AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹುಲಿಯ ಚೂಪಾದ ಹಲ್ಲಿಗೆ ಸಿಕ್ಕಿಹಾಕಿಕೊಳ್ತು ಮೂಳೆ; ಹೊರತೆಗೆಯಲು ವೈದ್ಯರ ಹರಸಾಹಸ

ಸೋಶಿಯಲ್ ಮೀಡಿಯಾದಲ್ಲಿ ಪ್ರಾಣಿಗಳ ತುಂಟಾಟದ ಹಾಗೂ ಬೇಟೆಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ವೈರಲ್ ಆಗುತ್ತಿರುತ್ತದೆ. ಕೆಲವೊಮ್ಮೆ ಕ್ರೂರ ಪ್ರಾಣಿಗಳ ವಿಡಿಯೋಗಳು ಭಯ ಹುಟ್ಟಿಸುತ್ತವೆ. ಇದೀಗ ಪಶುವೈದ್ಯರು ಈ ಹುಲಿಯ ಹಲ್ಲಿಗೆ ಸಿಲುಕಿಕೊಂಡ ಮೂಳೆಯನ್ನು ತೆಗೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

Viral Video: ಹುಲಿಯ ಚೂಪಾದ ಹಲ್ಲಿಗೆ ಸಿಕ್ಕಿಹಾಕಿಕೊಳ್ತು ಮೂಳೆ; ಹೊರತೆಗೆಯಲು ವೈದ್ಯರ ಹರಸಾಹಸ
ಹುಲಿಯ ಹಲ್ಲಿಗೆ ಸಿಕ್ಕಿಹಾಕಿಕೊಂಡ ಮೂಳೆ
ಸಾಯಿನಂದಾ
| Edited By: |

Updated on: Apr 13, 2024 | 6:09 PM

Share

ಕ್ರೂರ ಪ್ರಾಣಿಗಳ ಜಾತಿಗೆ ಸೇರಿರುವ ಹುಲಿಗಳು ಬೇಟೆಯಲ್ಲಿ ಪಳಗಿರುವ ಪ್ರಾಣಿಗಳು ಎನ್ನುವುದು ಗೊತ್ತಿರುವ ವಿಚಾರ. ಚೂಪಾದ ಉಗುರುಗಳಿಂದ ಎದುರಿಗಿರುವ ಪ್ರಾಣಿಯ ಮೇಲೆ ಎರಗಿದರೆ ಆ ಪ್ರಾಣಿಯ ಕಥೆ ಮುಗಿದ್ದಂತೆ. ಬೇಟೆಯ ವಿಚಾರದಲ್ಲಿ ಈ ಕ್ರೂರ ಪ್ರಾಣಿಗಳನ್ನು ಮೀರಿಸುವಂತಿಲ್ಲ. ಆದರೆ ಕೆಲವೊಮ್ಮೆ ಕ್ರೂರ ಪ್ರಾಣಿಗಳು ಬೇಟೆಯಾಡಿದ ಪ್ರಾಣಿಯನ್ನು ತಿನ್ನುವ ಭರದಲ್ಲಿ ಎಡವಟ್ಟು ಮಾಡಿಕೊಳ್ಳುತ್ತವೆ. ಇದೀಗ ಹುಲಿಯೊಂದರ ಚೂಪಾದ ಹಲ್ಲಿಗೆ ಮೂಳೆಯೊಂದು ಸಿಲುಕಿಕೊಂಡು ಒದ್ದಾಡುತ್ತಿದ್ದು, ಕೊನೆಗೆ ಪಶುವೈದ್ಯರು ಮೂಳೆಯನ್ನು ತೆಗೆಯುವಲ್ಲಿ ಯಶಸ್ವಿಯಾಗಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಸೈನ್ಸ್ ಗರ್ಲ್ ಎನ್ನುವ ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ವಿಡಿಯೋದ ಪ್ರಾರಂಭದಲ್ಲಿ ಹುಲಿಯ ಹಲ್ಲಿಗೆ ಪ್ರಾಣಿ ಮೂಳೆಯೊಂದು ಸಿಲುಕಿಕೊಂಡಿರುವುದನ್ನು ನೋಡಬಹುದು.

ಇದನ್ನೂ ಓದಿ: ವಿಚಿತ್ರ ನಂಬಿಕೆ; ತಮ್ಮ ಇಚ್ಛೆಗೆ ತಕ್ಕ ಗಂಡ ಸಿಗಲು ಯುವತಿಯರು ಇಲ್ಲಿ ಬ್ರಾ ನೇತು ಹಾಕಿ ಹೋಗುತ್ತಾರೆ!

ಕೊನೆಗೆ ಪಶುವೈದ್ಯರು ಹುಲಿಯ ಬಾಯಿಯನ್ನು ತೆರೆದು ಹಲ್ಲಿಗೆ ಸಿಲುಕಿಕೊಂಡಿರುವ ಮೂಳೆಯನ್ನು ಸುತ್ತಿಗೆಯ ಸಹಾಯದಿಂದ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಡಿಯೋವೊಂದು 18.8 ಮಿಲಿಯನ್ ಗಟ್ಟಲೇ ವೀಕ್ಷಣೆಗಳನ್ನು ಕಂಡಿದ್ದು ನಾನಾ ರೀತಿಯ ಕಾಮೆಂಟ್ ಗಳು ವ್ಯಕ್ತವಾಗಿವೆ. ಪಶುವೈದ್ಯರ ಈ ಧೈರ್ಯಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ