AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆಯಾಗ್ತಿದ್ದಂತೆ ವಧು ತನ್ನ ಪತಿಗೆ ಕೋಲಿನಿಂದ ಹೊಡೆಯೋದಂತೆ, ಇದೆಂಥಾ ಸಂಪ್ರದಾಯ ಮಾರಾಯ್ರೆ

ಮದುವೆ(Marriage) ಎಂದಾಕ್ಷಣ ಎರಡು ಕುಟುಂಬಗಳು ಒಂದಾಗುತ್ತವೆ, ಇಬ್ಬರದ್ದೂ ಒಂದೊಂದು ರೀತಿಯ ಪದ್ಧತಿಗಳಿರಬಹುದು. ಆದರೆ ಕೆಲವೊಂದು ಪದ್ಧತಿಗಳು ನಕ್ಕು ನಕ್ಕು ಹೊಟ್ಟೆ ಹುಣ್ಣಾಗುವಂತೆ ಮಾಡುತ್ತವೆ, ಇದೀಗ ಸಾಮಾಜಿಕ ಜಾಲತಾಣವೊಂದರಲ್ಲಿ ವೈರಲ್ ಆದ ವಿಡಿಯೋ ನೋಡಿ ಜನರು ನಕ್ಕು ನಕ್ಕು ಸುಸ್ತಾಗಿದ್ದಾರೆ.

Viral Video: ಮದುವೆಯಾಗ್ತಿದ್ದಂತೆ ವಧು ತನ್ನ ಪತಿಗೆ ಕೋಲಿನಿಂದ ಹೊಡೆಯೋದಂತೆ, ಇದೆಂಥಾ ಸಂಪ್ರದಾಯ ಮಾರಾಯ್ರೆ
ಚೀನಾ ಮದುವೆImage Credit source: India.com
ನಯನಾ ರಾಜೀವ್
|

Updated on: Mar 15, 2023 | 11:43 AM

Share

ಮದುವೆ(Marriage) ಎಂದಾಕ್ಷಣ ಎರಡು ಕುಟುಂಬಗಳು ಒಂದಾಗುತ್ತವೆ, ಇಬ್ಬರದ್ದೂ ಒಂದೊಂದು ರೀತಿಯ ಪದ್ಧತಿಗಳಿರಬಹುದು. ಆದರೆ ಕೆಲವೊಂದು ಪದ್ಧತಿಗಳು ನಕ್ಕು ನಕ್ಕು ಹೊಟ್ಟೆ ಹುಣ್ಣಾಗುವಂತೆ ಮಾಡುತ್ತವೆ, ಇದೀಗ ಸಾಮಾಜಿಕ ಜಾಲತಾಣವೊಂದರಲ್ಲಿ ವೈರಲ್ ಆದ ವಿಡಿಯೋ ನೋಡಿ ಜನರು ನಕ್ಕು ನಕ್ಕು ಸುಸ್ತಾಗಿದ್ದಾರೆ. ಕೆಲವೊಮ್ಮೆ ಕೆಲವು ಪದ್ಧತಿಗಳನ್ನು ನಡೆಸುವಾಗ ಎರಡೂ ಕುಟುಂಬದ ನಡುವೆ ಜಗಳವಾಗುತ್ತದೆ, ನಮ್ಮ ಕಡೆ ಆ ಸಂಪ್ರದಾಯವಿಲ್ಲ, ನಮ್ಮ ಕಡೆ ಈ ಸಂಪ್ರದಾಯವಿಲ್ಲ ಎಂದು ವಾದ ಮಾಡುತ್ತಾರೆ.

ಈ ವಿಡಿಯೋದಲ್ಲಿ ಮದುವೆಯಾದ ಬಳಿಕ ವಧು ತನ್ನ ಪತಿಯನ್ನು ಕೋಲಿನಲ್ಲಿ ಹೊಡೆಯಲು ಪ್ರಾರಂಭಿಸುತ್ತಾಳೆ, ವರ ಬಯಸಿದರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ., ಆಕೆ ಹೊಡೆಯುತ್ತಲೇ ಇರುತ್ತಾಳೆ, ಆತ ಮೌನವಾಗಿ ಸಹಿಸಿಕೊಳ್ಳುತ್ತಲೇ ಇರುತ್ತಾರೆ.

View this post on Instagram

A post shared by Ay Lo G (@aylogyworld)

ಈ ವೈರಲ್ ವಿಡಿಯೋದಲ್ಲಿ ವಧು ಕೋಲು ಹಿಡಿದು ಹಾಸಿಗೆಯ ಮೇಲೆ ಹೇಗೆ ಕುಳಿತಿದ್ದಾರೆ ಎನ್ನುವುದನ್ನು ನೀವು ನೋಡಬಹುದು. ಹಾಸಿಗೆ ಮೇಲೆ ವರ ಮಲಗಿದ್ದಾರೆ, ವರನ ಮೇಲೆ ಬಲೂನ್​ಗಳನ್ನು ಇಡಲಾಗುತ್ತದೆ ಆ ಬಲೂನ್​ ಅನ್ನು ಆ ಕೋಲಿನಿಂದ ಒಡೆಯಬೇಕು, ಆದರೆ ಬಲೂನ್​ ಬೇರೊಬ್ಬರ

ಕೈಲಿರುವ ಕಾರಣ ಬಲೂನ್​ ಅನ್ನು ಹಿಂದೆ ತೆಗೆದುಕೊಂಡಾಗಲೆಲ್ಲಾ ವರನಿಗೆ ಪೆಟ್ಟು ಬೀಳುತ್ತದೆ. ಇದು ಚೀನಾದ ಮದುವೆಯೊಂದರ ವಿಡಿಯೋವಾಗಿದೆ.

ಈ ವಿಶಿಷ್ಟ ವಿವಾಹದ ವೀಡಿಯೊವನ್ನು aylogyworld ಹೆಸರಿನ Instagram ಖಾತೆಯಲ್ಲಿ ಅಪ್‌ಲೋಡ್ ಮಾಡಲಾಗಿದೆ. ಸಾವಿರಾರು ಮಂದಿ ಈ ವಿಡಿಯೋ ನೋಡಿ ಖುಷಿ ಪಟ್ಟಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ