AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಕೆ ಮ್ಯಾರಥಾನ್‌ನಲ್ಲಿ ಸೀರೆಯುಟ್ಟು ಓಡಿದ ಒಡಿಯಾ ಮಹಿಳೆ; ವಿಡಿಯೋ ವೈರಲ್​​​​

ಭಾರತೀಯ ಸಂಸ್ಕೃತಿಯ ಪ್ರತೀಕವಾಗಿರುವ ಸಾಂಪ್ರದಾಯಿಕ ಉಡುಗೆಯನ್ನು ಪ್ರತಿನಿಧಿಸುವ ಸಲುವಾಗಿ ಒಡಿಯಾ ಮಹಿಳೆ 42.5 ಕಿ.ಮೀ ಮ್ಯಾರಥಾನ್​​ನಲ್ಲಿ ಓಡಿ ಎಲ್ಲರ ಗಮನ ಸೆಳೆದಿದ್ದಾರೆ.

ಯುಕೆ ಮ್ಯಾರಥಾನ್‌ನಲ್ಲಿ ಸೀರೆಯುಟ್ಟು ಓಡಿದ ಒಡಿಯಾ ಮಹಿಳೆ; ವಿಡಿಯೋ ವೈರಲ್​​​​
Image Credit source: Twitter
ಅಕ್ಷತಾ ವರ್ಕಾಡಿ
|

Updated on:Apr 19, 2023 | 12:24 PM

Share

ವಿದೇಶದಲ್ಲಿ ಮಹಿಳೆಯೊಬ್ಬರು ಒರಿಸ್ಸಾ ಕೈ ಮಗ್ಗದ ಸಂಬಲ್ಪುರಿ  ಸೀರೆಯಲ್ಲಿ ಮ್ಯಾರಥಾನ್‌ನಲ್ಲಿ ಓಡಿರುವುದು ಇದೀಗಾ ಭಾರೀ ವೈರಲ್​​ ಆಗಿದೆ. ಹೌದು ಒಡಿಯಾ ಮಹಿಳೆ 42.5 ಕಿ.ಮೀ ಮ್ಯಾರಥಾನ್​​ನಲ್ಲಿ ಓಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮಧುಸ್ಮಿತಾ ಜೆನಾ ದಾಸ್(41) 4 ಗಂಟೆ 50 ನಿಮಿಷಗಳಲ್ಲಿ ಮ್ಯಾರಥಾನ್ ಪೂರ್ಣಗೊಳಿಸಿದ್ದಾರೆ. ಸುಂದರವಾದ ಕೆಂಪು ಸೀರೆ ಮತ್ತು ಕಿತ್ತಳೆ ಬಣ್ಣದ ಸ್ನೀಕರ್ಸ್ ಧರಿಸಿ ಮ್ಯಾರಥಾನ್‌ನಲ್ಲಿ ಎಲ್ಲರ ಗಮನ ಸೆಳೆದ್ದಿದ್ದಾರೆ.

@FISI_UK ಟ್ವಿಟರ್​​ ಖಾತೆಯಿಂದ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಸೀರೆಯಲ್ಲಿ ಆರಾಮವಾಗಿ ಓಡುತ್ತಿರುವಾಗ ಆಕೆಯ ಸ್ನೇಹಿತರು ಆಕೆಗಾಗಿ ಹುರಿದುಂಬಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.

ಇದನ್ನೂ ಓದಿ: ನವಿಲಿನ ಮೊಟ್ಟೆ ಕದಿಯಲು ಬಂದವರಿಗೆ ತಾಯಿ ನವಿಲು ಮಾಡಿದ್ದೇನು ನೋಡಿ; ವಿಡಿಯೋ ವೈರಲ್

ಯುಕೆಯ ಮ್ಯಾಂಚೆಸ್ಟರ್‌ನಲ್ಲಿ ವಾಸಿಸುತ್ತಿರುವ ಭಾರತೀಯ ಮೂಲದವರಾದ ಮಧುಸ್ಮಿತಾ ಭಾರತೀಯ ಸಂಸ್ಕೃತಿಯ ಬಗ್ಗೆ ಅಪಾರ ಹೆಮ್ಮೆಯನ್ನು ಹೊಂದಿದ್ದಾರೆ. ಮೂಲತಃ ಒರಿಸ್ಸಾದ ಮೂಲದವರಾದ ಇವರು ವಿದೇಶದಲ್ಲಿ ನೆಲೆಸಿದ್ದಾರೆ. ಇತ್ತೀಚೆಗಷ್ಟೇ 2023ರ ಮ್ಯಾಂಚೆಸ್ಟರ್‌ ಮ್ಯಾರಥಾನ್‌ ಭಾಗಿಯಾಗಿದ್ದು, ತನ್ನ ಭಾರತ ಸಂಸ್ಕೃತಿಯನ್ನು ಪ್ರತಿನಿಧಿಸುವ ಹಿನ್ನೆಯಲ್ಲಿ ಕೈ ಮಗ್ಗದದಿಂದ ವಿನ್ಯಾಸಗೊಳಿಸಲಾದ ಒರಿಸ್ಸಾದ ಸಂಬಲ್ಪುರಿ ಸೀರೆಯುಟ್ಟು ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಭಾರೀ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ನಮ್ಮ ಭಾರತದ ಗರಿಮೆಯನ್ನು ವಿದೇಶದಲ್ಲಿಯೂ ಬಿತ್ತರಿಸಿರುವುದು ಹೆಮ್ಮೆಯ ವಿಷಯ ಒಂದು ಬಳಕೆದಾರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:23 pm, Wed, 19 April 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ