬ್ಬರು ವ್ಯಕ್ತಿಗಳು
TV9 Web
| Updated By: Rakesh Nayak Manchi|

Updated on:Sep 11, 2022 | 2:17 PM

Share

ಮಹಿಳೆಯರು, ಶಾಲಾ ಬಾಲಕಿಯರು, ಪುರುಷರ ನಡುವಿನ ಬೀದಿ ಜಗಳವನ್ನು ಅದೆಷ್ಟು ನೋಡಿಲ್ಲಾ ಹೇಳಿ? ಇಂತಹ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಇರುತ್ತದೆ. ಇದೀಗ ಹಿರಿಯ ವ್ಯಕ್ತಿ ಮತ್ತು ಮಧ್ಯ ವಯಸ್ಕನ ನಡುವೆ ನಡೆದ ಜಗಳದ ವಿಡಿಯೋ ಇಂಟರ್ನೆಟ್​ನಲ್ಲಿ ಕಾಣಿಸಿಕೊಂಡಿದೆ. ಇಬ್ಬರು ವ್ಯಕ್ತಿಗಳು ತಮ್ಮ ಚಪ್ಪಲಿಯನ್ನು ಕೈಗೆತ್ತಿಕೊಂಡು ರಪರಪ ಅಂತಾ ಮುಖ, ತಲೆಗೆ ಪರಸ್ಪರ ಹೊಡೆದಾಡಿಕೊಂಡಿರುವುದನ್ನು ವಿಡಿಯೋ ತೋರಿಸುತ್ತದೆ. 

ವಿಡಿಯೋದಲ್ಲಿ ಇರುವಂತೆ, ತಲೆಗೂದಲು ಬಿಳಿಯಾಗಿರು ಹಿರಿಯ ವ್ಯಕ್ತಿ ಮತ್ತು ಮಧ್ಯ ವಯಸ್ಕ ವ್ಯಕ್ತಿಯ ನಡುವೆ ಮಾತಿನ ಚಕಾಮಕಿ ಆರಂಭಗೊಂಡಿದೆ. ಹೀಗೆ ಆರಂಭವಾದ ಮಾತಿನ ಜಗಳ ಚಪ್ಪಲಿಯಲ್ಲಿ ಹೊಡೆದಾಡಿಕೊಳ್ಳುವಷ್ಟರ ಮಟ್ಟಿಗೆ ಬೆಳೆಯಿತು. ವೃದ್ಧ ಚಪ್ಪಲಿಯಲ್ಲಿ ಹೊಡೆದರೆ, ಯುವಕ ತನ್ನ ಬೂಟ್​ನಲ್ಲಿ ವೃದ್ಧನಿಗೆ ಹೊಡೆಯುತ್ತಿದಿದ್ದಾನೆ. ಅಷ್ಟಕ್ಕೂ ಸುಮ್ಮನಾಗ ಅವರು ಚಪ್ಪಲಿಗಳು ಕೈಯಿಂದ ಮಿಸ್ ಆದ ನಂತರ ಪರಸ್ಪರ ಕಾಲರ್ ಪಟ್ಟಿ ಹಿಡಿದಾಟಿಕೊಂಡು ಜಟಾಪಟಿ ನಡೆಸಿದರು. ಈ ವೇಳೆ ಮಧ್ಯಪ್ರವೇಶಿಸಿದ ವ್ಯಕ್ತಿಯೊಬ್ಬರು ಇಬ್ಬರ ಜಗಳವನ್ನು ಬಿಡಿಸಿ ಅವರನ್ನು ದೂರದೂರ ಮಾಡಿದರು.

Tam Khan ಎಂಬ ವ್ಯಕ್ತಿ ತನ್ನ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಬಂದೂಕುಗಳನ್ನು ಕೆಳಗಿಟ್ಟು ಚಪ್ಪಲಿಯನ್ನು ಕೈಗೆತ್ತಿಕೊಂಡರು ಎನ್ನುವ ಅರ್ಥದಲ್ಲಿ ಶೀರ್ಷಿಕೆಯನ್ನ ನೀಡಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 2:17 pm, Sun, 11 September 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?