AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹುಲಿಯ ಚೂಪಾದ ಹಲ್ಲಿಗೆ ಸಿಕ್ಕಿಹಾಕಿಕೊಳ್ತು ಮೂಳೆ; ಹೊರತೆಗೆಯಲು ವೈದ್ಯರ ಹರಸಾಹಸ

ಸೋಶಿಯಲ್ ಮೀಡಿಯಾದಲ್ಲಿ ಪ್ರಾಣಿಗಳ ತುಂಟಾಟದ ಹಾಗೂ ಬೇಟೆಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ವೈರಲ್ ಆಗುತ್ತಿರುತ್ತದೆ. ಕೆಲವೊಮ್ಮೆ ಕ್ರೂರ ಪ್ರಾಣಿಗಳ ವಿಡಿಯೋಗಳು ಭಯ ಹುಟ್ಟಿಸುತ್ತವೆ. ಇದೀಗ ಪಶುವೈದ್ಯರು ಈ ಹುಲಿಯ ಹಲ್ಲಿಗೆ ಸಿಲುಕಿಕೊಂಡ ಮೂಳೆಯನ್ನು ತೆಗೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

Viral Video: ಹುಲಿಯ ಚೂಪಾದ ಹಲ್ಲಿಗೆ ಸಿಕ್ಕಿಹಾಕಿಕೊಳ್ತು ಮೂಳೆ; ಹೊರತೆಗೆಯಲು ವೈದ್ಯರ ಹರಸಾಹಸ
ಹುಲಿಯ ಹಲ್ಲಿಗೆ ಸಿಕ್ಕಿಹಾಕಿಕೊಂಡ ಮೂಳೆ
ಸಾಯಿನಂದಾ
| Edited By: |

Updated on: Apr 13, 2024 | 6:09 PM

Share

ಕ್ರೂರ ಪ್ರಾಣಿಗಳ ಜಾತಿಗೆ ಸೇರಿರುವ ಹುಲಿಗಳು ಬೇಟೆಯಲ್ಲಿ ಪಳಗಿರುವ ಪ್ರಾಣಿಗಳು ಎನ್ನುವುದು ಗೊತ್ತಿರುವ ವಿಚಾರ. ಚೂಪಾದ ಉಗುರುಗಳಿಂದ ಎದುರಿಗಿರುವ ಪ್ರಾಣಿಯ ಮೇಲೆ ಎರಗಿದರೆ ಆ ಪ್ರಾಣಿಯ ಕಥೆ ಮುಗಿದ್ದಂತೆ. ಬೇಟೆಯ ವಿಚಾರದಲ್ಲಿ ಈ ಕ್ರೂರ ಪ್ರಾಣಿಗಳನ್ನು ಮೀರಿಸುವಂತಿಲ್ಲ. ಆದರೆ ಕೆಲವೊಮ್ಮೆ ಕ್ರೂರ ಪ್ರಾಣಿಗಳು ಬೇಟೆಯಾಡಿದ ಪ್ರಾಣಿಯನ್ನು ತಿನ್ನುವ ಭರದಲ್ಲಿ ಎಡವಟ್ಟು ಮಾಡಿಕೊಳ್ಳುತ್ತವೆ. ಇದೀಗ ಹುಲಿಯೊಂದರ ಚೂಪಾದ ಹಲ್ಲಿಗೆ ಮೂಳೆಯೊಂದು ಸಿಲುಕಿಕೊಂಡು ಒದ್ದಾಡುತ್ತಿದ್ದು, ಕೊನೆಗೆ ಪಶುವೈದ್ಯರು ಮೂಳೆಯನ್ನು ತೆಗೆಯುವಲ್ಲಿ ಯಶಸ್ವಿಯಾಗಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಸೈನ್ಸ್ ಗರ್ಲ್ ಎನ್ನುವ ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ವಿಡಿಯೋದ ಪ್ರಾರಂಭದಲ್ಲಿ ಹುಲಿಯ ಹಲ್ಲಿಗೆ ಪ್ರಾಣಿ ಮೂಳೆಯೊಂದು ಸಿಲುಕಿಕೊಂಡಿರುವುದನ್ನು ನೋಡಬಹುದು.

ಇದನ್ನೂ ಓದಿ: ವಿಚಿತ್ರ ನಂಬಿಕೆ; ತಮ್ಮ ಇಚ್ಛೆಗೆ ತಕ್ಕ ಗಂಡ ಸಿಗಲು ಯುವತಿಯರು ಇಲ್ಲಿ ಬ್ರಾ ನೇತು ಹಾಕಿ ಹೋಗುತ್ತಾರೆ!

ಕೊನೆಗೆ ಪಶುವೈದ್ಯರು ಹುಲಿಯ ಬಾಯಿಯನ್ನು ತೆರೆದು ಹಲ್ಲಿಗೆ ಸಿಲುಕಿಕೊಂಡಿರುವ ಮೂಳೆಯನ್ನು ಸುತ್ತಿಗೆಯ ಸಹಾಯದಿಂದ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಡಿಯೋವೊಂದು 18.8 ಮಿಲಿಯನ್ ಗಟ್ಟಲೇ ವೀಕ್ಷಣೆಗಳನ್ನು ಕಂಡಿದ್ದು ನಾನಾ ರೀತಿಯ ಕಾಮೆಂಟ್ ಗಳು ವ್ಯಕ್ತವಾಗಿವೆ. ಪಶುವೈದ್ಯರ ಈ ಧೈರ್ಯಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ