AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹುಲಿಯ ಚೂಪಾದ ಹಲ್ಲಿಗೆ ಸಿಕ್ಕಿಹಾಕಿಕೊಳ್ತು ಮೂಳೆ; ಹೊರತೆಗೆಯಲು ವೈದ್ಯರ ಹರಸಾಹಸ

ಸೋಶಿಯಲ್ ಮೀಡಿಯಾದಲ್ಲಿ ಪ್ರಾಣಿಗಳ ತುಂಟಾಟದ ಹಾಗೂ ಬೇಟೆಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ವೈರಲ್ ಆಗುತ್ತಿರುತ್ತದೆ. ಕೆಲವೊಮ್ಮೆ ಕ್ರೂರ ಪ್ರಾಣಿಗಳ ವಿಡಿಯೋಗಳು ಭಯ ಹುಟ್ಟಿಸುತ್ತವೆ. ಇದೀಗ ಪಶುವೈದ್ಯರು ಈ ಹುಲಿಯ ಹಲ್ಲಿಗೆ ಸಿಲುಕಿಕೊಂಡ ಮೂಳೆಯನ್ನು ತೆಗೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

Viral Video: ಹುಲಿಯ ಚೂಪಾದ ಹಲ್ಲಿಗೆ ಸಿಕ್ಕಿಹಾಕಿಕೊಳ್ತು ಮೂಳೆ; ಹೊರತೆಗೆಯಲು ವೈದ್ಯರ ಹರಸಾಹಸ
ಹುಲಿಯ ಹಲ್ಲಿಗೆ ಸಿಕ್ಕಿಹಾಕಿಕೊಂಡ ಮೂಳೆ
ಸಾಯಿನಂದಾ
| Edited By: |

Updated on: Apr 13, 2024 | 6:09 PM

Share

ಕ್ರೂರ ಪ್ರಾಣಿಗಳ ಜಾತಿಗೆ ಸೇರಿರುವ ಹುಲಿಗಳು ಬೇಟೆಯಲ್ಲಿ ಪಳಗಿರುವ ಪ್ರಾಣಿಗಳು ಎನ್ನುವುದು ಗೊತ್ತಿರುವ ವಿಚಾರ. ಚೂಪಾದ ಉಗುರುಗಳಿಂದ ಎದುರಿಗಿರುವ ಪ್ರಾಣಿಯ ಮೇಲೆ ಎರಗಿದರೆ ಆ ಪ್ರಾಣಿಯ ಕಥೆ ಮುಗಿದ್ದಂತೆ. ಬೇಟೆಯ ವಿಚಾರದಲ್ಲಿ ಈ ಕ್ರೂರ ಪ್ರಾಣಿಗಳನ್ನು ಮೀರಿಸುವಂತಿಲ್ಲ. ಆದರೆ ಕೆಲವೊಮ್ಮೆ ಕ್ರೂರ ಪ್ರಾಣಿಗಳು ಬೇಟೆಯಾಡಿದ ಪ್ರಾಣಿಯನ್ನು ತಿನ್ನುವ ಭರದಲ್ಲಿ ಎಡವಟ್ಟು ಮಾಡಿಕೊಳ್ಳುತ್ತವೆ. ಇದೀಗ ಹುಲಿಯೊಂದರ ಚೂಪಾದ ಹಲ್ಲಿಗೆ ಮೂಳೆಯೊಂದು ಸಿಲುಕಿಕೊಂಡು ಒದ್ದಾಡುತ್ತಿದ್ದು, ಕೊನೆಗೆ ಪಶುವೈದ್ಯರು ಮೂಳೆಯನ್ನು ತೆಗೆಯುವಲ್ಲಿ ಯಶಸ್ವಿಯಾಗಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಸೈನ್ಸ್ ಗರ್ಲ್ ಎನ್ನುವ ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ವಿಡಿಯೋದ ಪ್ರಾರಂಭದಲ್ಲಿ ಹುಲಿಯ ಹಲ್ಲಿಗೆ ಪ್ರಾಣಿ ಮೂಳೆಯೊಂದು ಸಿಲುಕಿಕೊಂಡಿರುವುದನ್ನು ನೋಡಬಹುದು.

ಇದನ್ನೂ ಓದಿ: ವಿಚಿತ್ರ ನಂಬಿಕೆ; ತಮ್ಮ ಇಚ್ಛೆಗೆ ತಕ್ಕ ಗಂಡ ಸಿಗಲು ಯುವತಿಯರು ಇಲ್ಲಿ ಬ್ರಾ ನೇತು ಹಾಕಿ ಹೋಗುತ್ತಾರೆ!

ಕೊನೆಗೆ ಪಶುವೈದ್ಯರು ಹುಲಿಯ ಬಾಯಿಯನ್ನು ತೆರೆದು ಹಲ್ಲಿಗೆ ಸಿಲುಕಿಕೊಂಡಿರುವ ಮೂಳೆಯನ್ನು ಸುತ್ತಿಗೆಯ ಸಹಾಯದಿಂದ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಡಿಯೋವೊಂದು 18.8 ಮಿಲಿಯನ್ ಗಟ್ಟಲೇ ವೀಕ್ಷಣೆಗಳನ್ನು ಕಂಡಿದ್ದು ನಾನಾ ರೀತಿಯ ಕಾಮೆಂಟ್ ಗಳು ವ್ಯಕ್ತವಾಗಿವೆ. ಪಶುವೈದ್ಯರ ಈ ಧೈರ್ಯಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?