AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹುಲಿಯ ಚೂಪಾದ ಹಲ್ಲಿಗೆ ಸಿಕ್ಕಿಹಾಕಿಕೊಳ್ತು ಮೂಳೆ; ಹೊರತೆಗೆಯಲು ವೈದ್ಯರ ಹರಸಾಹಸ

ಸೋಶಿಯಲ್ ಮೀಡಿಯಾದಲ್ಲಿ ಪ್ರಾಣಿಗಳ ತುಂಟಾಟದ ಹಾಗೂ ಬೇಟೆಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ವೈರಲ್ ಆಗುತ್ತಿರುತ್ತದೆ. ಕೆಲವೊಮ್ಮೆ ಕ್ರೂರ ಪ್ರಾಣಿಗಳ ವಿಡಿಯೋಗಳು ಭಯ ಹುಟ್ಟಿಸುತ್ತವೆ. ಇದೀಗ ಪಶುವೈದ್ಯರು ಈ ಹುಲಿಯ ಹಲ್ಲಿಗೆ ಸಿಲುಕಿಕೊಂಡ ಮೂಳೆಯನ್ನು ತೆಗೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

Viral Video: ಹುಲಿಯ ಚೂಪಾದ ಹಲ್ಲಿಗೆ ಸಿಕ್ಕಿಹಾಕಿಕೊಳ್ತು ಮೂಳೆ; ಹೊರತೆಗೆಯಲು ವೈದ್ಯರ ಹರಸಾಹಸ
ಹುಲಿಯ ಹಲ್ಲಿಗೆ ಸಿಕ್ಕಿಹಾಕಿಕೊಂಡ ಮೂಳೆ
ಸಾಯಿನಂದಾ
| Edited By: |

Updated on: Apr 13, 2024 | 6:09 PM

Share

ಕ್ರೂರ ಪ್ರಾಣಿಗಳ ಜಾತಿಗೆ ಸೇರಿರುವ ಹುಲಿಗಳು ಬೇಟೆಯಲ್ಲಿ ಪಳಗಿರುವ ಪ್ರಾಣಿಗಳು ಎನ್ನುವುದು ಗೊತ್ತಿರುವ ವಿಚಾರ. ಚೂಪಾದ ಉಗುರುಗಳಿಂದ ಎದುರಿಗಿರುವ ಪ್ರಾಣಿಯ ಮೇಲೆ ಎರಗಿದರೆ ಆ ಪ್ರಾಣಿಯ ಕಥೆ ಮುಗಿದ್ದಂತೆ. ಬೇಟೆಯ ವಿಚಾರದಲ್ಲಿ ಈ ಕ್ರೂರ ಪ್ರಾಣಿಗಳನ್ನು ಮೀರಿಸುವಂತಿಲ್ಲ. ಆದರೆ ಕೆಲವೊಮ್ಮೆ ಕ್ರೂರ ಪ್ರಾಣಿಗಳು ಬೇಟೆಯಾಡಿದ ಪ್ರಾಣಿಯನ್ನು ತಿನ್ನುವ ಭರದಲ್ಲಿ ಎಡವಟ್ಟು ಮಾಡಿಕೊಳ್ಳುತ್ತವೆ. ಇದೀಗ ಹುಲಿಯೊಂದರ ಚೂಪಾದ ಹಲ್ಲಿಗೆ ಮೂಳೆಯೊಂದು ಸಿಲುಕಿಕೊಂಡು ಒದ್ದಾಡುತ್ತಿದ್ದು, ಕೊನೆಗೆ ಪಶುವೈದ್ಯರು ಮೂಳೆಯನ್ನು ತೆಗೆಯುವಲ್ಲಿ ಯಶಸ್ವಿಯಾಗಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಸೈನ್ಸ್ ಗರ್ಲ್ ಎನ್ನುವ ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ವಿಡಿಯೋದ ಪ್ರಾರಂಭದಲ್ಲಿ ಹುಲಿಯ ಹಲ್ಲಿಗೆ ಪ್ರಾಣಿ ಮೂಳೆಯೊಂದು ಸಿಲುಕಿಕೊಂಡಿರುವುದನ್ನು ನೋಡಬಹುದು.

ಇದನ್ನೂ ಓದಿ: ವಿಚಿತ್ರ ನಂಬಿಕೆ; ತಮ್ಮ ಇಚ್ಛೆಗೆ ತಕ್ಕ ಗಂಡ ಸಿಗಲು ಯುವತಿಯರು ಇಲ್ಲಿ ಬ್ರಾ ನೇತು ಹಾಕಿ ಹೋಗುತ್ತಾರೆ!

ಕೊನೆಗೆ ಪಶುವೈದ್ಯರು ಹುಲಿಯ ಬಾಯಿಯನ್ನು ತೆರೆದು ಹಲ್ಲಿಗೆ ಸಿಲುಕಿಕೊಂಡಿರುವ ಮೂಳೆಯನ್ನು ಸುತ್ತಿಗೆಯ ಸಹಾಯದಿಂದ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಡಿಯೋವೊಂದು 18.8 ಮಿಲಿಯನ್ ಗಟ್ಟಲೇ ವೀಕ್ಷಣೆಗಳನ್ನು ಕಂಡಿದ್ದು ನಾನಾ ರೀತಿಯ ಕಾಮೆಂಟ್ ಗಳು ವ್ಯಕ್ತವಾಗಿವೆ. ಪಶುವೈದ್ಯರ ಈ ಧೈರ್ಯಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ