AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹುಲಿಯ ಚೂಪಾದ ಹಲ್ಲಿಗೆ ಸಿಕ್ಕಿಹಾಕಿಕೊಳ್ತು ಮೂಳೆ; ಹೊರತೆಗೆಯಲು ವೈದ್ಯರ ಹರಸಾಹಸ

ಸೋಶಿಯಲ್ ಮೀಡಿಯಾದಲ್ಲಿ ಪ್ರಾಣಿಗಳ ತುಂಟಾಟದ ಹಾಗೂ ಬೇಟೆಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ವೈರಲ್ ಆಗುತ್ತಿರುತ್ತದೆ. ಕೆಲವೊಮ್ಮೆ ಕ್ರೂರ ಪ್ರಾಣಿಗಳ ವಿಡಿಯೋಗಳು ಭಯ ಹುಟ್ಟಿಸುತ್ತವೆ. ಇದೀಗ ಪಶುವೈದ್ಯರು ಈ ಹುಲಿಯ ಹಲ್ಲಿಗೆ ಸಿಲುಕಿಕೊಂಡ ಮೂಳೆಯನ್ನು ತೆಗೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

Viral Video: ಹುಲಿಯ ಚೂಪಾದ ಹಲ್ಲಿಗೆ ಸಿಕ್ಕಿಹಾಕಿಕೊಳ್ತು ಮೂಳೆ; ಹೊರತೆಗೆಯಲು ವೈದ್ಯರ ಹರಸಾಹಸ
ಹುಲಿಯ ಹಲ್ಲಿಗೆ ಸಿಕ್ಕಿಹಾಕಿಕೊಂಡ ಮೂಳೆ
ಸಾಯಿನಂದಾ
| Edited By: |

Updated on: Apr 13, 2024 | 6:09 PM

Share

ಕ್ರೂರ ಪ್ರಾಣಿಗಳ ಜಾತಿಗೆ ಸೇರಿರುವ ಹುಲಿಗಳು ಬೇಟೆಯಲ್ಲಿ ಪಳಗಿರುವ ಪ್ರಾಣಿಗಳು ಎನ್ನುವುದು ಗೊತ್ತಿರುವ ವಿಚಾರ. ಚೂಪಾದ ಉಗುರುಗಳಿಂದ ಎದುರಿಗಿರುವ ಪ್ರಾಣಿಯ ಮೇಲೆ ಎರಗಿದರೆ ಆ ಪ್ರಾಣಿಯ ಕಥೆ ಮುಗಿದ್ದಂತೆ. ಬೇಟೆಯ ವಿಚಾರದಲ್ಲಿ ಈ ಕ್ರೂರ ಪ್ರಾಣಿಗಳನ್ನು ಮೀರಿಸುವಂತಿಲ್ಲ. ಆದರೆ ಕೆಲವೊಮ್ಮೆ ಕ್ರೂರ ಪ್ರಾಣಿಗಳು ಬೇಟೆಯಾಡಿದ ಪ್ರಾಣಿಯನ್ನು ತಿನ್ನುವ ಭರದಲ್ಲಿ ಎಡವಟ್ಟು ಮಾಡಿಕೊಳ್ಳುತ್ತವೆ. ಇದೀಗ ಹುಲಿಯೊಂದರ ಚೂಪಾದ ಹಲ್ಲಿಗೆ ಮೂಳೆಯೊಂದು ಸಿಲುಕಿಕೊಂಡು ಒದ್ದಾಡುತ್ತಿದ್ದು, ಕೊನೆಗೆ ಪಶುವೈದ್ಯರು ಮೂಳೆಯನ್ನು ತೆಗೆಯುವಲ್ಲಿ ಯಶಸ್ವಿಯಾಗಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಸೈನ್ಸ್ ಗರ್ಲ್ ಎನ್ನುವ ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ವಿಡಿಯೋದ ಪ್ರಾರಂಭದಲ್ಲಿ ಹುಲಿಯ ಹಲ್ಲಿಗೆ ಪ್ರಾಣಿ ಮೂಳೆಯೊಂದು ಸಿಲುಕಿಕೊಂಡಿರುವುದನ್ನು ನೋಡಬಹುದು.

ಇದನ್ನೂ ಓದಿ: ವಿಚಿತ್ರ ನಂಬಿಕೆ; ತಮ್ಮ ಇಚ್ಛೆಗೆ ತಕ್ಕ ಗಂಡ ಸಿಗಲು ಯುವತಿಯರು ಇಲ್ಲಿ ಬ್ರಾ ನೇತು ಹಾಕಿ ಹೋಗುತ್ತಾರೆ!

ಕೊನೆಗೆ ಪಶುವೈದ್ಯರು ಹುಲಿಯ ಬಾಯಿಯನ್ನು ತೆರೆದು ಹಲ್ಲಿಗೆ ಸಿಲುಕಿಕೊಂಡಿರುವ ಮೂಳೆಯನ್ನು ಸುತ್ತಿಗೆಯ ಸಹಾಯದಿಂದ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಡಿಯೋವೊಂದು 18.8 ಮಿಲಿಯನ್ ಗಟ್ಟಲೇ ವೀಕ್ಷಣೆಗಳನ್ನು ಕಂಡಿದ್ದು ನಾನಾ ರೀತಿಯ ಕಾಮೆಂಟ್ ಗಳು ವ್ಯಕ್ತವಾಗಿವೆ. ಪಶುವೈದ್ಯರ ಈ ಧೈರ್ಯಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ