AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹುಲಿಯ ಚೂಪಾದ ಹಲ್ಲಿಗೆ ಸಿಕ್ಕಿಹಾಕಿಕೊಳ್ತು ಮೂಳೆ; ಹೊರತೆಗೆಯಲು ವೈದ್ಯರ ಹರಸಾಹಸ

ಸೋಶಿಯಲ್ ಮೀಡಿಯಾದಲ್ಲಿ ಪ್ರಾಣಿಗಳ ತುಂಟಾಟದ ಹಾಗೂ ಬೇಟೆಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ವೈರಲ್ ಆಗುತ್ತಿರುತ್ತದೆ. ಕೆಲವೊಮ್ಮೆ ಕ್ರೂರ ಪ್ರಾಣಿಗಳ ವಿಡಿಯೋಗಳು ಭಯ ಹುಟ್ಟಿಸುತ್ತವೆ. ಇದೀಗ ಪಶುವೈದ್ಯರು ಈ ಹುಲಿಯ ಹಲ್ಲಿಗೆ ಸಿಲುಕಿಕೊಂಡ ಮೂಳೆಯನ್ನು ತೆಗೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

Viral Video: ಹುಲಿಯ ಚೂಪಾದ ಹಲ್ಲಿಗೆ ಸಿಕ್ಕಿಹಾಕಿಕೊಳ್ತು ಮೂಳೆ; ಹೊರತೆಗೆಯಲು ವೈದ್ಯರ ಹರಸಾಹಸ
ಹುಲಿಯ ಹಲ್ಲಿಗೆ ಸಿಕ್ಕಿಹಾಕಿಕೊಂಡ ಮೂಳೆ
ಸಾಯಿನಂದಾ
| Edited By: |

Updated on: Apr 13, 2024 | 6:09 PM

Share

ಕ್ರೂರ ಪ್ರಾಣಿಗಳ ಜಾತಿಗೆ ಸೇರಿರುವ ಹುಲಿಗಳು ಬೇಟೆಯಲ್ಲಿ ಪಳಗಿರುವ ಪ್ರಾಣಿಗಳು ಎನ್ನುವುದು ಗೊತ್ತಿರುವ ವಿಚಾರ. ಚೂಪಾದ ಉಗುರುಗಳಿಂದ ಎದುರಿಗಿರುವ ಪ್ರಾಣಿಯ ಮೇಲೆ ಎರಗಿದರೆ ಆ ಪ್ರಾಣಿಯ ಕಥೆ ಮುಗಿದ್ದಂತೆ. ಬೇಟೆಯ ವಿಚಾರದಲ್ಲಿ ಈ ಕ್ರೂರ ಪ್ರಾಣಿಗಳನ್ನು ಮೀರಿಸುವಂತಿಲ್ಲ. ಆದರೆ ಕೆಲವೊಮ್ಮೆ ಕ್ರೂರ ಪ್ರಾಣಿಗಳು ಬೇಟೆಯಾಡಿದ ಪ್ರಾಣಿಯನ್ನು ತಿನ್ನುವ ಭರದಲ್ಲಿ ಎಡವಟ್ಟು ಮಾಡಿಕೊಳ್ಳುತ್ತವೆ. ಇದೀಗ ಹುಲಿಯೊಂದರ ಚೂಪಾದ ಹಲ್ಲಿಗೆ ಮೂಳೆಯೊಂದು ಸಿಲುಕಿಕೊಂಡು ಒದ್ದಾಡುತ್ತಿದ್ದು, ಕೊನೆಗೆ ಪಶುವೈದ್ಯರು ಮೂಳೆಯನ್ನು ತೆಗೆಯುವಲ್ಲಿ ಯಶಸ್ವಿಯಾಗಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಸೈನ್ಸ್ ಗರ್ಲ್ ಎನ್ನುವ ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ವಿಡಿಯೋದ ಪ್ರಾರಂಭದಲ್ಲಿ ಹುಲಿಯ ಹಲ್ಲಿಗೆ ಪ್ರಾಣಿ ಮೂಳೆಯೊಂದು ಸಿಲುಕಿಕೊಂಡಿರುವುದನ್ನು ನೋಡಬಹುದು.

ಇದನ್ನೂ ಓದಿ: ವಿಚಿತ್ರ ನಂಬಿಕೆ; ತಮ್ಮ ಇಚ್ಛೆಗೆ ತಕ್ಕ ಗಂಡ ಸಿಗಲು ಯುವತಿಯರು ಇಲ್ಲಿ ಬ್ರಾ ನೇತು ಹಾಕಿ ಹೋಗುತ್ತಾರೆ!

ಕೊನೆಗೆ ಪಶುವೈದ್ಯರು ಹುಲಿಯ ಬಾಯಿಯನ್ನು ತೆರೆದು ಹಲ್ಲಿಗೆ ಸಿಲುಕಿಕೊಂಡಿರುವ ಮೂಳೆಯನ್ನು ಸುತ್ತಿಗೆಯ ಸಹಾಯದಿಂದ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಡಿಯೋವೊಂದು 18.8 ಮಿಲಿಯನ್ ಗಟ್ಟಲೇ ವೀಕ್ಷಣೆಗಳನ್ನು ಕಂಡಿದ್ದು ನಾನಾ ರೀತಿಯ ಕಾಮೆಂಟ್ ಗಳು ವ್ಯಕ್ತವಾಗಿವೆ. ಪಶುವೈದ್ಯರ ಈ ಧೈರ್ಯಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು