AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹುಲಿಯ ಚೂಪಾದ ಹಲ್ಲಿಗೆ ಸಿಕ್ಕಿಹಾಕಿಕೊಳ್ತು ಮೂಳೆ; ಹೊರತೆಗೆಯಲು ವೈದ್ಯರ ಹರಸಾಹಸ

ಸೋಶಿಯಲ್ ಮೀಡಿಯಾದಲ್ಲಿ ಪ್ರಾಣಿಗಳ ತುಂಟಾಟದ ಹಾಗೂ ಬೇಟೆಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ವೈರಲ್ ಆಗುತ್ತಿರುತ್ತದೆ. ಕೆಲವೊಮ್ಮೆ ಕ್ರೂರ ಪ್ರಾಣಿಗಳ ವಿಡಿಯೋಗಳು ಭಯ ಹುಟ್ಟಿಸುತ್ತವೆ. ಇದೀಗ ಪಶುವೈದ್ಯರು ಈ ಹುಲಿಯ ಹಲ್ಲಿಗೆ ಸಿಲುಕಿಕೊಂಡ ಮೂಳೆಯನ್ನು ತೆಗೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

Viral Video: ಹುಲಿಯ ಚೂಪಾದ ಹಲ್ಲಿಗೆ ಸಿಕ್ಕಿಹಾಕಿಕೊಳ್ತು ಮೂಳೆ; ಹೊರತೆಗೆಯಲು ವೈದ್ಯರ ಹರಸಾಹಸ
ಹುಲಿಯ ಹಲ್ಲಿಗೆ ಸಿಕ್ಕಿಹಾಕಿಕೊಂಡ ಮೂಳೆ
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Apr 13, 2024 | 6:09 PM

ಕ್ರೂರ ಪ್ರಾಣಿಗಳ ಜಾತಿಗೆ ಸೇರಿರುವ ಹುಲಿಗಳು ಬೇಟೆಯಲ್ಲಿ ಪಳಗಿರುವ ಪ್ರಾಣಿಗಳು ಎನ್ನುವುದು ಗೊತ್ತಿರುವ ವಿಚಾರ. ಚೂಪಾದ ಉಗುರುಗಳಿಂದ ಎದುರಿಗಿರುವ ಪ್ರಾಣಿಯ ಮೇಲೆ ಎರಗಿದರೆ ಆ ಪ್ರಾಣಿಯ ಕಥೆ ಮುಗಿದ್ದಂತೆ. ಬೇಟೆಯ ವಿಚಾರದಲ್ಲಿ ಈ ಕ್ರೂರ ಪ್ರಾಣಿಗಳನ್ನು ಮೀರಿಸುವಂತಿಲ್ಲ. ಆದರೆ ಕೆಲವೊಮ್ಮೆ ಕ್ರೂರ ಪ್ರಾಣಿಗಳು ಬೇಟೆಯಾಡಿದ ಪ್ರಾಣಿಯನ್ನು ತಿನ್ನುವ ಭರದಲ್ಲಿ ಎಡವಟ್ಟು ಮಾಡಿಕೊಳ್ಳುತ್ತವೆ. ಇದೀಗ ಹುಲಿಯೊಂದರ ಚೂಪಾದ ಹಲ್ಲಿಗೆ ಮೂಳೆಯೊಂದು ಸಿಲುಕಿಕೊಂಡು ಒದ್ದಾಡುತ್ತಿದ್ದು, ಕೊನೆಗೆ ಪಶುವೈದ್ಯರು ಮೂಳೆಯನ್ನು ತೆಗೆಯುವಲ್ಲಿ ಯಶಸ್ವಿಯಾಗಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಸೈನ್ಸ್ ಗರ್ಲ್ ಎನ್ನುವ ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ವಿಡಿಯೋದ ಪ್ರಾರಂಭದಲ್ಲಿ ಹುಲಿಯ ಹಲ್ಲಿಗೆ ಪ್ರಾಣಿ ಮೂಳೆಯೊಂದು ಸಿಲುಕಿಕೊಂಡಿರುವುದನ್ನು ನೋಡಬಹುದು.

ಇದನ್ನೂ ಓದಿ: ವಿಚಿತ್ರ ನಂಬಿಕೆ; ತಮ್ಮ ಇಚ್ಛೆಗೆ ತಕ್ಕ ಗಂಡ ಸಿಗಲು ಯುವತಿಯರು ಇಲ್ಲಿ ಬ್ರಾ ನೇತು ಹಾಕಿ ಹೋಗುತ್ತಾರೆ!

ಕೊನೆಗೆ ಪಶುವೈದ್ಯರು ಹುಲಿಯ ಬಾಯಿಯನ್ನು ತೆರೆದು ಹಲ್ಲಿಗೆ ಸಿಲುಕಿಕೊಂಡಿರುವ ಮೂಳೆಯನ್ನು ಸುತ್ತಿಗೆಯ ಸಹಾಯದಿಂದ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಡಿಯೋವೊಂದು 18.8 ಮಿಲಿಯನ್ ಗಟ್ಟಲೇ ವೀಕ್ಷಣೆಗಳನ್ನು ಕಂಡಿದ್ದು ನಾನಾ ರೀತಿಯ ಕಾಮೆಂಟ್ ಗಳು ವ್ಯಕ್ತವಾಗಿವೆ. ಪಶುವೈದ್ಯರ ಈ ಧೈರ್ಯಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​